Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಷ್ಟ್ರೀಯ ಉದ್ಯಾನವನದಲ್ಲಿ ನಾಯಿಯ ಮೇಲೆ ದಾಳಿ ಮಾಡಿದ ಹುಲಿ: ಬೆಚ್ಚಿಬಿದ್ದ ಪ್ರವಾಸಿಗರು

ಪ್ರವಾಸಿಗರ ಎದುರೇ ಹುಲಿಯೊಂದು ನಾಯಿಯ ಮೇಲೆ ಎರಗಿದ ಭಯಾನಕ ಘಟನೆ ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾವನದಲ್ಲಿ ನಡೆದಿದೆ. ಡಿಸೆಂಬರ್​ 27 ರಂದು ಬೆಳಗ್ಗೆ  ಈ ಘಟನೆ ನಡೆದಿದೆ.

Viral Video: ರಾಷ್ಟ್ರೀಯ ಉದ್ಯಾನವನದಲ್ಲಿ ನಾಯಿಯ ಮೇಲೆ ದಾಳಿ ಮಾಡಿದ ಹುಲಿ: ಬೆಚ್ಚಿಬಿದ್ದ ಪ್ರವಾಸಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Dec 28, 2021 | 3:56 PM

ಪ್ರವಾಸಿಗರ ಎದುರೇ ಹುಲಿಯೊಂದು ನಾಯಿಯ ಮೇಲೆ ಎರಗಿದ ಭಯಾನಕ ಘಟನೆ ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾವನದಲ್ಲಿ ನಡೆದಿದೆ. ಡಿಸೆಂಬರ್​ 27 ರಂದು ಬೆಳಗ್ಗೆ  ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ದ ಸಫಾರಿ ವಾಹನ ಕಾಡಿನ ಮಧ್ಯೆ ನಿಂತಿತ್ತು. ಈ ವೇಳೆ ಪ್ರವಾಸಿಗರ ಎದುರು ಇದ್ದಕ್ಕಿಂದಂತೆ ಹುಲಿಯೊಂದು ಅಲ್ಲೇ ಸುತ್ತುತ್ತಿದ್ದ ನಾಯಿಯ ಮೇಲೆ ದಾಳಿ ನಡೆಸಿ ಕೊಲೆ ಮಾಡಿದೆ. ಈ ಭಯಾನಕ ದೃಶ್ಯ ನೋಡಿ ಪ್ರವಾಸಿಗರು ಬೆಚ್ಚಿಬಿದ್ದಿದ್ದು, ಗಾಡಿಯನ್ನು ಮುಂದೆ ತೆಗೆದುಕೊಂಡು ಹೋಗುವಂತೆ ಕೂಗಿದ್ದಾರೆ. ಇದರ ವೀಡಿಯೋವನ್ನು ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಿಂದ ಯುಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದೆ. 

ವೀಡಿಯೋದಲ್ಲಿ ಮೊದಲು ನಾಯಿಯೊಂದು ಪ್ರವಾಸಿಗರ ಗಾಡಿಯ ಪಕ್ಕ ಓಡಾಡುತ್ತಿರುತ್ತದೆ. ಮುಂದೆ ಹೋಗಲು ದಾರಿ ಕಾಣದೆ ಓಡಾಡುತ್ತಿದ್ದ ನಾಯಿ ಸಫಾರಿ ವಾಹನದ ಮಧ್ಯೆ ಹೋಗಲು ಪ್ರಯತ್ನಿಸುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ನುಸುಳಿ ಬಂದ ಹುಲಿ ನಾಯಿಯ ಮೇಲೆ ದಾಳಿ ನಡೆಸಿ, ಪಕ್ಕಕ್ಕೆ ಎಳೆದೊಯ್ಯುತ್ತದೆ. ಇದನ್ನು ಕಂಡು ಗಾಡಿಯಲ್ಲಿದ್ದ ಪ್ರವಾಸಿಗರು ಗಾಬರಿಗೊಂಡು ಕೂಗಿದ್ದಾರೆ.

ಈ ವೀಡಿಯೋವನ್ನು ವನ್ಯಜೀವಿ ಸಂರಕ್ಷಣಾ ಟ್ರಸ್ಟ್​ನ ಅಧ್ಯಕ್ಷರಾದ  ಅನೀಶ್ ಅಂಧೇರಿಯಾ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರು, ಹುಲಿಯು ನಾಯಿಯ ಮೇಲೆ ದಾಳಿ ಮಾಡುವುದರಿಂದ ಹುಲಿಗಳು ಕೋರೆಹಲ್ಲು ರೋಗಕ್ಕೆ ತುತ್ತಾಗಬಹುದು. ಇದರಿಂದ  ಹುಲಿಗಳ ಸಂತತಿ ಕಡಿಮೆಯಾಗುವ  ಸಾಧ್ಯತೆಗಳಿವೆ ಎಂದಿದ್ದಾರೆ. ರಾಷ್ಟ್ರೀಯ ಉದ್ಯಾನವನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಇನ್ನೂ ಹೆಚ್ಚಿನ ಕ್ರಮಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:

Viral Video: ಜೀವದ ಹಂಗು ತೊರೆದು ರೈಲಿನಡಿಗೆ ಸಿಲುಕುತ್ತಿದ್ದ ನಾಯಿ ರಕ್ಷಣೆ; ಮಾನವೀಯತೆಯೇ ಧರ್ಮ ಎಂದ ನೆಟ್ಟಿಗರು

ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್