AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಕೋಕಾ ಕೋಲಾ ಕುಡಿದು ಗಾಬರಿಯಾದ ಮಗು; ವೀಡಿಯೋ ವೈರಲ್​

ಮಗು ಮೊದಲ ಬಾರಿಗೆ ಕೊಕಾ ಕೋಲಾವನ್ನು ಕುಡಿದು ಮುಖ ಗಿವುಚೊಕೊಂಡ ವೀಡಿಯೋ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮೊದಲ ಬಾರಿಗೆ ಕೋಕಾ ಕೋಲಾ ಕುಡಿದು ಗಾಬರಿಯಾದ ಮಗು; ವೀಡಿಯೋ ವೈರಲ್​
ಕೊಕಾ ಕೋಲಾ ಕುಡಿದ ಮಗು
TV9 Web
| Edited By: |

Updated on: Dec 22, 2021 | 9:26 AM

Share

ಮಕ್ಕಳ ಮುಗ್ಧ ನಗು, ಅವುಗಳ ಪ್ರತಿಕ್ರಿಯೆ ನೋಡುವುದೇ ಒಂದು ಖುಷಿ. ಅವುಗಳ ಹೊಸ ಅನುಭವಕ್ಕೆ ನೀಡುವ ಪ್ರತಿಕ್ರಿಯೆ ನೋಡುಗರಿಗೆ ಹೊಸ ಉತ್ಸಾಹವನ್ನು ನೀಡುತ್ತದೆ. ಇಲ್ಲೊಂದು ಮಗು ಮೊದಲ ಬಾರಿಗೆ ಕೊಕಾ ಕೋಲಾವನ್ನು ಕುಡಿದು ಮುಖ ಗಿವುಚೊಕೊಂಡ ವೀಡಿಯೋ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದ್ದು 4 ಲಕ್ಷಕ್ಕೂ ಅಧಿಕ ಮಂದಿ ಮೆಚ್ಚಿಕೊಂಡಿದ್ದಾರೆ. ಕೊಕಾಕೋಲಾ ಮೊದಲ ಬಾಗೆ ಕುಡಿದಾಗ ಬಾಯಿಯಲ್ಲಿ ಆಗುವ ಜುಮ್​ ಎನ್ನುವ ಅನುಭವ ಮಗುವನ್ನು ಇನ್ನಷ್ಟು ಪ್ರತಿಕ್ರಿಯಿಸುವಂತೆ ಮಾಡಿದೆ. ನೆಟ್ಟಿಗರು ಇದನ್ನು ನೋಡಿ ತಾವು ಮೊದಲ ಬಾರಿಗೆ ಕೊಕಾ ಕೋಲಾ ಕುಡಿದ ಅನುಭವವನ್ನು ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಪುಟ್ಟ ಹುಡುಗಿಯು ಮೆಕ್​ ಡಾನಲ್ಡ್​ ಅಂಗಡಿಗೆ ಹೋಗುತ್ತಾಳೆ. ಅಲ್ಲಿ ಮೊದಲ ಬಾರಿಗೆ ಆಕೆಗೆ ಗಾಜಿನ ಲೋಟದಲ್ಲಿ ಸ್ಟ್ರಾ ಹಾಕಿ ನೀಡುತ್ತಾರೆ. ಪುಟ್ಟ ಹುಡುಗಿ ಮೊದಲ ಸಿಪ್​ ಕುಡಿದಾಗ ಗಾಬರಿಯಿಂದ ಮುಖ ಗಿವುಚಿಕೊಳ್ಳುತ್ತಾಳೆ. ಬಳಿಕ ಸುದಾರಿಸಿಕೊಂಡು ಮತ್ತೆ ಸ್ಟ್ರಾ ಮೂಲಕ ಕೊಕಾ ಕೋಲಾವನ್ನು ಕುಡಿಯುತ್ತಾಳೆ. ಆಕೆ ಅದನ್ನು ಇಷ್ಟಪಡುತ್ತಾಳೆ. ಸ್ವಲ್ಪ ಸಮಯದ ಬಳಿಕ ಇಷ್ಟಪಟ್ಟು ಕೋಕಾ ಕೋಲಾವನ್ನು ಕುಡಿಯುತ್ತಾಳೆ.

ಪುಟ್ಟ ಹುಡುಗಿಯ ಮುಖದ ರಿಯಾಕ್ಷನ್​ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಹಲವರು ಚಿಕ್ಕ ಹುಡುಗಿಗೆ ಕೋಕಾ ಕೋಲಾವನ್ನು ನೀಡಬಾರದು ಎಂದು ಕಾಮೆಂಟ್​ ಮಾಡಿದ್ದಾರೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?