AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ! ನೆಟ್ಟಿಗರು ದಿಗ್ಭ್ರಮೆಗೊಂಡ ಫೋಟೊ ವೈರಲ್​

ಇದೀಗ ವೈರಲ್ ಆದ ಫೋಟೊ ನೆಟ್ಟಿಗರು ಗಮನ ಸೆಳೆದಿದೆ. ಮೂರು ದೈತ್ಯ ನಾಗರ ಹಾವು ಮರವನ್ನೇರಿದೆ. ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿರುವಾಗ ಚಿತ್ರ ಕ್ಲಿಕ್ಕಿಸಲಾಗಿದೆ.

Viral Photo: ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ! ನೆಟ್ಟಿಗರು ದಿಗ್ಭ್ರಮೆಗೊಂಡ ಫೋಟೊ ವೈರಲ್​
ಮೂರು ದೈತ್ಯ ನಾಗರ ಹಾವುಗಳು ಮರಕ್ಕೆ ಸುತ್ತಿಕೊಂಡು ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿವೆ!
TV9 Web
| Edited By: |

Updated on: Nov 18, 2021 | 12:23 PM

Share

ಸಾಮಾನ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಪ್ರಾಣಿಗಳ ತುಂಟಾಟ ಮೋಜು ಮಸ್ತಿಯದ್ದು. ವೈರಲ್​ ಆಗುವ ಇನ್ನು ಕೆಲವು ಭಯಾನಕ ವಿಡಿಯೊಗಳು ಜನರಿಗೆ ಹೆಚ್ಚು ಕುತೂಹಲ ಕೆರಳಿಸುತ್ತವೆ. ಅವುಗಳಲ್ಲಿ ಕೆಲವು ತುಂಬಾ ಆಸಕ್ತಿದಾಯಕವಾಗಿರುತ್ತವೆ. ಇದೀಗ ವೈರಲ್ ಆದ ಫೋಟೊ ನೆಟ್ಟಿಗರು ಗಮನ ಸೆಳೆದಿದೆ. ಮಹಾರಾಷ್ಟ್ರದ ಮೆಲ್ಘಾಟ್ ಕಾಡಿನಲ್ಲಿ ಸೆರೆಹಿಡಿಯಲಾದ ಚಿತ್ರ ಇದಾಗಿದ್ದು, ಮೂರು ದೈತ್ಯ ನಾಗರ ಹಾವು ಮರವನ್ನೇರಿದೆ. ಕ್ಯಾಮರಾವನ್ನೇ ದಿಟ್ಟಿಸಿ ನೋಡುತ್ತಿರುವಾಗ ಚಿತ್ರ ಕ್ಲಿಕ್ಕಿಸಲಾಗಿದೆ.

ಇಂಡಿಯನ್ ವೈಲ್ಡ್ ಲೈಫ್ ಹೆಸರಿನ ಫೇಸ್ ಬುಕ್ ಗ್ರೂಪ್​ನಲ್ಲಿ ಫೋಟೊ ಹಂಚಿಕೊಳ್ಳಲಾಗಿದೆ. ಮ್ಯಾಜಿಕಲ್ ಮೆಲ್ಘಾಟ್, ಹರಿಸಲ್ ಕಾಡಿನಲ್ಲಿ 3 ನಾಗರಹಾವುಗಳನ್ನು ಗುರುತಿಸಲಾಗಿದೆ! ಎಂಬ ಶೀರ್ಷಿಕೆ ನೀಡುವ ಮೂಲಕ ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಸುಶಾಂತಾ ನಂದಾ ಅವರು ಕೂಡಾ ಫೋಟೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊ ನೋಡಿದಂತೆ, ಕಪ್ಪು ಬಣ್ಣದ ಮೂರು ನಾಗರ ಹಾವುಗಳು ಮರವನ್ನು ಸುತ್ತಿಕೊಂಡು ನಮ್ಮನ್ನೇ ನೋಡುತ್ತಿರುವಂತೆ ಭಾಸವಾಗುವ ದೃಶ್ಯ ಒಮ್ಮೆಲೆ ಮೈ ಜುಮ್ ಅನಿಸುವಂತಿದೆ.

ಅಧಿಕಾರಿ ಸುಶಾಂತಾ ನಂದಾ ಅವರ ಟ್ವೀಟ್ಅನ್ನು ಸುಮಾರು 2,200 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಅವು ಸುಂದರವಾಗಿದೆ ಆದರೆ ದೂರದಲ್ಲಿದ್ದರೆ ಮಾತ್ರ! ಹತ್ತಿರಕ್ಕೆ ಬಂದರೆ ಬೆವರುತ್ತೇವೆ ಎಂಬ ಶೀರ್ಷಿಕೆ ನೀಡುವ ಮೂಲಕ ಪೋಸ್ಟ್ ಹಂಚಿಕೊಳ್ಳಲಾಗಿದೆ. ಕೆಲವರು ಚಿತ್ರಗಳನ್ನು ನೋಡಿ ಆಶ್ಚರ್ಯಗೊಂಡಿದ್ದಾರೆ. ಇನ್ನು ಕೆಲವರು, ನಾನು ಆ ಸ್ಥಳದಲ್ಲಿದ್ದರೆ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗುತ್ತಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ವೇಗವಾಗಿ ಓಡಿ ಬಂದು ಆಸ್ಪತ್ರೆಯ ಎಸ್ಕಲೇಟರ್ ಏರಿದ ಗಾಯಾಳು ಜಿಂಕೆ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ