AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಷ್ಟ್ರೀಯ ಉದ್ಯಾನವನದಲ್ಲಿ ನಾಯಿಯ ಮೇಲೆ ದಾಳಿ ಮಾಡಿದ ಹುಲಿ: ಬೆಚ್ಚಿಬಿದ್ದ ಪ್ರವಾಸಿಗರು

ಪ್ರವಾಸಿಗರ ಎದುರೇ ಹುಲಿಯೊಂದು ನಾಯಿಯ ಮೇಲೆ ಎರಗಿದ ಭಯಾನಕ ಘಟನೆ ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾವನದಲ್ಲಿ ನಡೆದಿದೆ. ಡಿಸೆಂಬರ್​ 27 ರಂದು ಬೆಳಗ್ಗೆ  ಈ ಘಟನೆ ನಡೆದಿದೆ.

Viral Video: ರಾಷ್ಟ್ರೀಯ ಉದ್ಯಾನವನದಲ್ಲಿ ನಾಯಿಯ ಮೇಲೆ ದಾಳಿ ಮಾಡಿದ ಹುಲಿ: ಬೆಚ್ಚಿಬಿದ್ದ ಪ್ರವಾಸಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Dec 28, 2021 | 3:56 PM

ಪ್ರವಾಸಿಗರ ಎದುರೇ ಹುಲಿಯೊಂದು ನಾಯಿಯ ಮೇಲೆ ಎರಗಿದ ಭಯಾನಕ ಘಟನೆ ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾವನದಲ್ಲಿ ನಡೆದಿದೆ. ಡಿಸೆಂಬರ್​ 27 ರಂದು ಬೆಳಗ್ಗೆ  ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ದ ಸಫಾರಿ ವಾಹನ ಕಾಡಿನ ಮಧ್ಯೆ ನಿಂತಿತ್ತು. ಈ ವೇಳೆ ಪ್ರವಾಸಿಗರ ಎದುರು ಇದ್ದಕ್ಕಿಂದಂತೆ ಹುಲಿಯೊಂದು ಅಲ್ಲೇ ಸುತ್ತುತ್ತಿದ್ದ ನಾಯಿಯ ಮೇಲೆ ದಾಳಿ ನಡೆಸಿ ಕೊಲೆ ಮಾಡಿದೆ. ಈ ಭಯಾನಕ ದೃಶ್ಯ ನೋಡಿ ಪ್ರವಾಸಿಗರು ಬೆಚ್ಚಿಬಿದ್ದಿದ್ದು, ಗಾಡಿಯನ್ನು ಮುಂದೆ ತೆಗೆದುಕೊಂಡು ಹೋಗುವಂತೆ ಕೂಗಿದ್ದಾರೆ. ಇದರ ವೀಡಿಯೋವನ್ನು ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಿಂದ ಯುಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. 

ವೀಡಿಯೋದಲ್ಲಿ ಮೊದಲು ನಾಯಿಯೊಂದು ಪ್ರವಾಸಿಗರ ಗಾಡಿಯ ಪಕ್ಕ ಓಡಾಡುತ್ತಿರುತ್ತದೆ. ಮುಂದೆ ಹೋಗಲು ದಾರಿ ಕಾಣದೆ ಓಡಾಡುತ್ತಿದ್ದ ನಾಯಿ ಸಫಾರಿ ವಾಹನದ ಮಧ್ಯೆ ಹೋಗಲು ಪ್ರಯತ್ನಿಸುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ನುಸುಳಿ ಬಂದ ಹುಲಿ ನಾಯಿಯ ಮೇಲೆ ದಾಳಿ ನಡೆಸಿ, ಪಕ್ಕಕ್ಕೆ ಎಳೆದೊಯ್ಯುತ್ತದೆ. ಇದನ್ನು ಕಂಡು ಗಾಡಿಯಲ್ಲಿದ್ದ ಪ್ರವಾಸಿಗರು ಗಾಬರಿಗೊಂಡು ಕೂಗಿದ್ದಾರೆ.

ಈ ವೀಡಿಯೋವನ್ನು ವನ್ಯಜೀವಿ ಸಂರಕ್ಷಣಾ ಟ್ರಸ್ಟ್​ನ ಅಧ್ಯಕ್ಷರಾದ  ಅನೀಶ್ ಅಂಧೇರಿಯಾ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು, ಹುಲಿಯು ನಾಯಿಯ ಮೇಲೆ ದಾಳಿ ಮಾಡುವುದರಿಂದ ಹುಲಿಗಳು ಕೋರೆಹಲ್ಲು ರೋಗಕ್ಕೆ ತುತ್ತಾಗಬಹುದು. ಇದರಿಂದ  ಹುಲಿಗಳ ಸಂತತಿ ಕಡಿಮೆಯಾಗುವ  ಸಾಧ್ಯತೆಗಳಿವೆ ಎಂದಿದ್ದಾರೆ. ರಾಷ್ಟ್ರೀಯ ಉದ್ಯಾನವನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಇನ್ನೂ ಹೆಚ್ಚಿನ ಕ್ರಮಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:

Viral Video: ಜೀವದ ಹಂಗು ತೊರೆದು ರೈಲಿನಡಿಗೆ ಸಿಲುಕುತ್ತಿದ್ದ ನಾಯಿ ರಕ್ಷಣೆ; ಮಾನವೀಯತೆಯೇ ಧರ್ಮ ಎಂದ ನೆಟ್ಟಿಗರು

ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ