AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬ್ಯಾಂಕ್​​ ದರೋಡೆ; ಸಿಸಿಟಿವಿ ದೃಶ್ಯ ಕಂಡು ಬೆಚ್ಚಿ ಬಿದ್ದ ಪೊಲೀಸರು

ಬಾಲಾಪರಾಧಿಗಳಾಗಿರುವುದರಿಂದ ಹೆಚ್ಚುವರಿ ಮಾಹಿತಿ ನೀಡಲು ಜಿಲ್ಲಾಧಿಕಾರಿ ನಿರಾಕರಿಸಿದ್ದು, ಆದಾಗ್ಯೂ, FBI ತನ್ನ ಟ್ವಿಟರ್​​ ಖಾತೆಯಲ್ಲಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಫೋಟೋಗಳನ್ನು ಬಿಡುಗಡೆ ಮಾಡಿದೆ, ಆದರೆ ಅಪರಾಧದ ಸಮಯದಲ್ಲಿ ಕದ್ದ ಮೊತ್ತವನ್ನು ಬಹಿರಂಗಪಡಿಸಿಲ್ಲ.

Viral Post: ಬ್ಯಾಂಕ್​​ ದರೋಡೆ; ಸಿಸಿಟಿವಿ ದೃಶ್ಯ ಕಂಡು ಬೆಚ್ಚಿ ಬಿದ್ದ ಪೊಲೀಸರು
ಬ್ಯಾಂಕ್​​ ದರೋಡೆ
ಅಕ್ಷತಾ ವರ್ಕಾಡಿ
|

Updated on:Mar 26, 2024 | 4:15 PM

Share

ಅಮೆರಿಕದ ಟೆಕ್ಸಾಸ್ ನಲ್ಲಿ ಬ್ಯಾಂಕ್ ದರೋಡೆ(Bank Robbery)ಯ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. 11, 12 ಮತ್ತು 16 ವರ್ಷದ ಮೂರು ಮಕ್ಕಳು ಕ್ಯಾಷಿಯರ್ ಗೆ ಬೆದರಿಕೆ ಪತ್ರ ನೀಡಿ ಬ್ಯಾಂಕ್ ನಲ್ಲಿದ್ದ ಹಣ ತೆಗೆದುಕೊಂಡು ಕಾಲ್ನಡಿಗೆಯಲ್ಲಿ ಪರಾರಿಯಾಗಿದ್ದಾರೆ. ಮೂವರು ಹುಡುಗರು ಮಾರ್ಚ್ 14 ರಂದು ನಾರ್ತ್ ಹೂಸ್ಟನ್‌ನ ಗ್ರೀನ್ಸ್‌ಪಾಯಿಂಟ್ ಪ್ರದೇಶದ ವೆಲ್ಸ್ ಫಾರ್ಗೋ ಬ್ಯಾಂಕ್‌ಗೆ ಹೋಗಿ ಕ್ಯಾಷಿಯರ್‌ಗೆ ಬೆದರಿಕೆ ಪತ್ರ ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ವಿಷಯ ತಿಳಿದ ಪೊಲೀಸರು ಬ್ಯಾಂಕ್‌ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಘಾತಕಾರಿ ಸಂಗತಿಯೊಂದು ಪತ್ತೆಯಾಗಿದೆ. ಬ್ಯಾಂಕ್ ದರೋಡೆಕೋರರು ಅಪ್ರಾಪ್ತ ವಯಸ್ಸಿನವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮದುವೆ ಹೊಸ್ತಿಲಲ್ಲಿ ತಮ್ಮ ಸಂಬಂಧಕ್ಕೆ ಅಂತ್ಯ ಹಾಡಿದ ಭಾರತ-ಪಾಕ್​​​​​ ಸಲಿಂಗ ಜೋಡಿ

ಬಾಲಾಪರಾಧಿಗಳಾಗಿರುವುದರಿಂದ ಹೆಚ್ಚುವರಿ ಮಾಹಿತಿ ನೀಡಲು ಜಿಲ್ಲಾಧಿಕಾರಿ ನಿರಾಕರಿಸಿದ್ದಾರೆ. ಆದಾಗ್ಯೂ, FBI ತನ್ನ ಟ್ವಿಟರ್​​ ಖಾತೆಯಲ್ಲಿ ಕಣ್ಗಾವಲು ಫೋಟೋಗಳನ್ನು ಬಿಡುಗಡೆ ಮಾಡಿದೆ, ಆದರೆ ಅಪರಾಧದ ಸಮಯದಲ್ಲಿ ಕದ್ದ ಮೊತ್ತವನ್ನು ಬಹಿರಂಗಪಡಿಸಿಲ್ಲ.

ವರದಿಗಳ ಪ್ರಕಾರ, ಮೂವರು ಅಪರಾಧಿಗಳ ಛಾಯಾಚಿತ್ರಗಳು ಬಿಡುಗಡೆಯಾದ ತಕ್ಷಣ, ಇಬ್ಬರು ಕಿರಿಯ ಹುಡುಗರ ಪೋಷಕರು ಮುಂದೆ ಬಂದು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೂರನೆಯವನು ಸಹ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Tue, 26 March 24

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್