Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಸ್ಪತ್ರೆಯಲ್ಲಿ ತನ್ನ ನೆಚ್ಚಿನ ಹಾಡು ಕೇಳಿ ನೃತ್ಯ ಮಾಡಿದ ಪುಟ್ಟ ಮಗು; ನೆಟ್ಟಿಗರ ಹೃದಯ ಗೆದ್ದ ವಿಡಿಯೋ ನೋಡಿ

ವೈರಲ್ ಆದ ವಿಡಿಯೋ ತುಣುಕಿನಲ್ಲಿ ಮಿಗುಲ್ ಎಂಬ ಪುಟ್ಟ ಮಗು ತನ್ನ ನೆಚ್ಚಿನ ಹಾಡನ್ನು ಹಾಡುತ್ತಿದೆ. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾದ ಮಗು ಟಿವಿ ನೋಡುತ್ತಾ ತನ್ನ ನೆಚ್ಚಿನ ಹಾಡು ಕೇಳಿ ಮನಸ್ಪೂರ್ತಿ ನಗುತ್ತಿದೆ.

Viral Video: ಆಸ್ಪತ್ರೆಯಲ್ಲಿ ತನ್ನ ನೆಚ್ಚಿನ ಹಾಡು ಕೇಳಿ ನೃತ್ಯ ಮಾಡಿದ ಪುಟ್ಟ ಮಗು; ನೆಟ್ಟಿಗರ ಹೃದಯ ಗೆದ್ದ ವಿಡಿಯೋ ನೋಡಿ
ನೆಚ್ಚಿನ ಹಾಡು ಕೇಳಿ ಸಂತೋಷದಿಂದ ಕುಣಿದ ಪುಟ್ಟ ಮಗು
Follow us
TV9 Web
| Updated By: shruti hegde

Updated on: Oct 11, 2021 | 8:49 AM

ಸರಿಯಾದ ಊಟ, ನಿದ್ರೆ ಪಡೆಯುತ್ತಿದ್ದರೆ ಮಕ್ಕಳು ಯಾವಾಗಲೂ ಖುಷಿಯಿಂದ ಆಟವಾಡುತ್ತಾ ಸಂತೋಷದಲ್ಲಿರುತ್ತಾರೆ. ಮಕ್ಕಳ ನಗುವಲ್ಲಿಯೇ ಪೋಷಕರು ಹೆಚ್ಚು ಸಂತೋಷವಾಗಿರುವುದು. ಮಕ್ಕಳ ನೆಚ್ಚಿನ ಹಾಡು ಹೇಳಿದಾಗಲಂತೂ ಅವರ ಖುಷಿಗೆ ಮಿತಿಯೇ ಇಲ್ಲ. ಇದೀಗ ವೈರಲ್​ ಆದ ವಿಡಿಯೋ ಕೂಡಾ ಅಂಥದ್ದೇ! ಗ್ಯಾಸ್ಟ್ರೋಎಂಟರೈಟಿಸ್‌ನಿಂದ ಆಸ್ಪತ್ರೆಗೆ ದಾಖಲಾದ ಮಗು ಟಿವಿಯಲ್ಲಿ ತನಗಿಷ್ಟದ ಹಾಡು ಕೇಳಿ ನೃತ್ಯ ಮಾಡುತ್ತಿದೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ವೈರಲ್ ಆದ ವಿಡಿಯೋ ತುಣುಕಿನಲ್ಲಿ ಮಿಗುಲ್ ಎಂಬ ಪುಟ್ಟ ಮಗು ತನ್ನ ನೆಚ್ಚಿನ ಹಾಡನ್ನು ಹಾಡುತ್ತಿದೆ. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾದ ಮಗು ಟಿವಿ ನೋಡುತ್ತಾ ತನ್ನ ನೆಚ್ಚಿನ ಹಾಡು ಕೇಳಿ ಮನಸ್ಪೂರ್ತಿ ನಗುತ್ತಿದೆ. ಗುಡ್​ನ್ಯೂಸ್​ ಮೂವ್​ಮೆಂಟ್​ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ.

ಪುಟ್ಟ ಮಗುವಾದ ಮಿಗುಲ್ ಹಾಡುತ್ತ, ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋ ಇದೀಗ 7.5ಕೆ ವೀಕ್ಷಣೆಗಳನ್ನು ಜತೆಗೆ ನೂರಾರು ಲೈಕ್ಸ್​ಗಳನ್ನು ಪಡೆದುಕೊಂಡಿದೆ. ದೃಶ್ಯ ನೋಡಿ ಪ್ರತಿಕ್ರಿಯಿಸಿದ ನೆಟ್ಟಿಗರು ಸಂಗೀತವು ಅಕ್ಷರಶಃ ಎಲ್ಲವನ್ನೂ ಗುಣಪಡಿಸುತ್ತದೆ ಎಂದು ಹೇಳಿದ್ದಾರೆ. ನಾನು ಈ ವಿಡಿಯೋವನ್ನು ತುಂಬಾ ಇಷ್ಟಪಟ್ಟಿದ್ದೇನೆ ಎಂದು ಮತ್ತೋರ್ವರು ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ:

Viral Video: ಪುಟ್ಟ ಗಿಳಿಯೊಂದು ಬೆಕ್ಕನ್ನು ಹೆದರಿಸಿದ ಪರಿ ಹೇಗಿತ್ತು ಗೊತ್ತಾ? ವಿಡಿಯೋ ವೈರಲ್

Viral Video: ಮನುಷ್ಯರಂತೇ ಕುಳಿತು ಬಟ್ಟೆ ಒಗೆಯುವ ಈ ಚಿಂಪಾಜಿಯ ವಿಡಿಯೋವನ್ನೊಮ್ಮೆ ನೀವು ನೋಡಲೇಬೇಕು!

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !