AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!

ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು?

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!
Topi Amma
ಅಕ್ಷತಾ ವರ್ಕಾಡಿ
|

Updated on:Mar 29, 2024 | 5:29 PM

Share

ಸದಾ ಕೊಳಕು ಬಟ್ಟೆಯನ್ನು ಧರಿಸಿ ಬೀದಿಯಲ್ಲಿ ಓಡಾಡುವ ಈ ಮಹಿಳೆಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು? ಈ ಮಹಿಳೆ ಇರುವುದೆಲ್ಲಿ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿ ತಿಳಿದುಕೊಳ್ಳಿ.

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಮಹಿಳೆನ್ನು ಟೋಪಿ ಅಮ್ಮ ಎಂದು ಕರೆಯಲಾಗುತ್ತದೆ. ಇದಲ್ಲದೇ ಈಕೆಯನ್ನು ಸಿದ್ಧಿ ಮಾತೆ ಎಂದು ಕೂಡ ಕರೆಯುತ್ತಾರೆ. ಈಕೆ ನಡೆದ ಹಾದಿ ಹಾಗೂ ಈಕೆಯನ್ನು ಮುಟ್ಟಿದರೆ ಪಾಪವೆಲ್ಲವೂ ನಿವಾರಣೆಯಾಗುತ್ತದೆ ಎಂಬ ನಂಬಲಾಗಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂದರೆ ಮಣಿಮಾರನ್ ಎಂಬ ವ್ಯಕ್ತಿ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಣಿ ಮಾರನ್​​​ ಎಂಬ ವ್ಯಕ್ತಿಗೆ ಟೋಪಿ ಅಮ್ಮನ ಆಶೀರ್ವಾದದಿಂದ ಕಿಡ್ನಿ ಸಮಸ್ಯೆ ನಿವಾರಣೆಯಾಗಿದೆ ಎಂದು ನಂಬಲಾಗಿದೆ. ಆದ್ದರಿಂದಲೇ ಕಳೆದ 17 ವರ್ಷಗಳಿಂದ ಮಣಿಮಾರನ್​ ಈ ಟೋಪಿ ಅಮ್ಮನ ಸೇವೆ ಮಾಡುತ್ತಾ ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 29 March 24

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!