Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಡ್ರಗ್ಸ್​ ಸೇವಿಸಿ ಕಾರ್​ ಪುಡಿಗಟ್ಟಿದ ಹದಿಹರೆಯದ ಟ್ರ್ಯಾಕ್ಟರ್​ ಚಾಲಕನಿಗೆ ಜೈಲುಶಿಕ್ಷೆ

Accident : ಕಳೆದ ವರ್ಷ ಲಂಡನ್​ನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸಿಸಿ ಕ್ಯಾಮೆರಾದ ದಾಖಲೆಯನ್ವಯ ಇದೀಗ ಟ್ರ್ಯಾಕ್ಟರ್​ ಚಾಲಕನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

Viral Video: ಡ್ರಗ್ಸ್​ ಸೇವಿಸಿ ಕಾರ್​ ಪುಡಿಗಟ್ಟಿದ ಹದಿಹರೆಯದ ಟ್ರ್ಯಾಕ್ಟರ್​ ಚಾಲಕನಿಗೆ ಜೈಲುಶಿಕ್ಷೆ
ಟ್ರ್ಯಾಕ್ಟರ್ ಕಾರ್​ ಅನ್ನು ನುಜ್ಜುಗುಜ್ಜಾಗಿಸಿರುವ ದೃಶ್ಯ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jun 07, 2023 | 10:34 AM

Drugs : ಹತ್ತೊಂಬತ್ತು ವರ್ಷದ ಟ್ರ್ಯಾಕ್ಟರ್​ ಚಾಲಕನೊಬ್ಬ ಡ್ರಗ್ಸ್​ ಸೇವಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಎದುರಿನ ಕಾರನ್ನು ನುಜ್ಜುಗುಜ್ಜಾಗಿಸಿದ ವಿಡಿಯೋ ಇದೀಗವ ವೈರಲ್ ಆಗಿದೆ. ಲಂಡನ್​ನಲ್ಲಿ ನಡೆದ ಈ ಹಳೆಯ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕಾರ್ಲಿಸ್ಲೇ ಮ್ಯಾಜಿಸ್ಟ್ರೇಟ್​ ಕೋರ್ಟ್​ ಆರೋಪಿಗೆ 60 ಗಂಟೆಗಳ ಕಾಲ ಸಂಬಳರಹಿತ ಕೆಲಸ ಮತ್ತು  ಎಂಟು ವಾರಗಳ ಕಾಲ ಕೆಲಸದಿಂದ ಅಮಾನತುಗೊಳಿಸುವಂತೆ ಆದೇಶ ನೀಡಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ದುರ್ಘಟನೆಯು ಕಳೆದ ವರ್ಷದ ಸೆಪ್ಟೆಂಬರ್​ನಲ್ಲಿ ಸಫೋಲ್ಕ್​ನ ಮಿಲ್ಡೆನ್​ ಹಾಲ್​ ವಾಯುನೆಲೆಯ ಬಳಿ ಸಂಭವಿಸಿತ್ತು. 19 ವರ್ಷದ ಚಾಲಕ ಸೋವರ್ಬಿ ಕೊಕೇನ್ ಸೇವಿಸಿದ ಪರಿಣಾಮ ವೇಗಮಿತಿಯನ್ನು ಮೀರಿರುವುದಾಗಿ ತಿಳಿದು ಬಂದಿದೆ. ಜೂನ್ 6ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಲ್ಲಿ ಸದರಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ : Viral Video: ಕಪ್ಪಾ ಕ್ಲಾಸಿಕಲ್​ ವಿಥ್ ಕಾಫಿ ಗ್ಲಾಸ್​; 5 ಲಕ್ಷ ಜನರು ಮೆಚ್ಚಿದ ಈ ರೀಲ್ಸ್

ಕಾರ್​ ಡ್ರೈವರ್ ಕಾರ್​ ಅನ್ನು ರಸ್ತೆಬದಿಗೆ ಚಲಿಸಿದ್ದರಿಂದ ಅದೃಷ್ಟವಶಾತ್​ ಆತನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ವಾಯುನೆಲೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಮಾದಕ ವ್ಯಸನಿಯಾಗಿದ್ದ ಟ್ರ್ಯಾಕ್ಟರ್​ ಚಾಲಕ ನ್ಯಾಯಾಲಯದ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಈ ಹಳೆಯ ವಿಡಿಯೋ ನೋಡಿದ ನೆಟ್ಟಿಗರು, ಸದ್ಯ ಯಾರೂ ಪ್ರಾಣಾಪಾಯಕ್ಕೆ ಗುರಿಯಾಗಿಲ್ಲವಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. 3.1 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದು, ಸುಮಾರು 5 ಸಾವಿರ ಜನರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ