AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!

ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು?

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!
Topi Amma
ಅಕ್ಷತಾ ವರ್ಕಾಡಿ
|

Updated on:Mar 29, 2024 | 5:29 PM

Share

ಸದಾ ಕೊಳಕು ಬಟ್ಟೆಯನ್ನು ಧರಿಸಿ ಬೀದಿಯಲ್ಲಿ ಓಡಾಡುವ ಈ ಮಹಿಳೆಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು? ಈ ಮಹಿಳೆ ಇರುವುದೆಲ್ಲಿ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿ ತಿಳಿದುಕೊಳ್ಳಿ.

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಮಹಿಳೆನ್ನು ಟೋಪಿ ಅಮ್ಮ ಎಂದು ಕರೆಯಲಾಗುತ್ತದೆ. ಇದಲ್ಲದೇ ಈಕೆಯನ್ನು ಸಿದ್ಧಿ ಮಾತೆ ಎಂದು ಕೂಡ ಕರೆಯುತ್ತಾರೆ. ಈಕೆ ನಡೆದ ಹಾದಿ ಹಾಗೂ ಈಕೆಯನ್ನು ಮುಟ್ಟಿದರೆ ಪಾಪವೆಲ್ಲವೂ ನಿವಾರಣೆಯಾಗುತ್ತದೆ ಎಂಬ ನಂಬಲಾಗಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂದರೆ ಮಣಿಮಾರನ್ ಎಂಬ ವ್ಯಕ್ತಿ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಣಿ ಮಾರನ್​​​ ಎಂಬ ವ್ಯಕ್ತಿಗೆ ಟೋಪಿ ಅಮ್ಮನ ಆಶೀರ್ವಾದದಿಂದ ಕಿಡ್ನಿ ಸಮಸ್ಯೆ ನಿವಾರಣೆಯಾಗಿದೆ ಎಂದು ನಂಬಲಾಗಿದೆ. ಆದ್ದರಿಂದಲೇ ಕಳೆದ 17 ವರ್ಷಗಳಿಂದ ಮಣಿಮಾರನ್​ ಈ ಟೋಪಿ ಅಮ್ಮನ ಸೇವೆ ಮಾಡುತ್ತಾ ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 29 March 24

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ