AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಜ್ಜ ಮೊಮ್ಮಗನ ಮಿಲನದ ಈ ಗಳಿಗೆಗಳು

Grandfather : ಮೊಮ್ಮಗುವಿನ ಭೇಟಿಗೆ ಈ ಅಜ್ಜ ಎಷ್ಟು ಬೆರಗಿನಿಂದ ಖುಷಿಯಿಂದ ಕಾಯುತ್ತಿದ್ದಾರೆ. ಮೂರು ಮಿಲಿಯನ್ ನೆಟ್ಟಿಗರು ಹರ್ಷ ಸೂಚಿಸಿದ್ದಾರೆ ಈ ದೃಶ್ಯಕ್ಕೆ.

Viral Video: ಅಜ್ಜ ಮೊಮ್ಮಗನ ಮಿಲನದ ಈ ಗಳಿಗೆಗಳು
ಅಜ್ಜ ಮೊಮ್ಮಗನ ಹರ್ಷ
TV9 Web
| Edited By: |

Updated on: Aug 26, 2022 | 5:05 PM

Share

Viral Video: ಈ ಅಜ್ಜ-ಅಜ್ಜಿ ಮೊಮ್ಮಕ್ಕಳ ಬಂಧ ಸಾಟಿಯಿಲ್ಲದ್ದು. ಈ ವಿಮಾನ ನಿಲ್ದಾಣದಲ್ಲಿ ಚಿತ್ರೀಕರಿಸಿದ ಅಜ್ಜ ಮತ್ತು ಮೊಮ್ಮಗನ ಭೇಟಿಯ ವಿಡಿಯೋ ಈಗ ವೈರಲ್ ಆಗಿದೆ. ಎಲಿಜಬೆತ್ ಕ್ಯಾಸ್ಟ್ರೊ ಎಂಬ ಇನ್‌ಸ್ಟಾಗ್ರಾಮ್ ಖಾತೆದಾರರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆಗಸ್ಟ್​ 7 ರಂದು ಪೋಸ್ಟ್ ಮಾಡಲಾದ ಈ ವಿಡಿಯೋ 3 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಕರನ್ನು ಸೆಳೆದಿದೆ. ನೆಟ್ಟಿಗರು ತಮ್ಮ ಅನುಭವ, ಆಶಯಗಳನ್ನು ಪ್ರತಿಕ್ರಿಯೆಗಳ ಮೂಲಕ ಹಂಚಿಕೊಂಡಿದ್ದು ಹೃದ್ಯವಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Elizabeth Castro (@mrslizcastro)

ಒಂದೂವರೆ ಲಕ್ಷಕ್ಕಿಂತಲೂ ಹೆಚ್ಚು ಲೈಕ್ಸ್​ ಈ ವಿಡಿಯೋ ಪಡೆದಿದೆ. ತನ್ನ ಮೊಮ್ಮಗು ಎಂದು ಆ ಅಜ್ಜ ಸಂತೋಷದಿಂದ ಕೈ ಬೀಸುತ್ತಿರುತ್ತಾರೆ ಆದರೆ ಅದು ಅವರದಾಗಿರುವುದಿಲ್ಲ. ಒಡನೆಯೇ ತನ್ನ ಮೊಮ್ಮಗು ಅಜ್ಜನಿಗೆ ಕಾಣವುದರಿಂದ ಅಜ್ಜ ಖುಷಿಯಲ್ಲಿ ತೇಲಿ, ಮೊಮ್ಮಗುವನ್ನು ಭುಜದ ಮೇಲೆ ಕೂರಿಸಿಕೊಂಡು ಸಂಭ್ರಮಿಸುತ್ತಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ