AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಶಾಲೆಯಿಂದ ಮನೆಗೆ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಅಪ್ಪಿಕೊಂಡ ಪುಟ್ಟ ಕಂದಮ್ಮ; ಹೃದಯಸ್ಪರ್ಶಿ ವಿಡಿಯೋ ನೀವೂ ನೋಡಿ

ಅಣ್ಣನನ್ನು ನೋಡಿದ ಪುಟ್ಟ ಕಂದಮ್ಮ ಓಡುತ್ತಿದ್ದಾಳೆ. ಅವಳ ಖುಷಿಗೆ ಮಿತಿಯೇ ಇಲ್ಲ. ಅಣ್ಣ ಮತ್ತು ತಂಗಿಯ ನಡುವಿನ ಪ್ರೀತಿ ಇಲ್ಲಿ ವ್ಯಕ್ತವಾಗುತ್ತಿದೆ. ವಿಡಿಯೋ ನೋಡಿ..

ಅಣ್ಣ ಶಾಲೆಯಿಂದ ಮನೆಗೆ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಅಪ್ಪಿಕೊಂಡ ಪುಟ್ಟ ಕಂದಮ್ಮ; ಹೃದಯಸ್ಪರ್ಶಿ ವಿಡಿಯೋ ನೀವೂ ನೋಡಿ
ಅಣ್ಣ ಶಾಲೆಯಿಂದ ಮನೆಗೆ ಬರುತ್ತಿರುವುದನ್ನು ಕಂಡು ಓಡಿ ಹೋಗಿ ಅಪ್ಪಿಕೊಂಡ ಪುಟ್ಟ ಕಂದಮ್ಮ
TV9 Web
| Edited By: |

Updated on: Sep 13, 2021 | 10:45 AM

Share

ಅಣ್ಣ ತಂಗಿಯರ ಸಂಬಂಧವೇ ಹಾಗೆ. ಪ್ರೀತಿ ವಿಶ್ವಾದ ಜತೆಗೆ ಸಾಗುವಂಥದ್ದು. ಇದೀಗ ವೈರಲ್ ಆದ ವಿಡಿಯೋದಲ್ಲಿ ಗಮನಿಸುವಂತೆ ಅಣ್ಣ ತಂಗಿಯ ನಡುವಿನ ಪ್ರೀತಿ ವ್ಯಕ್ತವಾಗುತ್ತದೆ. ಅಣ್ಣನ ಬರುವಿಕೆಗಾಗಿ ಕಾಯುತ್ತಿದ್ದ ಪುಟ್ಟ ಕಂದಮ್ಮ ಅಣ್ಣನ ಮುಖ ಕಾಣುತ್ತಿದ್ದಂತೆಯೇ ಓಡಿ ಹೋಗಿದ್ದಾಳೆ. ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಫೂಟ್​ಪಾತ್​ ಮೇಲೆ ಹೆಜ್ಜೆ ಹಾಕುತ್ತಿರುವ ಪುಟ್ಟ ಮಗು, ಅಣ್ಣನನ್ನು ನೋಡುತ್ತಿದ್ದಂತೆಯೇ ಓಡೋಡಿ ಹೋಗಿದ್ದಾಳೆ. ಅಣ್ಣನಿಗೂ ಸಹ ತಂಗಿಯ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ವಿಡಿಯೋದಲ್ಲಿ ವ್ಯಕ್ತವಾಗಿದೆ. ಮಂಡಿಯೂರಿ ತಂಗಿಯನ್ನು ಅಪ್ಪಿಕೊಂಡಿದ್ದಾನೆ. ಮನ ಮೆಚ್ಚುವಂತಹ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

ಅಣ್ಣನನ್ನು ನೋಡಿದ ಪುಟ್ಟ ಕಂದಮ್ಮ ಓಡುತ್ತಿದ್ದಾಳೆ. ಅವಳ ಖುಷಿಗೆ ಮಿತಿಯೇ ಇಲ್ಲ. ಅಣ್ಣ ಮತ್ತು ತಂಗಿಯ ನಡುವಿನ ಪ್ರೀತಿ ಇಲ್ಲಿ ವ್ಯಕ್ತವಾಗುತ್ತಿದೆ. ಆರಾಧ್ಯ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ಸ್ ವಿಭಾಗದಲ್ಲಿ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ. ಓರ್ವರು ಕ್ಯೂಟ್ ಎಂದು ಪ್ರತಿಕ್ರಿಯೆ ನೀಡಿದ್ದರೆ ಇನ್ನು ಕೆಲವರು ವಾವ್ ವಿಡಿಯೋ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ:

Viral Video: ನೀರು ಕಂಡು ಖುಷಿಯಾಗಿ ಆಟವಾಡುತ್ತಾ ಈಜು ಕಲಿತ ನಾಯಿ ಮರಿಗಳ ಕ್ಯೂಟ್ ವಿಡಿಯೋ ವೈರಲ್

Viral Video: ಮನೆ ಬಳಿ ಕಾಣಿಸಿಕೊಂಡ ನಾಗರಹಾವಿಗೆ ಮಾತಿನಲ್ಲೇ ಸಮಾಧಾನ ಹೇಳಿ ವಾಪಾಸು ಕಳುಹಿಸಿದ ಮಹಿಳೆ

(Toddler runs down the footpath to welcome brothers after school video goes viral)

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ