AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ಹಾವು ಕಚ್ಚಿತೆಂದು ಸೇಡು ತಿರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​
ಹಾವು ಕಚ್ಚಿದೆಂತು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Apr 09, 2023 | 6:31 PM

Share

ಮುಖ್ಯಾಂಶಗಳು

  • ಹಾವು ಕಚ್ಚಿತೆಂದು ಸೇಡು ತಿರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
  • ಹಾವನ್ನು ಹಿಂಸಿಸಿ ಕೊಂದ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಹಾವನ್ನು ಕೊಂದ ವ್ಯಕ್ತಿ ಹಾಗೂ ಆತನೊಂದಿಗೆ ಇದ್ದ ಇಬ್ಬರನ್ನು ಪೋಲಿಸರು ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.
  • ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಪರಿಸರ ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಹಾವು ಕಚ್ಚಿತೆಂದು ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹಾವನ್ನು ಹಿಂಸಿಸಿ ಕೊಂದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಹಾವನ್ನು ಕೊಂದ ವ್ಯಕ್ತಿ ಹಾಗೂ ಆತನೊಂದಿಗೆ ಇದ್ದ ಇಬ್ಬರನ್ನು ಪೋಲಿಸರು ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಪೋಲಿಸರು ಆರೋಪಿಗಳಾದ ತಮಿಳುನಾಡಿನ ಕೈನೂರು ನಿವಾಸಿಗಳಾದ ಮೋಹನ್, ಸೂರ್ಯ ಮತ್ತು ಸಂತೋಷ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಮೋಹನ್ ಹಾವನ್ನು ಹಿಡಿದುಕೊಂಡು ಕೈಗೆ ಕಚ್ಚಿದ ಕಾರಣಕ್ಕಾಗಿ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಕೂಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಮೋಹನ್ ಜೊತೆಗಿರುವವರು ಹಾವನ್ನು ಬಿಡುವಂತೆ ಹೇಳುತ್ತಿರುವುದು ವಿಡಿಯೋವನ್ನು ಕೇಳುತ್ತಿದೆ. ಆದರೂ ಕೂಡ ಹಾವಿನ ಮೋಹನ್​​ ಹಾವಿನ ತಲೆಗೆ ಕಚ್ಚಿ ಅದನ್ನು ಹಿಂಸಿಸಿ ಕೊಂದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಪರಿಸರ ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಹಾವನ್ನು ಹಿಡಿದು ಅದರ ತಲೆಯನ್ನು ಕಚ್ಚಿ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಮೂವರನ್ನು ಬಂಧಿಸಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

Published On - 6:22 pm, Sun, 9 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ