AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗೆ ಕೆಂಪು ಬಣ್ಣ ಬಳಿದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಯುವತಿ; ವಿಡಿಯೋ ವೈರಲ್​

ಯುವತಿಯೊಬ್ಬಳು ಸಾಕು ನಾಯಿಗೆ (Pet Dog) ಬಣ್ಣ ಬಳಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.

ನಾಯಿಗೆ ಕೆಂಪು ಬಣ್ಣ ಬಳಿದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ಯುವತಿ; ವಿಡಿಯೋ ವೈರಲ್​
ನಾಯಿ
TV9 Web
| Edited By: |

Updated on: Feb 02, 2022 | 9:44 AM

Share

ಯುವತಿಯೊಬ್ಬಳು ಸಾಕು ನಾಯಿಗೆ (Pet Dog) ಬಣ್ಣ ಬಳಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ನಾಯಿಯ ಮೈಮೇಲಿನ ಕೂದಲಿಗೆ ಕೆಂಪು ಬಣ್ಣವನ್ನು ಹಚ್ಚಿದ ಯುವತಿ ಟಿಕ್​ ಟಾಕ್ (TikTok)​ ವಿಡಿಯೋ ಮಾಡಿ ಹಂಚಿಕೊಂಡಿದ್ದಳು. ನಾಯಿಗೆ ದಂಡೇಲಿಯನ್ ಎಂದು ಹೆಸರಿಟ್ಟಿದ್ದ ಆಕೆ  ನಾಯಿಯ ಮೈಗೆ ಬಣ್ಣ ಬಳಿದಿದ್ದಾಳೆ.  ಇದರ ವಿಡಿಯೋ ಇನ್ಸ್ಟಾಗ್ರಾಮ್ (Instagram)​ನಲ್ಲೂ ವೈರಲ್​ ಆಗಿದ್ದು, ಪ್ರಾಣಿಗಳಿಗೆ ಬಣ್ಣ ಬಳಿದು ಹಿಂಸೆ ನೀಡುವುದು ಅಪರಾಧ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ವಿಡಿಯೋದಲ್ಲಿ ಆಕೆ ನಾಯಿಗೆ ಬಣ್ಣ ಬಳಿದ ಕಾರಣವನ್ನೂ ಹಂಚಿಕೊಂಡಿದ್ದಾಳೆ ಆದರೆ ಅದಕ್ಕೆ ಸಹಮತ ವ್ಯಕ್ತಪಡಿಸದ ಬಳಕೆದಾರರು ಯುವತಿಯ ಹುಚ್ಚಾಟ ಎಂದು ಸಿಟ್ಟಿಗೆದ್ದಿದ್ದಾರೆ. ಈ ಘಟನೆ ಯುಎಸ್​ನಲ್ಲಿ ನಡೆದಿದೆ.

View this post on Instagram

A post shared by Dandelion (@danthebigreddog)

ವಿಡಿಯೋದಲ್ಲಿ ನಾಯಿ ಕೆಂಪು ಬಣ್ಣದಿಂದ ಕಂಗೊಳಿಸುತ್ತಿರುವುದನ್ನು ಕಾಣಬಹುದು. ನಾಯಿಗೆ ಬಣ್ಣ ಬಳಿದಿದ್ದಕ್ಕೆ ಕಾರಣ ತಿಳಿಸಿದ ಯುವತಿ, ನಾಯಿ ಕೆಂಪು ಬಣ್ಣದಲ್ಲಿದ್ದರೆ ಯಾರೂ ಕದ್ದೊಯ್ಯುವುದಿಲ್ಲ. ಒಂದು ವೇಳೆ ಯಾರಾದರೂ ಕರೆದೊಯ್ದರೂ ಸುಲಭವಾಗಿ ಕಂಡುಹಡಿಯಬಹುದು. ಯಾಕೆಂದರೆ ಕೆಂಪು ಬಣ್ಣ ಎಲ್ಲಿದ್ದರೂ ಕಾಣ್ಣಿಗೆ ಕಾಣಿಸುತ್ತದೆ. ಅದು ಅಲ್ಲದೆ ಕೆಂಪು ಬಣ್ಣದಿಂದ ಕೂಡಿದ್ದಾಗ ಅಪಘಾತಗಳೂ ಸಂಭವಿಸುವುದಿಲ್ಲ ಎಂದಿದ್ದಾಳೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಪ್ರಾಣಿಪ್ರಿಯರು ಕಿಡಿಕಾರಿದ್ದಾರೆ.  ಪ್ರಾಣಿಗಳಿಗೆ ಬಣ್ಣ ಹಚ್ಚುವುದರಿಂದ ಅವು ಹಿಂಸೆಗೆ ಒಳಗಾಗುತ್ತವೆ ಎಂದು ಎಂದಿದ್ದು,  ನಿಮ್ಮ ಖುಷಿಗೆ ನಾಯಿಗೆ ಬಣ್ಣ ಬಳಿದು ಕಾರಣಗಳನ್ನು ಹೇಳಬೇಡಿ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Viral Video: 300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿ ಕಾಡಲ್ಲಿ ಸುರಿದ ವ್ಯಕ್ತಿ; ಈ ವಿಡಿಯೋ ನೋಡಿ ಶಾಕ್ ಆಗಬೇಡಿ!

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!