AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!
ದೇವಿಯ ಸನ್ನಿಧಿಯಲ್ಲಿ ಕಳ್ಳ
TV9 Web
| Edited By: |

Updated on: Aug 10, 2022 | 5:15 PM

Share

ಮಧ್ಯಪ್ರದೇಶದ ಜಬಲ್ ಪುರ (Jabalpur) ಜಿಲ್ಲೆಯ ಸುಖಾ ಹೆಸರಿನ ಗ್ರಾಮದಲ್ಲಿ ಕಳ್ಳನೊಬ್ಬ ದೇವಸ್ಥಾನದ ಒಳಭಾಗದಲ್ಲಿರುವ ಗರ್ಭಗುಡಿಯನ್ನು ಪ್ರವೇಶಿಸಿ ಅಲ್ಲಿದ್ದ ಹುಂಡಿ ಪೆಟ್ಟಿಗೆಯನ್ನು (offering box) ಹೊತ್ತೊಯ್ಯುವ ಮುನ್ನ ಅಲ್ಲಿರುವ ದೇವಿಯ (Goddess) ಮೂರ್ತಿಗೆ ಶ್ರದ್ಧೆಯಿಂದ ಕೈಮುಗಿಯುವುದು ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ ಮತ್ತು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಳ್ಳನ ನಡಾವಳಿ ನೆಟ್ಟಿಗರ ಗಮನ ಸೆಳೆಯುತ್ತಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿ ಸಾವಿರಾರು ವ್ಯೂಗಳನ್ನು ಕಲೆಹಾಕಿಕೊಂಡಿದೆ.

ವಿಡಿಯೋದಲ್ಲಿ ಮುಖಕ್ಕೆ ಮುಸುಕು ಹಾಕಿಕೊಂಡಿರುವ ಕಳ್ಳ ಪರದೆಯನ್ನು ಸರಿಸಿ ಗರ್ಭಗುಡಿಯನ್ನು ಪ್ರವೇಶಿಸುತ್ತಾನೆ ಅದರೆ ದೇವಿಯ ದೊಡ್ಡ ವಿಗ್ರಹವನ್ನು ಕಂಡು ಅವನು ಸ್ತಂಭೀಭೂತನಾಗುತ್ತಾನೆ.

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ದೇವಸ್ಥಾನದ ಎರಡು ಗಂಟೆಗಳು ಮತ್ತು ಸ್ಥಳೀಯರು ದೇವಿಗೆ ಕಾಣಿಕೆಯಾಗಿ ಅರ್ಪಸಿದ ಬೆಲೆಬಾಳುವ ವಸ್ತುಗಳನ್ನು ಸಹ ಕಳ್ಳ ಕದ್ದಿರುವನೆಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ಟ್ವಿಟರ್ ನಲ್ಲಿ ಪೋಸ್ಟ್ ಆದಾಗಿನಿಂದ ಅದನ್ನು ನೋಡಿರುವ ಜನ ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

‘ಭಕ್ತನೊಬ್ಬ ದೇವರ ಸನ್ನಿಧಾನದಿಂದ ಏನನ್ನಾದರೂ ಕಳುವು ಮಾಡಿದರೆ ಅದು ಕಳ್ಳತನವೆನಿಸಿಕೊಳ್ಳುವುದಿಲ್ಲ. ತನ್ನ ಕಷ್ಟದ ಸಮಯದಲ್ಲಿ ಒಬ್ಬ ಭಕ್ತ ದೇವರಿಂದ ಸಹಾಯ ಯಾಚಿಸುತ್ತಾನೆ!’ ಅಂತ ಒಬ್ಬರು ಟ್ಟೀಟ್ ಮಾಡಿದ್ದಾರೆ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್