AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನನ್ನ ಭಾವೀ ಸೊಸೆಯೇ ಇದೋ ನಿನಗೆ ಸ್ವಾಗತ!

Toddler Video : ಈ ಮಗುವಿಗೆ ಇನ್ನೂ ಒಂದೂವರೆ ವರ್ಷ ತುಂಬಿಲ್ಲ. 17.7 ಮಿಲಿಯನ್​ ನೆಟ್ಟಿಗರು ಇದರ ದೋಸೆ ಬಡಿಸುವಿಕೆಗೆ ಫಿದಾ!

Viral Video: ನನ್ನ ಭಾವೀ ಸೊಸೆಯೇ ಇದೋ ನಿನಗೆ ಸ್ವಾಗತ!
ಅಮ್ಮಾ ದೋಸೆ ರೆಡಿ
TV9 Web
| Edited By: |

Updated on: Aug 29, 2022 | 3:37 PM

Share

Viral Video : ದೊಡ್ಡವರಿಗೆ ಹೊರೆಯಾಗುವ ಎಲ್ಲ ಕೆಲಸಗಳೂ ಮಕ್ಕಳಿಗೆ ಆಟವೇ. ಅದರಲ್ಲೂ ಅಡುಗೆಮನೆಯೆಂದರೆ ಮಕ್ಕಳಿಗೆ ಜಗತ್ತಿನ ಅದ್ಭುತ ಆಟದ ಮೈದಾನ. ಇಲ್ಲಿ ಗಂಡುಮಗುವೊಂದು ತನ್ನ ಪೋಷಕರಿಗೆ ದೋಸೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ನನ್ನ ಭಾವೀ ಸೊಸೆಯೇ ನಿನಗೆ ಸ್ವಾಗತ ಎಂಬ ಹಿನ್ನೆಲೆ ಧ್ವನಿಯೊಂದಿಗೆ ಈ ವಿಡಿಯೋ ತೆರೆದುಕೊಳ್ಳುತ್ತದೆ. ಜೋಶಿಕ್ ಎಂಬ ಪುಟ್ಟ ಮಗುವಿಗೆ ಮೀಸಲಾಗಿರುವ ಇನ್‌ಸ್ಟಾಗ್ರಾಮ್ ಪುಟದಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಈ ಮಗು ಜನಿಸಿದ್ದು 2021ರ ಮೇನಲ್ಲಿ. ಅಡುಗೆಮನೆಯಿಂದ ಚಮಚದ ಮೇಲೆ ಆ ದೋಸೆಯನ್ನು ಬ್ಯಾಲೆನ್ಸ್ ಮಾಡಿಕೊಂಡು ಬರುವ ರೀತಿ ಯಾರಿಗೂ ಮುದ್ದು ತರಿಸುತ್ತದೆ.

ಇದನ್ನೂ ಓದಿ
Image
Viral Video: ನೀ ನನಗಾದರೆ ನಾ ನಿನಗೆ ಎನ್ನುತ್ತಿವೆ ಈ ಆಮೆಗಳು
Image
Viral Video : ಇವನ ಹೇರ್​ಸ್ಟೈಲ್​ಗೆ ಹೌಹಾರಿರುವ ಈ ಕೋತಿ
Image
Viral Video: ಮೊಸಳೆಗಳು ತುಂಬಿರುವ ನದಿಯಲ್ಲಿ ಮುಳುಗುತ್ತಿದ್ದ ಬಾಲಕ, ಮುಂದೇನಾಯಿತು ನೋಡಿ ವಿಡಿಯೋ
Image
Trending : ಕ್ಷಮೆ ಕೇಳುವತನಕ ಈ ‘ರೋಬೋಟ್​ ರಫಿ’ ಮಾತನಾಡಲಾರ!
View this post on Instagram

A post shared by joshiik (@josh_iik)

ಈ ವಿಡಿಯೋ ಪೋಸ್ಟ್ ಆಗಿದ್ದು ಆಗಸ್ಟ್ 18 ರಂದು. 17.7 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದಿದೆ. 1.2 ಮಿಲಿಯನ್‌ಗಿಂತಲೂ ಹೆಚ್ಚು ಲೈಕ್ಸ್​ ಈ ವಿಡಿಯೋಗೆ ದೊರಕಿವೆ. ಸಾವಿರಾರು ನೆಟ್ಟಿಗರು ಅಚ್ಚರಿಯಿಂದ ಕಮೆಂಟ್ ಹಾಕಿದ್ದಾರೆ. ಎಂಥ ಡೆಡಿಕೇಟೆಡ್​ ಈ ಮಗು ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್