AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಈ ಶೌಚಾಲಯದ ಬೆಲೆ ಬರೋಬ್ಬರಿ 2 ಕೋಟಿ ರೂ.; ಯಾಕಿಷ್ಟು ದುಬಾರಿ ಗೊತ್ತಾ?

ಈ ಶೌಚಾಲಯವನ್ನು ಖರೀದಿಸಿದರೆ, ಅದರ ಬೆಲೆ ಕಡಿಮೆ ಅವಧಿಯಲ್ಲಿ ನಾಲ್ಕರಿಂದ ಐದು ಪಟ್ಟು ಹೆಚ್ಚಾಗುತ್ತದೆ. ಇದರಿಂದಾಗಿ ಖರೀದಿದಾರರು ಶೌಚಾಲಯ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ. ಅಷ್ಟಕ್ಕೂ ಈ ಶೌಚಾಲಯಕ್ಕೆ ಕೋಟಿಗಟ್ಟಲೆ ಬೆಲೆ ಏಕೆ ಗೊತ್ತಾ?

Viral News: ಈ ಶೌಚಾಲಯದ ಬೆಲೆ ಬರೋಬ್ಬರಿ 2 ಕೋಟಿ ರೂ.; ಯಾಕಿಷ್ಟು ದುಬಾರಿ ಗೊತ್ತಾ?
Follow us
ಅಕ್ಷತಾ ವರ್ಕಾಡಿ
|

Updated on: Apr 10, 2024 | 11:47 AM

ಇತ್ತೀಚಿನ ದಿನಗಳಲ್ಲಿ, ಹಣವನ್ನು ಬ್ಯಾಂಕ್‌ಗಳಲ್ಲಿ ಇಡುವ ಬದಲು ಆಸ್ತಿಯಲ್ಲಿ ಹೂಡಿಕೆ ಮಾಡುವುದು ಉತ್ತಮ. ಏಕೆಂದರೆ ಭೂಮಿಯ ಮೇಲಿನ ಹೂಡಿಕೆಯು ಬ್ಯಾಂಕುಗಳು ನೀಡುವುದಕ್ಕಿಂತ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭವನ್ನು ನೀಡುತ್ತದೆ. ಕೇವಲ 2-3 ವರ್ಷಗಳಲ್ಲಿ ಅನೇಕ ಸ್ಥಳಗಳಲ್ಲಿ ಆಸ್ತಿ ದರಗಳು ನಾಲ್ಕೈದು ಪಟ್ಟು ಹೆಚ್ಚಾಗುತ್ತವೆ. ಕೇವಲ ಒಂದು ಕೊಠಡಿ ಅಥವಾ ಎರಡು ಕೋಣೆಗಳ ಫ್ಲ್ಯಾಟ್‌ ಬೆಲೆ ಕೋಟಿಗಳಲ್ಲಿ ಆದರೆ ಇದೀಗ ಶೌಚಾಲಯವೊಂದರ ಬೆಲೆ ಕೋಟಿಗೇರಿದೆ. ಅಂತಹ ಸ್ಥಳವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಡೈಲಿ ಮೇಲ್ ವರದಿಯ ಪ್ರಕಾರ, ಯುಕೆ ಕಾರ್ನ್‌ವಾಲ್‌ನ ಸಾಲ್ಟಾಶ್ ಟೌನ್‌ನಲ್ಲಿರುವ ಈ ಶೌಚಾಲಯವನ್ನು ಖರೀದಿಸಿದರೆ, ಅದರ ಬೆಲೆ ಕಡಿಮೆ ಅವಧಿಯಲ್ಲಿ ನಾಲ್ಕರಿಂದ ಐದು ಪಟ್ಟು ಹೆಚ್ಚಾಗುತ್ತದೆ. ಇದರಿಂದಾಗಿ ಖರೀದಿದಾರರು ಶೌಚಾಲಯ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ. ಅಷ್ಟಕ್ಕೂ ಈ ಶೌಚಾಲಯಕ್ಕೆ ಕೋಟಿಗಟ್ಟಲೆ ಬೆಲೆ ಏಕೆ ಗೊತ್ತಾ? ಸಮುದ್ರ ತೀರದಲ್ಲಿ ಈ ಪ್ರದೇಶವು ತುಂಬಾ ಸುಂದರವಾಗಿದೆ. ಹಾಗಾಗಿಯೇ ಇಲ್ಲಿ ಪ್ರಾಪರ್ಟಿ ಬೆಲೆ ತುಂಬಾ ಹೆಚ್ಚಾಗಿದೆ.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ಸರ್ಕಾರವು ಈ ಹಿಂದೆ ಸಾಲ್ಟಾಶ್ ಟೌನ್‌ನಲ್ಲಿ ನಿರ್ಮಾಣ ಕಾರ್ಯವನ್ನು ನಿಷೇಧಿಸಿತ್ತು. ಆದರೆ ಈಗ ಈ ನಿಷೇಧವನ್ನು ತೆಗೆದುಹಾಕಲಾಗಿದೆ. ಹಾಗಾಗಿಯೇ ಇಲ್ಲಿ ಪ್ರಾಪರ್ಟಿ ಬೆಲೆ ಗಗನಕ್ಕೇರಿದೆ. ಸರ್ಕಾರದ ಪ್ರಕಾರ ಇಲ್ಲಿ ಸೌಲಭ್ಯಗಳಿಗನುಗುಣವಾಗಿ ನಾಲ್ಕು ಕೋಣೆಗಳ ಮನೆ ನಿರ್ಮಿಸಬಹುದಾಗಿದ್ದು, ಇದರ ವೆಚ್ಚ ಸುಮಾರು 10 ಕೋಟಿ ರೂ. ಈಗ ರೂ.2 ಕೋಟಿಗೆ ಮಾರಾಟವಾಗುತ್ತಿರುವ ಶೌಚಾಲಯದಲ್ಲಿಯೂ ಯಾರಾದರೂ ನಾಲ್ಕು ಬೆಡ್ ರೂಂ ಮನೆ ಕಟ್ಟಿ ಮನೆ ಕಟ್ಟಬೇಕೆಂದರೆ ಅದರ ಬೆಲೆ ಐದು ಪಟ್ಟು ಹೆಚ್ಚುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್