AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!

ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು?

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!
Topi Amma
ಅಕ್ಷತಾ ವರ್ಕಾಡಿ
|

Updated on:Mar 29, 2024 | 5:29 PM

Share

ಸದಾ ಕೊಳಕು ಬಟ್ಟೆಯನ್ನು ಧರಿಸಿ ಬೀದಿಯಲ್ಲಿ ಓಡಾಡುವ ಈ ಮಹಿಳೆಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು? ಈ ಮಹಿಳೆ ಇರುವುದೆಲ್ಲಿ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿ ತಿಳಿದುಕೊಳ್ಳಿ.

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಮಹಿಳೆನ್ನು ಟೋಪಿ ಅಮ್ಮ ಎಂದು ಕರೆಯಲಾಗುತ್ತದೆ. ಇದಲ್ಲದೇ ಈಕೆಯನ್ನು ಸಿದ್ಧಿ ಮಾತೆ ಎಂದು ಕೂಡ ಕರೆಯುತ್ತಾರೆ. ಈಕೆ ನಡೆದ ಹಾದಿ ಹಾಗೂ ಈಕೆಯನ್ನು ಮುಟ್ಟಿದರೆ ಪಾಪವೆಲ್ಲವೂ ನಿವಾರಣೆಯಾಗುತ್ತದೆ ಎಂಬ ನಂಬಲಾಗಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂದರೆ ಮಣಿಮಾರನ್ ಎಂಬ ವ್ಯಕ್ತಿ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಣಿ ಮಾರನ್​​​ ಎಂಬ ವ್ಯಕ್ತಿಗೆ ಟೋಪಿ ಅಮ್ಮನ ಆಶೀರ್ವಾದದಿಂದ ಕಿಡ್ನಿ ಸಮಸ್ಯೆ ನಿವಾರಣೆಯಾಗಿದೆ ಎಂದು ನಂಬಲಾಗಿದೆ. ಆದ್ದರಿಂದಲೇ ಕಳೆದ 17 ವರ್ಷಗಳಿಂದ ಮಣಿಮಾರನ್​ ಈ ಟೋಪಿ ಅಮ್ಮನ ಸೇವೆ ಮಾಡುತ್ತಾ ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 29 March 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ