Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಒಂದು ಕಾಂಡೋಮ್ ಪ್ಯಾಕ್ ಬೆಲೆ 60,000 ರೂಪಾಯಿ! ಎಲ್ಲಿ ಗೊತ್ತಾ?

ಸುರಕ್ಷಿತ ಲೈಂಗಿಕ ಕ್ರಿಯೆಗೆ ಬಳಸುವ ಕಾಂಡೋಮ್ ಬೆಲೆ ವೆನೆಜುವೆಲಾ ದೇಶದಲ್ಲಿ 60,000ರೂ.ಗೆ ತಲುಪಿದೆ. ಭಾರಿ ಬೆಲೆ ಏರಿಕೆಯಿಂದಾಗಿ ಆ ದೇಶದ ಜನರನ್ನು ಚಿಂತೆಗೀಡುಮಾಡಿದೆ.

Viral: ಒಂದು ಕಾಂಡೋಮ್ ಪ್ಯಾಕ್ ಬೆಲೆ 60,000 ರೂಪಾಯಿ! ಎಲ್ಲಿ ಗೊತ್ತಾ?
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jun 13, 2022 | 4:37 PM

ಅನೇಕ ದೇಶಗಳಲ್ಲಿ ಸರ್ಕಾರಗಳು ಉಚಿತವಾಗಿ ಕಾಂಡೋಮ್​ಗಳನ್ನು ವಿತರಿಸುತ್ತಿದೆ. ಏಕೆಂದರೆ ಸುರಕ್ಷಿತ ಲೈಂಗಿಕ ಕ್ರಿಯೆಗೆ ಕಾಂಡೋಮ್ ಅವಶ್ಯವಾಗಿದೆ. ಇಂಥ ಕಾಂಡೋಮ್ ಬೆಲೆ ದುಬಾರಿಯಾದರೆ ಹೇಗೆದಕ್ಷಿಣ ಅಮೆರಿಕಾದ ಉತ್ತರ ಕರಾವಳಿಯಲ್ಲಿರುವ ವೆನೆಜುವೆಲಾ ದೇಶದಲ್ಲಿ ಕಾಂಡೋಮ್ ಖರೀದಿಸುವುದು ಒಂದೇ ದೊಡ್ಡ ಗಾತ್ರದ ಟಿವಿ ಖರೀದಿಸುವುದೂ ಒಂದೆ. ಏಕೆಂದರೆ ಈ ದೇಶದಲ್ಲಿ ಒಂದು ಕಾಂಡೋಮ್ ಪ್ಯಾಕ್ ಬೆಲೆ 60ಸಾವಿರ ರೂಪಾಯಿ ಆಗಿದೆ. ಇದು ದೇಶಾದ್ಯಂತ ಭಾರಿ ಕುತೂಹಲ ಕೆರಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು

ವೆನೆಜುವೆಲಾದಂತಹ ದೇಶಗಳಲ್ಲಿ ಹದಿಹರೆಯದವರಲ್ಲಿ ಗರ್ಭಧಾರಣೆಯ ಮಟ್ಟವು ಅತ್ಯಧಿಕವಾಗಿದೆ. ಯುಎನ್‌ನ ಸ್ಟೇಟ್ ಆಫ್ ವರ್ಲ್ಡ್ ಪಾಪ್ಯುಲೇಶನ್ ರಿಪೋರ್ಟ್ 2015 ರ ಪ್ರಕಾರ, ವೆನೆಜುವೆಲಾ ಅತಿ ಹೆಚ್ಚು ಹದಿಹರೆಯದ ಗರ್ಭಧಾರಣೆಯ ಪ್ರಕರಣಗಳನ್ನು ಹೊಂದಿದೆ. ಇದೇ ಕಾರಣಕ್ಕಾಗಿ ವೆನೆಜುವೆಲಾದಲ್ಲಿ ಗರ್ಭಪಾತವನ್ನು ನಿಷೇಧಿಸಲಾಗಿದೆ. ಒಂದೊಮ್ಮೆ ಗರ್ಭಪಾತ ಮಾಡಿದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಲು ಕಾನೂನನ್ನು ಕೂಡ ಜಾರಿ ಮಾಡಲಾಗಿದೆ.

ಇದನ್ನೂ ಓದಿ: Viral Video: ರಸ್ತೆ ಮಧ್ಯೆ ವಾಹನಕ್ಕೆ ಅಡ್ಡ ಹಾಕಿ, ಆಹಾರಕ್ಕಾಗಿ ಹುಡುಕಾಡಿದ ಆನೆ; ವಿಡಿಯೋ ವೈರಲ್

ಇದೇ ಕಾರಣಕ್ಕಾಗಿ ಆ ದೇಶದಲ್ಲಿ ಇತ್ತೀಚೆಗೆ ಕಾಂಡೋಮ್ ಪ್ಯಾಕ್ ಬೆಲೆ 60,000 ರೂಪಾಯಿಗಳಿಗೆ ಏರಿದೆ. ಕೈಗೆಟಕುವ ದರದಲ್ಲಿ ಸಿಗುತ್ತಿದ್ದ ಕಾಂಡೋಮ್​ಗಳು ಇದೀಗ ಇಷ್ಟೊಂದು ದುಬಾರಿಯಾಗಿರುವುದರಿಂದ ಅಲ್ಲಿನ ಜನರನ್ನು ತಲೆಕೆಡಿಸಿಕೊಳ್ಳುವಂತೆ ಮಾಡಿದೆ. ಆದರೆ ಕಾಂಡೋಮ್‌ಗಳ ಬೆಲೆ ಏಕೆ ಅಷ್ಟೊಂದು ದುಬಾರಿಯಾಗಿದೆ ಎಂದು ಯಾವುದೇ ಸಂಗತಿ ಬಹಿರಂಗಗೊಂಡಿಲ್ಲ. ಆದರೆ ಬೆಲೆಯಲ್ಲಿ ಭಾರಿ ಏರಿಕೆಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Mon, 13 June 22

ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?
ಅಕ್ಷರಾಭ್ಯಾಸಕ್ಕೆ ಯಾವ ದಿನ ಶುಭ ಮತ್ತು ಹೇಗೆ ಮಾಡಿಸಬೇಕು?