AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!

ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು?

ನೋಡಲು ಭಿಕ್ಷುಕಿಯಂತೆ ಕಾಣುವ ಈ ಮಹಿಳೆಯನ್ನು ದೇವರಂತೆ ಕಾಣುತ್ತಾರೆ!
Topi Amma
Follow us
ಅಕ್ಷತಾ ವರ್ಕಾಡಿ
|

Updated on:Mar 29, 2024 | 5:29 PM

ಸದಾ ಕೊಳಕು ಬಟ್ಟೆಯನ್ನು ಧರಿಸಿ ಬೀದಿಯಲ್ಲಿ ಓಡಾಡುವ ಈ ಮಹಿಳೆಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವೈರಲ್​​ ಆದ ವಿಡಿಯೋ ಒಂದರಲ್ಲಿ ಈಕೆ ಅರ್ಧ ಕುಡಿದು ಬಿಸಾಕಿದ ಕಾಫಿಯನ್ನು ಜನರು ದೇವರ ತೀರ್ಥದಂತೆ ಕುಡಿಯುತ್ತಿರುವುದನ್ನು ಕಾಣಬಹುದು. ಆದರೆ ಈ ಮಹಿಳೆಯನ್ನು ಭಕ್ತಿಯಿಂದ ಕಾಣಲು ಕಾರಣವೇನು? ಈ ಮಹಿಳೆ ಇರುವುದೆಲ್ಲಿ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿ ತಿಳಿದುಕೊಳ್ಳಿ.

ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಈ ಮಹಿಳೆನ್ನು ಟೋಪಿ ಅಮ್ಮ ಎಂದು ಕರೆಯಲಾಗುತ್ತದೆ. ಇದಲ್ಲದೇ ಈಕೆಯನ್ನು ಸಿದ್ಧಿ ಮಾತೆ ಎಂದು ಕೂಡ ಕರೆಯುತ್ತಾರೆ. ಈಕೆ ನಡೆದ ಹಾದಿ ಹಾಗೂ ಈಕೆಯನ್ನು ಮುಟ್ಟಿದರೆ ಪಾಪವೆಲ್ಲವೂ ನಿವಾರಣೆಯಾಗುತ್ತದೆ ಎಂಬ ನಂಬಲಾಗಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂದರೆ ಮಣಿಮಾರನ್ ಎಂಬ ವ್ಯಕ್ತಿ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಣಿ ಮಾರನ್​​​ ಎಂಬ ವ್ಯಕ್ತಿಗೆ ಟೋಪಿ ಅಮ್ಮನ ಆಶೀರ್ವಾದದಿಂದ ಕಿಡ್ನಿ ಸಮಸ್ಯೆ ನಿವಾರಣೆಯಾಗಿದೆ ಎಂದು ನಂಬಲಾಗಿದೆ. ಆದ್ದರಿಂದಲೇ ಕಳೆದ 17 ವರ್ಷಗಳಿಂದ ಮಣಿಮಾರನ್​ ಈ ಟೋಪಿ ಅಮ್ಮನ ಸೇವೆ ಮಾಡುತ್ತಾ ಬಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 29 March 24

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ