AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ಹಾವು ಕಚ್ಚಿತೆಂದು ಸೇಡು ತಿರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​
ಹಾವು ಕಚ್ಚಿದೆಂತು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on:Apr 09, 2023 | 6:31 PM

ಹಾವು ಕಚ್ಚಿತೆಂದು ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ಹಾವನ್ನು ಹಿಡಿದು ಅದರ ತಲೆಗೆ ಕಚ್ಚಿ ಕೊಂದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹಾವನ್ನು ಹಿಂಸಿಸಿ ಕೊಂದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಹಾವನ್ನು ಕೊಂದ ವ್ಯಕ್ತಿ ಹಾಗೂ ಆತನೊಂದಿಗೆ ಇದ್ದ ಇಬ್ಬರನ್ನು ಪೋಲಿಸರು ಬಂಧಿಸಿ, ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆ ಪೋಲಿಸರು ಆರೋಪಿಗಳಾದ ತಮಿಳುನಾಡಿನ ಕೈನೂರು ನಿವಾಸಿಗಳಾದ ಮೋಹನ್, ಸೂರ್ಯ ಮತ್ತು ಸಂತೋಷ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ

ಮೋಹನ್ ಹಾವನ್ನು ಹಿಡಿದುಕೊಂಡು ಕೈಗೆ ಕಚ್ಚಿದ ಕಾರಣಕ್ಕಾಗಿ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಕೂಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಮೋಹನ್ ಜೊತೆಗಿರುವವರು ಹಾವನ್ನು ಬಿಡುವಂತೆ ಹೇಳುತ್ತಿರುವುದು ವಿಡಿಯೋವನ್ನು ಕೇಳುತ್ತಿದೆ. ಆದರೂ ಕೂಡ ಹಾವಿನ ಮೋಹನ್​​ ಹಾವಿನ ತಲೆಗೆ ಕಚ್ಚಿ ಅದನ್ನು ಹಿಂಸಿಸಿ ಕೊಂದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ದಂಪತಿಗಳು ಪರಸ್ಪರ ಒಬ್ಬರನ್ನೊಬ್ಬರು ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ವೈರಲ್​​​

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಪರಿಸರ ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಹಾವನ್ನು ಹಿಡಿದು ಅದರ ತಲೆಯನ್ನು ಕಚ್ಚಿ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಮೂವರನ್ನು ಬಂಧಿಸಲಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ;

Published On - 6:22 pm, Sun, 9 April 23

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು