AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ವರ್ಣರಂಜಿತ ಸ್ಕೂಟರ್ ವಿಡಿಯೋ ವೈರಲ್ ಆಗುತ್ತಿದೆ. ಸ್ಕೂಟರ್​ ಸಂಪೂರ್ಣ ಲೈಟಿಂಗ್ಸ್​ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?

Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್
ವೈರಲ್ ಸ್ಕೂಟರ್
TV9 Web
| Edited By: Rakesh Nayak Manchi|

Updated on:Jun 19, 2022 | 1:19 PM

Share

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಆಗೊಂದು ಈಗೊಂದು ಪೋಸ್ಟ್​​ಗಳನ್ನು ಮಾಡುತ್ತಿರುತ್ತಾರೆ. ಇದೀಗ ವಿಭಿನ್ನವಾದ ವಿಡಿಯೋವೊಂದನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ಅವರು ಇಂಥ ಪ್ರತಿಭೆ ಭಾರತದಲ್ಲಿ ಮಾತ್ರ ಇದೆ ಎನ್ನುವ ಅರ್ಥದಲ್ಲಿ ಹೇಳಿಕೊಂಡಿದ್ದಾರೆ. ಅಷ್ಟಕ್ಕೂ ಟ್ವಿಟರ್​ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಕೂಟರ್ (Scooter)​​ ಸಂಪೂರ್ಣ ಲೈಟಿಂಗ್ಸ್​ನೊಂದಿಗೆ ಮಿಂಚುತ್ತಿದೆ. ಸಾಲದ್ದಕ್ಕೆ ಮೀಟರ್ ಮೇಲೊಂದು ಟಿವಿ, ಏನು ಹೇಳಬಹುದು ಈ ವ್ಯಕ್ತಿಯ ಸೃಜನಶೀಲತೆಗೆ, ಏನು ಹೇಳಬಹುದು ಈ ವ್ಯಕ್ತಿಯ ಪ್ರತಿಭೆಗೆ?

ಇದನ್ನೂ ಓದಿ: Viral Video: ಸುರಿದ ಧಾರಾಕಾರ ಮಳೆಗೆ ರಸ್ತೆಗೆ ಬಂದ ಮೀನುಗಳು! ಎಲ್ಲಿ ಇದು ಗೊತ್ತಾ?

ಆನಂದ್ ಮಹೀಂದ್ರಾ ಅವರು ವಿಡಿಯೋ ಹಂಚಿಕೊಳ್ಳುವಾಗ, ”ಜೀವನವು ನೀವು ಬಯಸಿದಷ್ಟು ವರ್ಣರಂಜಿತ ಮತ್ತು ಮನರಂಜನೆಯಾಗಿರಬಹುದುಎಂದು ಶೀರ್ಷಿಕೆ ಬರೆದು ಭಾರತದಲ್ಲಿ ಮಾತ್ರ (#OnlyInIndia) ಎಂದು ಹ್ಯಾಶ್​ಟ್ಯಾಗ್ ಮಾಡಿದ್ದಾರೆ. ವಿಡಿಯೋದಲ್ಲಿ ಗಮನಿಸಿದಂತೆ, ಕಸ್ಟಮೈಸ್ ಮಾಡಿದ ಸ್ಕೂಟರ್ ಅನ್ನು ಪೆಟ್ರೋಲ್ ಪಂಪ್‌ನಲ್ಲಿ ನಿಲ್ಲಿಸಲಾಗಿದೆ, ಅದರ ಮುಂಭಾಗದಲ್ಲಿರುವ ಮೀಟರ್​ನ​ ಮೇಲ್ಭಾಗದಲ್ಲಿ ಸಣ್ಣ ಟಿವಿ ಅಳವಡಿಸಲಾಗಿದ್ದು, ನಟಿಯೊಬ್ಬಳು ಹಾಡಿಗೆ ನೃತ್ಯ ಮಾಡುವುದನ್ನು ಕಾಣಬಹುದು. ಅಲ್ಲದೆ ಸ್ಕೂಟರ್​ ಸಂಪೂರ್ಣ ಲೈಟಿಂಗ್ಸ್​ನಿಂದ ಕಂಗೊಳಿಸುತ್ತಿದೆ.

ಇದನ್ನೂ ಓದಿ: Viral: ಸಾಕಿದ ನಾಯಿ ಕಳೆದುಕೊಂಡಾಕೆಯ ಸಂಕಟಕ್ಕೆ ಪೆಟ್ ಫುಡ್ ಕಂಪನಿಯ ಸ್ಪಂದನೆ; ಸಹೃದಯರ ಸಾಂತ್ವನ

ಸದ್ಯ ಸ್ಕೂಟರ್​ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, 298k ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 15k ಲೈಕ್ಸ್​ಗಳನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಣೆ ಮಾಡಿದ ನೆಟ್ಟಿಗರೊಬ್ಬರು, “ಇದು ಸೃಜನಶೀಲತೆ, ಈ ಪ್ರತಿಭೆಯನ್ನು ಪೋಷಿಸಬೇಕುಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ಬೈಕ್ ಥಿಯೇಟರ್ಎಂದು ಕಾಮೆಂಟ್ ಮಾಡಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Sun, 19 June 22

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ