AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಈ ಶೌಚಾಲಯದ ಬೆಲೆ ಬರೋಬ್ಬರಿ 2 ಕೋಟಿ ರೂ.; ಯಾಕಿಷ್ಟು ದುಬಾರಿ ಗೊತ್ತಾ?

ಈ ಶೌಚಾಲಯವನ್ನು ಖರೀದಿಸಿದರೆ, ಅದರ ಬೆಲೆ ಕಡಿಮೆ ಅವಧಿಯಲ್ಲಿ ನಾಲ್ಕರಿಂದ ಐದು ಪಟ್ಟು ಹೆಚ್ಚಾಗುತ್ತದೆ. ಇದರಿಂದಾಗಿ ಖರೀದಿದಾರರು ಶೌಚಾಲಯ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ. ಅಷ್ಟಕ್ಕೂ ಈ ಶೌಚಾಲಯಕ್ಕೆ ಕೋಟಿಗಟ್ಟಲೆ ಬೆಲೆ ಏಕೆ ಗೊತ್ತಾ?

Viral News: ಈ ಶೌಚಾಲಯದ ಬೆಲೆ ಬರೋಬ್ಬರಿ 2 ಕೋಟಿ ರೂ.; ಯಾಕಿಷ್ಟು ದುಬಾರಿ ಗೊತ್ತಾ?
ಅಕ್ಷತಾ ವರ್ಕಾಡಿ
|

Updated on: Apr 10, 2024 | 11:47 AM

Share

ಇತ್ತೀಚಿನ ದಿನಗಳಲ್ಲಿ, ಹಣವನ್ನು ಬ್ಯಾಂಕ್‌ಗಳಲ್ಲಿ ಇಡುವ ಬದಲು ಆಸ್ತಿಯಲ್ಲಿ ಹೂಡಿಕೆ ಮಾಡುವುದು ಉತ್ತಮ. ಏಕೆಂದರೆ ಭೂಮಿಯ ಮೇಲಿನ ಹೂಡಿಕೆಯು ಬ್ಯಾಂಕುಗಳು ನೀಡುವುದಕ್ಕಿಂತ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭವನ್ನು ನೀಡುತ್ತದೆ. ಕೇವಲ 2-3 ವರ್ಷಗಳಲ್ಲಿ ಅನೇಕ ಸ್ಥಳಗಳಲ್ಲಿ ಆಸ್ತಿ ದರಗಳು ನಾಲ್ಕೈದು ಪಟ್ಟು ಹೆಚ್ಚಾಗುತ್ತವೆ. ಕೇವಲ ಒಂದು ಕೊಠಡಿ ಅಥವಾ ಎರಡು ಕೋಣೆಗಳ ಫ್ಲ್ಯಾಟ್‌ ಬೆಲೆ ಕೋಟಿಗಳಲ್ಲಿ ಆದರೆ ಇದೀಗ ಶೌಚಾಲಯವೊಂದರ ಬೆಲೆ ಕೋಟಿಗೇರಿದೆ. ಅಂತಹ ಸ್ಥಳವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಡೈಲಿ ಮೇಲ್ ವರದಿಯ ಪ್ರಕಾರ, ಯುಕೆ ಕಾರ್ನ್‌ವಾಲ್‌ನ ಸಾಲ್ಟಾಶ್ ಟೌನ್‌ನಲ್ಲಿರುವ ಈ ಶೌಚಾಲಯವನ್ನು ಖರೀದಿಸಿದರೆ, ಅದರ ಬೆಲೆ ಕಡಿಮೆ ಅವಧಿಯಲ್ಲಿ ನಾಲ್ಕರಿಂದ ಐದು ಪಟ್ಟು ಹೆಚ್ಚಾಗುತ್ತದೆ. ಇದರಿಂದಾಗಿ ಖರೀದಿದಾರರು ಶೌಚಾಲಯ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ. ಅಷ್ಟಕ್ಕೂ ಈ ಶೌಚಾಲಯಕ್ಕೆ ಕೋಟಿಗಟ್ಟಲೆ ಬೆಲೆ ಏಕೆ ಗೊತ್ತಾ? ಸಮುದ್ರ ತೀರದಲ್ಲಿ ಈ ಪ್ರದೇಶವು ತುಂಬಾ ಸುಂದರವಾಗಿದೆ. ಹಾಗಾಗಿಯೇ ಇಲ್ಲಿ ಪ್ರಾಪರ್ಟಿ ಬೆಲೆ ತುಂಬಾ ಹೆಚ್ಚಾಗಿದೆ.

ಇದನ್ನೂ ಓದಿ: ಮಗನಿಗಾಗಿ ಉರುಳು ಸೇವೆ ಮೂಲಕ ಚಾಮುಂಡಿ ಬೆಟ್ಟ ಹತ್ತಿದ ವೃದ್ಧ ತಂದೆ

ಸರ್ಕಾರವು ಈ ಹಿಂದೆ ಸಾಲ್ಟಾಶ್ ಟೌನ್‌ನಲ್ಲಿ ನಿರ್ಮಾಣ ಕಾರ್ಯವನ್ನು ನಿಷೇಧಿಸಿತ್ತು. ಆದರೆ ಈಗ ಈ ನಿಷೇಧವನ್ನು ತೆಗೆದುಹಾಕಲಾಗಿದೆ. ಹಾಗಾಗಿಯೇ ಇಲ್ಲಿ ಪ್ರಾಪರ್ಟಿ ಬೆಲೆ ಗಗನಕ್ಕೇರಿದೆ. ಸರ್ಕಾರದ ಪ್ರಕಾರ ಇಲ್ಲಿ ಸೌಲಭ್ಯಗಳಿಗನುಗುಣವಾಗಿ ನಾಲ್ಕು ಕೋಣೆಗಳ ಮನೆ ನಿರ್ಮಿಸಬಹುದಾಗಿದ್ದು, ಇದರ ವೆಚ್ಚ ಸುಮಾರು 10 ಕೋಟಿ ರೂ. ಈಗ ರೂ.2 ಕೋಟಿಗೆ ಮಾರಾಟವಾಗುತ್ತಿರುವ ಶೌಚಾಲಯದಲ್ಲಿಯೂ ಯಾರಾದರೂ ನಾಲ್ಕು ಬೆಡ್ ರೂಂ ಮನೆ ಕಟ್ಟಿ ಮನೆ ಕಟ್ಟಬೇಕೆಂದರೆ ಅದರ ಬೆಲೆ ಐದು ಪಟ್ಟು ಹೆಚ್ಚುತ್ತದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ