AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!

ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು?

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!
Topi Amma
ಅಕ್ಷತಾ ವರ್ಕಾಡಿ
|

Updated on:Mar 29, 2024 | 5:29 PM

Share

ಸದಾ ಕೊಳಕು ಬಟ್ಟೆಯನ್ನು ಧರಿಸಿ ಬೀದಿಯಲ್ಲಿ ಓಡಾಡುವ ಈ ಮಹಿಳೆಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು? ಈ ಮಹಿಳೆ ಇರುವುದೆಲ್ಲಿ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿ ತಿಳಿದುಕೊಳ್ಳಿ.

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಮಹಿಳೆನ್ನು ಟೋಪಿ ಅಮ್ಮ ಎಂದು ಕರೆಯಲಾಗುತ್ತದೆ. ಇದಲ್ಲದೇ ಈಕೆಯನ್ನು ಸಿದ್ಧಿ ಮಾತೆ ಎಂದು ಕೂಡ ಕರೆಯುತ್ತಾರೆ. ಈಕೆ ನಡೆದ ಹಾದಿ ಹಾಗೂ ಈಕೆಯನ್ನು ಮುಟ್ಟಿದರೆ ಪಾಪವೆಲ್ಲವೂ ನಿವಾರಣೆಯಾಗುತ್ತದೆ ಎಂಬ ನಂಬಲಾಗಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂದರೆ ಮಣಿಮಾರನ್ ಎಂಬ ವ್ಯಕ್ತಿ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಣಿ ಮಾರನ್​​​ ಎಂಬ ವ್ಯಕ್ತಿಗೆ ಟೋಪಿ ಅಮ್ಮನ ಆಶೀರ್ವಾದದಿಂದ ಕಿಡ್ನಿ ಸಮಸ್ಯೆ ನಿವಾರಣೆಯಾಗಿದೆ ಎಂದು ನಂಬಲಾಗಿದೆ. ಆದ್ದರಿಂದಲೇ ಕಳೆದ 17 ವರ್ಷಗಳಿಂದ ಮಣಿಮಾರನ್​ ಈ ಟೋಪಿ ಅಮ್ಮನ ಸೇವೆ ಮಾಡುತ್ತಾ ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 29 March 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ