AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನಮ್ಮನನ್ನೇ ಬೆಚ್ಚಿಬೀಳಿಸಿದ ಹುಲಿ ಮರಿ: ಕ್ಯೂಟ್​ ವಿಡಿಯೋ ವೈರಲ್​

ವಿಡಿಯೋ ನೋಡಿದ ಬಳಕೆದಾರರೊಬ್ಬರು, ತಾಯಿ ಹುಲಿ ಮರಿಗೆ ಬೇಟೆಯ ಪ್ರವೃತ್ತಿಯನ್ನು ಹೇಳಿಕೊಡುತ್ತಿದೆ ಎಂದಿದ್ದಾರೆ. ಇನ್ನೂ ಕೆಲವರು ತಾಯಿ ಮತ್ತು ಮರಿಯ ತುಂಟಾಟವನ್ನು ನೋಡಿ ಮೆಚ್ಚುಗೆ ವ್ಯಕ್ಪಡಿಸಿದ್ದಾರೆ.

ತನ್ನಮ್ಮನನ್ನೇ ಬೆಚ್ಚಿಬೀಳಿಸಿದ ಹುಲಿ ಮರಿ: ಕ್ಯೂಟ್​ ವಿಡಿಯೋ ವೈರಲ್​
ಹುಲಿ ಮರಿ
Follow us
TV9 Web
| Updated By: Pavitra Bhat Jigalemane

Updated on: Feb 17, 2022 | 1:45 PM

ತಾಯಿಯೊಂದಿಗಿನ ಬಂಧ ಯಾರಲ್ಲೇ ಆಗಲಿ ಅದು ಅಪರೂಪವಾದದ್ದು, ಮಾನವರೇ ಇರಲಿ, ಪ್ರಾಣಿಗಳೇ ಇರಲಿ  ತಾಯಿಯ ಮಗುವಿನ ನಿಷ್ಕಲ್ಮಶ ಪ್ರೀತಿ,ಅವರ ನಡುವಿನ ಬಂಧ, ತುಂಟಾಟ ಚೇಷ್ಟೆಗಳು ಪದಗಳಿಗೆ ನಿಲುಕದ್ದು. ಇಲ್ಲೊಂದು  ಬಿಳಿ ಹುಲಿಯ (White Tiger Cub) ಮರಿಯೊಂದು ತಾಯಿಯನ್ನು ಓಡಿಬಂದು ಹೆಸರಿಸುವ ಕ್ಯೂಟ್​ ವಿಡಿಯೋ ವೈರಲ್(Viral Video)​ ಆಗಿದೆ. ಟ್ವಿಟರ್​ನಲ್ಲಿ ಇದರ ವಿಡಿಯೋ ಸಖತ್​ ವೈರಲ್​ ಆಗಿದೆ. Yoda4ever ಎನ್ನುವ ಟ್ವಿಟರ್(Twitter)​ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡಾಗಿನಿಂದ ಈ ವರೆಗೆ 1 ಮಿಲಿಯನ್​ ಗೂ ಹೆಚ್ಚು ವೀಕ್ಷಣೆ  ಪಡೆದಿದೆ.

ವಿಡಿಯೋದಲ್ಲಿ ತಾಯಿಯ ಹುಲಿಯೊಂದು ನಿಂತಿರುವುದನ್ನು ಕಾಣಬಹುದು. ಪಕ್ಕದಲ್ಲಿ ಪುಟ್ಟ ಮರಿಯೊಂದು ಬಂದು ದುತ್ತೆಂದು ನಿಲ್ಲುತ್ತದೆ. ಆಗ ತಾಯಿ ಹುಲಿ ಹೆದರಿ ನಿಂತಲ್ಲೇ ಬೀಳುತ್ತದೆ. ಈ ಕ್ಯೂಟ್​ ವಿಡಿಯೋ ನೋಡಿ ನೆಟ್ಟಿಗರು ಮನಸೋತಿದ್ದಾರೆ. ವಿಡಿಯೋ ನೋಡಿದ ಬಳಕೆದಾರರೊಬ್ಬರು, ತಾಯಿ ಹುಲಿ ಮರಿಗೆ ಬೇಟೆಯ ಪ್ರವೃತ್ತಿಯನ್ನು ಹೇಳಿಕೊಡುತ್ತಿದೆ ಎಂದಿದ್ದಾರೆ. ಇನ್ನೂ ಕೆಲವರು ತಾಯಿ ಮತ್ತು ಮರಿಯ ತುಂಟಾಟವನ್ನು ನೋಡಿ ಮೆಚ್ಚುಗೆ ವ್ಯಕ್ಪಡಿಸಿದ್ದಾರೆ.

ಇದನ್ನೂ ಓದಿ:

ಪುಷ್ಪ ಚಿತ್ರದ ಸಾಮಿ ಸಾಮಿ ಹಾಡಿಗೆ ಸಖತ್​ ಸ್ಟೆಪ್​ ಹಾಕಿದ ಗರ್ಭಿಣಿ: ವಿಡಿಯೋ ವೈರಲ್

ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್