Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮರ್ಸಿಡೀಸ್ ಕಾರಿಗೆ​ ಟ್ರ್ಯಾಕ್ಟರ್ ಢಿಕ್ಕಿ, ಎರಡು ಹೋಳಾದ ಟ್ರ್ಯಾಕ್ಟರ್​

Accident : ಮರ್ಸಿಡೀಝ್ ಬೆಂಝ್ ಕಾರು ಮತ್ತು ಟ್ರ್ಯಾಕ್ಟರ್​ ಮುಖಾಮುಖಿಯಾದ ಪರಿಣಾಮ ಟ್ರ್ಯಾಕ್ಟರ್​ ಎರಡು ತುಂಡಾಗಿ ಬಿದ್ದ ಘಟನೆ ತಿರುಪತಿ ಬಳಿ ನಡೆದಿದೆ.

Viral Video : ಮರ್ಸಿಡೀಸ್ ಕಾರಿಗೆ​ ಟ್ರ್ಯಾಕ್ಟರ್ ಢಿಕ್ಕಿ, ಎರಡು ಹೋಳಾದ ಟ್ರ್ಯಾಕ್ಟರ್​
Follow us
TV9 Web
| Updated By: ಶ್ರೀದೇವಿ ಕಳಸದ

Updated on: Sep 27, 2022 | 11:00 AM

Viral Video : ತಿರುಪತಿಯ ಬಳಿ ಮರ್ಸಿಡೀಸ್​ಗೆ ಟ್ರ್ಯಾಕ್ಟರ್​ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಎರಡು ಹೋಳಾಗಿ ಬಿದ್ದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ. ಈ ಎರಡೂ ವಾಹನಗಳು ಎದುರಾಬದುರು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್​ ಚಾಲಕ ರಾಂಗ್​ ಸೈಡ್​ನಲ್ಲಿ ಪ್ರಯಾಣಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ. ಪರಿಣಾಮ, ಕಾರು ಮುಂಭಾಗದಲ್ಲಿ ನುಜ್ಜುಗುಜ್ಜಾಗಿದೆ. ಸದ್ಯ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯನೋವುಗಳು ಸಂಭವಿಸದೆ ಸುರಕ್ಷಿತವಾಗಿದ್ದಾರೆ. ಆದರೆ ಟ್ರ್ಯಾಕ್ಟರ್ ಚಾಲಕನಿಗೆ ಸಣ್ಣಪ್ರಮಾಣದ ಗಾಯಗಳುಂಟಾಗಿವೆಯಾದರೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅಪಘಾತದಿಂದಾಗಿ ಸ್ವಲ್ಪ ಹೊತ್ತು ರಸ್ತೆಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪ್ರಯಾಣಿಕರು ಅಪಘಾತದ ಭಯಾನಕ ದೃಶ್ಯವನ್ನು ನೋಡುತ್ತ ಕಳವಳಕ್ಕೆ ಒಳಗಾಗುತ್ತಿದ್ದರು. ಸದ್ಯ ಯಾವುದೇ ಸಾವುನೋವು ಸಂಭವಿಸಿಲ್ಲವಲ್ಲ ಎಂದು ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದರು.

ಎದುರಿನವರು ಮಾಡುವ ತಪ್ಪಿನ ಪರಿಣಾಮದಿಂದ ಕೂಡ ಅಪಘಾತ ಉಂಟಾಗುತ್ತವೆ. ಪ್ರಯಾಣ ಎಂದರೆ ಎಷ್ಟು ಎಚ್ಚರವಹಿಸಿದರೂ ಸಾಲದು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ