AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಕೋಕಾ ಕೋಲಾ ಕುಡಿದು ಗಾಬರಿಯಾದ ಮಗು; ವೀಡಿಯೋ ವೈರಲ್​

ಮಗು ಮೊದಲ ಬಾರಿಗೆ ಕೊಕಾ ಕೋಲಾವನ್ನು ಕುಡಿದು ಮುಖ ಗಿವುಚೊಕೊಂಡ ವೀಡಿಯೋ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮೊದಲ ಬಾರಿಗೆ ಕೋಕಾ ಕೋಲಾ ಕುಡಿದು ಗಾಬರಿಯಾದ ಮಗು; ವೀಡಿಯೋ ವೈರಲ್​
ಕೊಕಾ ಕೋಲಾ ಕುಡಿದ ಮಗು
Follow us
TV9 Web
| Updated By: Pavitra Bhat Jigalemane

Updated on: Dec 22, 2021 | 9:26 AM

ಮಕ್ಕಳ ಮುಗ್ಧ ನಗು, ಅವುಗಳ ಪ್ರತಿಕ್ರಿಯೆ ನೋಡುವುದೇ ಒಂದು ಖುಷಿ. ಅವುಗಳ ಹೊಸ ಅನುಭವಕ್ಕೆ ನೀಡುವ ಪ್ರತಿಕ್ರಿಯೆ ನೋಡುಗರಿಗೆ ಹೊಸ ಉತ್ಸಾಹವನ್ನು ನೀಡುತ್ತದೆ. ಇಲ್ಲೊಂದು ಮಗು ಮೊದಲ ಬಾರಿಗೆ ಕೊಕಾ ಕೋಲಾವನ್ನು ಕುಡಿದು ಮುಖ ಗಿವುಚೊಕೊಂಡ ವೀಡಿಯೋ ವೈರಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್​ ಆಗಿದ್ದು 4 ಲಕ್ಷಕ್ಕೂ ಅಧಿಕ ಮಂದಿ ಮೆಚ್ಚಿಕೊಂಡಿದ್ದಾರೆ. ಕೊಕಾಕೋಲಾ ಮೊದಲ ಬಾಗೆ ಕುಡಿದಾಗ ಬಾಯಿಯಲ್ಲಿ ಆಗುವ ಜುಮ್​ ಎನ್ನುವ ಅನುಭವ ಮಗುವನ್ನು ಇನ್ನಷ್ಟು ಪ್ರತಿಕ್ರಿಯಿಸುವಂತೆ ಮಾಡಿದೆ. ನೆಟ್ಟಿಗರು ಇದನ್ನು ನೋಡಿ ತಾವು ಮೊದಲ ಬಾರಿಗೆ ಕೊಕಾ ಕೋಲಾ ಕುಡಿದ ಅನುಭವವನ್ನು ಹಂಚಿಕೊಂಡಿದ್ದಾರೆ.

ವೀಡಿಯೋದಲ್ಲಿ ಪುಟ್ಟ ಹುಡುಗಿಯು ಮೆಕ್​ ಡಾನಲ್ಡ್​ ಅಂಗಡಿಗೆ ಹೋಗುತ್ತಾಳೆ. ಅಲ್ಲಿ ಮೊದಲ ಬಾರಿಗೆ ಆಕೆಗೆ ಗಾಜಿನ ಲೋಟದಲ್ಲಿ ಸ್ಟ್ರಾ ಹಾಕಿ ನೀಡುತ್ತಾರೆ. ಪುಟ್ಟ ಹುಡುಗಿ ಮೊದಲ ಸಿಪ್​ ಕುಡಿದಾಗ ಗಾಬರಿಯಿಂದ ಮುಖ ಗಿವುಚಿಕೊಳ್ಳುತ್ತಾಳೆ. ಬಳಿಕ ಸುದಾರಿಸಿಕೊಂಡು ಮತ್ತೆ ಸ್ಟ್ರಾ ಮೂಲಕ ಕೊಕಾ ಕೋಲಾವನ್ನು ಕುಡಿಯುತ್ತಾಳೆ. ಆಕೆ ಅದನ್ನು ಇಷ್ಟಪಡುತ್ತಾಳೆ. ಸ್ವಲ್ಪ ಸಮಯದ ಬಳಿಕ ಇಷ್ಟಪಟ್ಟು ಕೋಕಾ ಕೋಲಾವನ್ನು ಕುಡಿಯುತ್ತಾಳೆ.

ಪುಟ್ಟ ಹುಡುಗಿಯ ಮುಖದ ರಿಯಾಕ್ಷನ್​ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಹಲವರು ಚಿಕ್ಕ ಹುಡುಗಿಗೆ ಕೋಕಾ ಕೋಲಾವನ್ನು ನೀಡಬಾರದು ಎಂದು ಕಾಮೆಂಟ್​ ಮಾಡಿದ್ದಾರೆ.

ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು