AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನನ್ನ ಭಾವೀ ಸೊಸೆಯೇ ಇದೋ ನಿನಗೆ ಸ್ವಾಗತ!

Toddler Video : ಈ ಮಗುವಿಗೆ ಇನ್ನೂ ಒಂದೂವರೆ ವರ್ಷ ತುಂಬಿಲ್ಲ. 17.7 ಮಿಲಿಯನ್​ ನೆಟ್ಟಿಗರು ಇದರ ದೋಸೆ ಬಡಿಸುವಿಕೆಗೆ ಫಿದಾ!

Viral Video: ನನ್ನ ಭಾವೀ ಸೊಸೆಯೇ ಇದೋ ನಿನಗೆ ಸ್ವಾಗತ!
ಅಮ್ಮಾ ದೋಸೆ ರೆಡಿ
TV9 Web
| Edited By: ಶ್ರೀದೇವಿ ಕಳಸದ|

Updated on: Aug 29, 2022 | 3:37 PM

Share

Viral Video : ದೊಡ್ಡವರಿಗೆ ಹೊರೆಯಾಗುವ ಎಲ್ಲ ಕೆಲಸಗಳೂ ಮಕ್ಕಳಿಗೆ ಆಟವೇ. ಅದರಲ್ಲೂ ಅಡುಗೆಮನೆಯೆಂದರೆ ಮಕ್ಕಳಿಗೆ ಜಗತ್ತಿನ ಅದ್ಭುತ ಆಟದ ಮೈದಾನ. ಇಲ್ಲಿ ಗಂಡುಮಗುವೊಂದು ತನ್ನ ಪೋಷಕರಿಗೆ ದೋಸೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ನನ್ನ ಭಾವೀ ಸೊಸೆಯೇ ನಿನಗೆ ಸ್ವಾಗತ ಎಂಬ ಹಿನ್ನೆಲೆ ಧ್ವನಿಯೊಂದಿಗೆ ಈ ವಿಡಿಯೋ ತೆರೆದುಕೊಳ್ಳುತ್ತದೆ. ಜೋಶಿಕ್ ಎಂಬ ಪುಟ್ಟ ಮಗುವಿಗೆ ಮೀಸಲಾಗಿರುವ ಇನ್‌ಸ್ಟಾಗ್ರಾಮ್ ಪುಟದಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಮಗು ಜನಿಸಿದ್ದು 2021ರ ಮೇನಲ್ಲಿ. ಅಡುಗೆಮನೆಯಿಂದ ಚಮಚದ ಮೇಲೆ ಆ ದೋಸೆಯನ್ನು ಬ್ಯಾಲೆನ್ಸ್ ಮಾಡಿಕೊಂಡು ಬರುವ ರೀತಿ ಯಾರಿಗೂ ಮುದ್ದು ತರಿಸುತ್ತದೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by joshiik (@josh_iik)

ಈ ವಿಡಿಯೋ ಪೋಸ್ಟ್ ಆಗಿದ್ದು ಆಗಸ್ಟ್ 18 ರಂದು. 17.7 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದಿದೆ. 1.2 ಮಿಲಿಯನ್‌ಗಿಂತಲೂ ಹೆಚ್ಚು ಲೈಕ್ಸ್​ ಈ ವಿಡಿಯೋಗೆ ದೊರಕಿವೆ. ಸಾವಿರಾರು ನೆಟ್ಟಿಗರು ಅಚ್ಚರಿಯಿಂದ ಕಮೆಂಟ್ ಹಾಕಿದ್ದಾರೆ. ಎಂಥ ಡೆಡಿಕೇಟೆಡ್​ ಈ ಮಗು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ