AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​ ಬರುತ್ತಿದ್ದಂತೆ ಮೂರ್ಛೆಯ ನಾಟಕವಾಡುವ ಈ ಆಡುಗಳು

Goat : ಹುಲ್ಲು ಮೇಯುತ್ತ ನಿಂತುಕೊಂಡಿದ್ದ ಈ ಆಡುಗಳು, ಸಾಗಣೆ ಟ್ರಕ್ ಬರುತ್ತಿದ್ದಂತೆ ಒಂದೇ ಸಲಕ್ಕೆ ಮೂರ್ಛೆ ಬೀಳುತ್ತವೆ. ಆಹಾ ಎಂಥ ನಾಟಕವಿದು! ಎಂದು ನೆಟ್ಟಿಗರು ನಗುತ್ತಿದ್ದಾರೆ. ವಿಡಿಯೋ ನೋಡಿ.

ಟ್ರಕ್​ ಬರುತ್ತಿದ್ದಂತೆ ಮೂರ್ಛೆಯ ನಾಟಕವಾಡುವ ಈ ಆಡುಗಳು
Tribe of Goats Pretending to Faint on seeing a truck
TV9 Web
| Edited By: ಶ್ರೀದೇವಿ ಕಳಸದ|

Updated on:Oct 26, 2022 | 11:15 AM

Share

Viral Video : ಅದೆಷ್ಟೋ ಪ್ರಾಣಿಪಕ್ಷಿಗಳ ವಿಡಿಯೋ ಅನ್ನು ನೋಡುತ್ತಿರುತ್ತೀರಿ. ವಿವಿಧ ಭಾವ, ಭಂಗಿಗಳಿಂದ ಕೂಡಿದ ಈ ವಿಡಿಯೋಗಳು ನಿಮ್ಮ ಮನಸ್ಸನ್ನು ಅರಳಿಸುತ್ತಿರುತ್ತವೆ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ಆಡುಗಳು ಭಾರೀ ನಾಟಕವಾಡುತ್ತಿವೆ. ಸರಕು ತುಂಬಿದ ಟ್ರಕ್ ಹಾದು ಹೋಗುತ್ತಿದ್ದಂತೆ ಮೂರ್ಛೆ ಬಿದ್ದವರಂತೆ ನಟಿಸುತ್ತವೆ. ನೆಟ್ಟಿಗರು ಈ ವಿಡಿಯೋ ನೋಡಿ ನಗುತ್ತಲೇ ಇದ್ದಾರೆ. ತಮ್ಮ ಪಾಡಿಗೆ ತಾವು ಮೇಯುತ್ತಿದ್ದವು ಇದ್ದಕ್ಕಿದ್ದಂತೆ ಹೀಗೆ ಹೇಗೆ ಎಲ್ಲವೂ ಒಟ್ಟಿಗೇ ಬಿದ್ದವು? ಈ ಅಚ್ಚರಿ ಬಿಡಿಸದ ಒಗಟಿನಂತೆ ತೋರುತ್ತಿದೆ.

ಈ ವಿಡಿಯೋ ಈತನಕ 56,000ಕ್ಕೂ ಹೆಚ್ಚು ಜನರನ್ನು ತಲುಪಿದೆ.  ಈ ವಿಡಿಯೋ ಅನ್ನು @ViralHog ಎಂಬ ಟ್ವಿಟರ್ ಖಾತೆದಾರರು ಪೋಸ್ಟ್ ಮಾಡಿದ್ದಾರೆ. ‘ಎಲೆಕ್ಟ್ರಿಕ್ ಶಾಕ್​ ಇದು. ಕೆಲ ಸೆಕೆಂಡುಗಳವರೆಗೆ ಈ ಸ್ಥಿತಿಯಲ್ಲಿದ್ದು ಮತ್ತೆ ಎದ್ದೇಳುತ್ತವೆ. ಎಲೆಕ್ಟ್ರಿಕ್​ ತಂತಿಬೇಲಿಯನ್ನು ಟ್ರಕ್​ ಸ್ಪರ್ಷಿಸಿದ್ದೇ ಇದಕ್ಕೆ ಕಾರಣ. ಆದರೆ ಆಡುಗಳಿಗೆ ಇದರಿಂದ ತೊಂದರೆಯಾಗದು’ ಎಂದಿದ್ದಾರೆ ಒಬ್ಬರು. ‘ಈ ಮೇಕೆಗಳಲ್ಲಿ ಮನುಷ್ಯರಿದ್ದಾರೆ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಕೀ ಕೊಟ್ಟಂತೆ ಎಲ್ಲವೂ ಒಮ್ಮೆಲೆ ಬಿದ್ದು ಹೋಗುವುದನ್ನು ನೋಡಲು ಬಹಳ ತಮಾಷೆ ಎನ್ನಿಸುತ್ತದೆ’ ಎಂದಿದ್ದಾರೆ ಮಗದೊಬ್ಬರು.

ಈ ಹಿಂದೆ ಡೇವಿಡ್ ಜಾನ್ಸನ್ ಎನ್ನುವವರು ಮೇಕೆಯೊಂದು ಶಿವನ ದೇವಸ್ಥಾನದಲ್ಲಿ ತನ್ನ ಮುಂಗಾಲುಗಳನ್ನೂರಿ ಪ್ರಾರ್ಥಿಸುವ ವಿಡಿಯೋ ಪೋಸ್ಟ್ ಮಾಡಿದ್ದು ನೆನಪಿರಬಹುದು.

ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:14 am, Wed, 26 October 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ