AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!
ದೇವಿಯ ಸನ್ನಿಧಿಯಲ್ಲಿ ಕಳ್ಳ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Aug 10, 2022 | 5:15 PM

Share

ಮಧ್ಯಪ್ರದೇಶದ ಜಬಲ್ ಪುರ (Jabalpur) ಜಿಲ್ಲೆಯ ಸುಖಾ ಹೆಸರಿನ ಗ್ರಾಮದಲ್ಲಿ ಕಳ್ಳನೊಬ್ಬ ದೇವಸ್ಥಾನದ ಒಳಭಾಗದಲ್ಲಿರುವ ಗರ್ಭಗುಡಿಯನ್ನು ಪ್ರವೇಶಿಸಿ ಅಲ್ಲಿದ್ದ ಹುಂಡಿ ಪೆಟ್ಟಿಗೆಯನ್ನು (offering box) ಹೊತ್ತೊಯ್ಯುವ ಮುನ್ನ ಅಲ್ಲಿರುವ ದೇವಿಯ (Goddess) ಮೂರ್ತಿಗೆ ಶ್ರದ್ಧೆಯಿಂದ ಕೈಮುಗಿಯುವುದು ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ ಮತ್ತು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಳ್ಳನ ನಡಾವಳಿ ನೆಟ್ಟಿಗರ ಗಮನ ಸೆಳೆಯುತ್ತಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿ ಸಾವಿರಾರು ವ್ಯೂಗಳನ್ನು ಕಲೆಹಾಕಿಕೊಂಡಿದೆ.

ವಿಡಿಯೋದಲ್ಲಿ ಮುಖಕ್ಕೆ ಮುಸುಕು ಹಾಕಿಕೊಂಡಿರುವ ಕಳ್ಳ ಪರದೆಯನ್ನು ಸರಿಸಿ ಗರ್ಭಗುಡಿಯನ್ನು ಪ್ರವೇಶಿಸುತ್ತಾನೆ ಅದರೆ ದೇವಿಯ ದೊಡ್ಡ ವಿಗ್ರಹವನ್ನು ಕಂಡು ಅವನು ಸ್ತಂಭೀಭೂತನಾಗುತ್ತಾನೆ.

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ದೇವಸ್ಥಾನದ ಎರಡು ಗಂಟೆಗಳು ಮತ್ತು ಸ್ಥಳೀಯರು ದೇವಿಗೆ ಕಾಣಿಕೆಯಾಗಿ ಅರ್ಪಸಿದ ಬೆಲೆಬಾಳುವ ವಸ್ತುಗಳನ್ನು ಸಹ ಕಳ್ಳ ಕದ್ದಿರುವನೆಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ಟ್ವಿಟರ್ ನಲ್ಲಿ ಪೋಸ್ಟ್ ಆದಾಗಿನಿಂದ ಅದನ್ನು ನೋಡಿರುವ ಜನ ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

‘ಭಕ್ತನೊಬ್ಬ ದೇವರ ಸನ್ನಿಧಾನದಿಂದ ಏನನ್ನಾದರೂ ಕಳುವು ಮಾಡಿದರೆ ಅದು ಕಳ್ಳತನವೆನಿಸಿಕೊಳ್ಳುವುದಿಲ್ಲ. ತನ್ನ ಕಷ್ಟದ ಸಮಯದಲ್ಲಿ ಒಬ್ಬ ಭಕ್ತ ದೇವರಿಂದ ಸಹಾಯ ಯಾಚಿಸುತ್ತಾನೆ!’ ಅಂತ ಒಬ್ಬರು ಟ್ಟೀಟ್ ಮಾಡಿದ್ದಾರೆ.

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?