Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ಶರವೇಗದಲ್ಲಿ ಬಂದ ರೈಲು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Viral Video: ರೈಲ್ವೇ ಹಳಿ ಮೇಲೆ ರೀಲ್ಸ್​​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ 14ರ ಯುವಕ
Follow us
ಅಕ್ಷತಾ ವರ್ಕಾಡಿ
|

Updated on: Oct 01, 2023 | 12:26 PM

ಉತ್ತರ ಪ್ರದೇಶ: ಬಾರಾಬಂಕಿಯ ಫರ್ಮಾನ್(14) ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರುವ ಯುವಕ. ಹಳಿಯ ಮೇಲೆ ರೀಲ್​​ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ ರೈಲು ಬಂದು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ನೋಡಿದಾಕ್ಷಣ ಎದೆಯಲ್ಲಿ ನಡುಕ ಹುಟ್ಟುವುದಂತೂ ಖಂಡಿತಾ. ಸಾವಿಗೆ ರೀಲ್ಸ್ ಕಾರಣ ಎಂಬುದೇ ಆಘಾತಕಾರಿ.

ವಿಡಿಯೋ ಇಲ್ಲಿದೆ ನೋಡಿ:

ಉತ್ತರ ಪ್ರದೇಶದ ಜಹಾಂಗೀರಾಬಾದ್‌ನ ತೇರಾ ದೌಲತ್‌ಪುರ ನಿವಾಸಿ ಮುನ್ನಾ ಅವರ 14 ವರ್ಷದ ಮಗ ಫರ್ಮಾನ್‌ ಎಂದು ಗುರುತಿಸಲಾಗಿದೆ. ಅವನು ತನ್ನ ಸ್ನೇಹಿತರಾದ ಶುಐಬ್, ನಾದಿರ್ ಮತ್ತು ಸಮೀರ್ ಜೊತೆ ರೀಲ್ಸ್​​ ಮಾಡಲು ಹೋಗಿರುವುದು ತಿಳಿದುಬಂದಿದೆ. ಆದರೆ, ಫರ್ಮಾನ್ ದಾಮೆದರ್‌ಪುರ ಗ್ರಾಮದ ಪಕ್ಕದ ರೈಲ್ವೆ ಕ್ರಾಸಿಂಗ್ ಬಳಿ ರೈಲು ಹಳಿಗಳ ಬಳಿ ನಿಂತು ರೀಲ್‌ ಮಾಡಲು ತಯಾರಿ ನಡೆಸುತ್ತಿದ್ದಂತೆ ವೇಗವಾಗಿ ಬಂದ ರೈಲು ಅವನಿಗೆ ಡಿಕ್ಕಿ ಹೊಡೆದು ವೇಗದ ರಭಸಕ್ಕೆ ಆತನನ್ನು ಸ್ಪಲ್ಪ ದೂರದ ವರೆಗೆ ಎಳೆದುಕೊಂಡು ಹೋಗಿದೆ.

ಇದನ್ನೂ ಓದಿ: ಶಾಲೆಯಲ್ಲೇ ಶಿಕ್ಷಕರ ರೀಲ್ಸ್​​​​​, ಇನ್ಸ್ಟಾಗ್ರಾಮ್​​ನಲ್ಲಿ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ

ವರದಿಗಳ ಪ್ರಕಾರ, ರೈಲಿನ ವೇಗದ ರಭಸಕ್ಕೆ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಹತ್ತಿರದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್