AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಷ್ಟ್ರೀಯ ಉದ್ಯಾನವನದಲ್ಲಿ ನಾಯಿಯ ಮೇಲೆ ದಾಳಿ ಮಾಡಿದ ಹುಲಿ: ಬೆಚ್ಚಿಬಿದ್ದ ಪ್ರವಾಸಿಗರು

ಪ್ರವಾಸಿಗರ ಎದುರೇ ಹುಲಿಯೊಂದು ನಾಯಿಯ ಮೇಲೆ ಎರಗಿದ ಭಯಾನಕ ಘಟನೆ ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾವನದಲ್ಲಿ ನಡೆದಿದೆ. ಡಿಸೆಂಬರ್​ 27 ರಂದು ಬೆಳಗ್ಗೆ  ಈ ಘಟನೆ ನಡೆದಿದೆ.

Viral Video: ರಾಷ್ಟ್ರೀಯ ಉದ್ಯಾನವನದಲ್ಲಿ ನಾಯಿಯ ಮೇಲೆ ದಾಳಿ ಮಾಡಿದ ಹುಲಿ: ಬೆಚ್ಚಿಬಿದ್ದ ಪ್ರವಾಸಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Dec 28, 2021 | 3:56 PM

Share

ಪ್ರವಾಸಿಗರ ಎದುರೇ ಹುಲಿಯೊಂದು ನಾಯಿಯ ಮೇಲೆ ಎರಗಿದ ಭಯಾನಕ ಘಟನೆ ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾವನದಲ್ಲಿ ನಡೆದಿದೆ. ಡಿಸೆಂಬರ್​ 27 ರಂದು ಬೆಳಗ್ಗೆ  ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ದ ಸಫಾರಿ ವಾಹನ ಕಾಡಿನ ಮಧ್ಯೆ ನಿಂತಿತ್ತು. ಈ ವೇಳೆ ಪ್ರವಾಸಿಗರ ಎದುರು ಇದ್ದಕ್ಕಿಂದಂತೆ ಹುಲಿಯೊಂದು ಅಲ್ಲೇ ಸುತ್ತುತ್ತಿದ್ದ ನಾಯಿಯ ಮೇಲೆ ದಾಳಿ ನಡೆಸಿ ಕೊಲೆ ಮಾಡಿದೆ. ಈ ಭಯಾನಕ ದೃಶ್ಯ ನೋಡಿ ಪ್ರವಾಸಿಗರು ಬೆಚ್ಚಿಬಿದ್ದಿದ್ದು, ಗಾಡಿಯನ್ನು ಮುಂದೆ ತೆಗೆದುಕೊಂಡು ಹೋಗುವಂತೆ ಕೂಗಿದ್ದಾರೆ. ಇದರ ವೀಡಿಯೋವನ್ನು ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಿಂದ ಯುಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. 

ವೀಡಿಯೋದಲ್ಲಿ ಮೊದಲು ನಾಯಿಯೊಂದು ಪ್ರವಾಸಿಗರ ಗಾಡಿಯ ಪಕ್ಕ ಓಡಾಡುತ್ತಿರುತ್ತದೆ. ಮುಂದೆ ಹೋಗಲು ದಾರಿ ಕಾಣದೆ ಓಡಾಡುತ್ತಿದ್ದ ನಾಯಿ ಸಫಾರಿ ವಾಹನದ ಮಧ್ಯೆ ಹೋಗಲು ಪ್ರಯತ್ನಿಸುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ನುಸುಳಿ ಬಂದ ಹುಲಿ ನಾಯಿಯ ಮೇಲೆ ದಾಳಿ ನಡೆಸಿ, ಪಕ್ಕಕ್ಕೆ ಎಳೆದೊಯ್ಯುತ್ತದೆ. ಇದನ್ನು ಕಂಡು ಗಾಡಿಯಲ್ಲಿದ್ದ ಪ್ರವಾಸಿಗರು ಗಾಬರಿಗೊಂಡು ಕೂಗಿದ್ದಾರೆ.

ಈ ವೀಡಿಯೋವನ್ನು ವನ್ಯಜೀವಿ ಸಂರಕ್ಷಣಾ ಟ್ರಸ್ಟ್​ನ ಅಧ್ಯಕ್ಷರಾದ  ಅನೀಶ್ ಅಂಧೇರಿಯಾ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು, ಹುಲಿಯು ನಾಯಿಯ ಮೇಲೆ ದಾಳಿ ಮಾಡುವುದರಿಂದ ಹುಲಿಗಳು ಕೋರೆಹಲ್ಲು ರೋಗಕ್ಕೆ ತುತ್ತಾಗಬಹುದು. ಇದರಿಂದ  ಹುಲಿಗಳ ಸಂತತಿ ಕಡಿಮೆಯಾಗುವ  ಸಾಧ್ಯತೆಗಳಿವೆ ಎಂದಿದ್ದಾರೆ. ರಾಷ್ಟ್ರೀಯ ಉದ್ಯಾನವನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಇನ್ನೂ ಹೆಚ್ಚಿನ ಕ್ರಮಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:

Viral Video: ಜೀವದ ಹಂಗು ತೊರೆದು ರೈಲಿನಡಿಗೆ ಸಿಲುಕುತ್ತಿದ್ದ ನಾಯಿ ರಕ್ಷಣೆ; ಮಾನವೀಯತೆಯೇ ಧರ್ಮ ಎಂದ ನೆಟ್ಟಿಗರು

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ