AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್​ ಬರುತ್ತಿದ್ದಂತೆ ಮೂರ್ಛೆಯ ನಾಟಕವಾಡುವ ಈ ಆಡುಗಳು

Goat : ಹುಲ್ಲು ಮೇಯುತ್ತ ನಿಂತುಕೊಂಡಿದ್ದ ಈ ಆಡುಗಳು, ಸಾಗಣೆ ಟ್ರಕ್ ಬರುತ್ತಿದ್ದಂತೆ ಒಂದೇ ಸಲಕ್ಕೆ ಮೂರ್ಛೆ ಬೀಳುತ್ತವೆ. ಆಹಾ ಎಂಥ ನಾಟಕವಿದು! ಎಂದು ನೆಟ್ಟಿಗರು ನಗುತ್ತಿದ್ದಾರೆ. ವಿಡಿಯೋ ನೋಡಿ.

ಟ್ರಕ್​ ಬರುತ್ತಿದ್ದಂತೆ ಮೂರ್ಛೆಯ ನಾಟಕವಾಡುವ ಈ ಆಡುಗಳು
Tribe of Goats Pretending to Faint on seeing a truck
TV9 Web
| Edited By: ಶ್ರೀದೇವಿ ಕಳಸದ|

Updated on:Oct 26, 2022 | 11:15 AM

Share

Viral Video : ಅದೆಷ್ಟೋ ಪ್ರಾಣಿಪಕ್ಷಿಗಳ ವಿಡಿಯೋ ಅನ್ನು ನೋಡುತ್ತಿರುತ್ತೀರಿ. ವಿವಿಧ ಭಾವ, ಭಂಗಿಗಳಿಂದ ಕೂಡಿದ ಈ ವಿಡಿಯೋಗಳು ನಿಮ್ಮ ಮನಸ್ಸನ್ನು ಅರಳಿಸುತ್ತಿರುತ್ತವೆ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಈ ಆಡುಗಳು ಭಾರೀ ನಾಟಕವಾಡುತ್ತಿವೆ. ಸರಕು ತುಂಬಿದ ಟ್ರಕ್ ಹಾದು ಹೋಗುತ್ತಿದ್ದಂತೆ ಮೂರ್ಛೆ ಬಿದ್ದವರಂತೆ ನಟಿಸುತ್ತವೆ. ನೆಟ್ಟಿಗರು ಈ ವಿಡಿಯೋ ನೋಡಿ ನಗುತ್ತಲೇ ಇದ್ದಾರೆ. ತಮ್ಮ ಪಾಡಿಗೆ ತಾವು ಮೇಯುತ್ತಿದ್ದವು ಇದ್ದಕ್ಕಿದ್ದಂತೆ ಹೀಗೆ ಹೇಗೆ ಎಲ್ಲವೂ ಒಟ್ಟಿಗೇ ಬಿದ್ದವು? ಈ ಅಚ್ಚರಿ ಬಿಡಿಸದ ಒಗಟಿನಂತೆ ತೋರುತ್ತಿದೆ.

ಈ ವಿಡಿಯೋ ಈತನಕ 56,000ಕ್ಕೂ ಹೆಚ್ಚು ಜನರನ್ನು ತಲುಪಿದೆ.  ಈ ವಿಡಿಯೋ ಅನ್ನು @ViralHog ಎಂಬ ಟ್ವಿಟರ್ ಖಾತೆದಾರರು ಪೋಸ್ಟ್ ಮಾಡಿದ್ದಾರೆ. ‘ಎಲೆಕ್ಟ್ರಿಕ್ ಶಾಕ್​ ಇದು. ಕೆಲ ಸೆಕೆಂಡುಗಳವರೆಗೆ ಈ ಸ್ಥಿತಿಯಲ್ಲಿದ್ದು ಮತ್ತೆ ಎದ್ದೇಳುತ್ತವೆ. ಎಲೆಕ್ಟ್ರಿಕ್​ ತಂತಿಬೇಲಿಯನ್ನು ಟ್ರಕ್​ ಸ್ಪರ್ಷಿಸಿದ್ದೇ ಇದಕ್ಕೆ ಕಾರಣ. ಆದರೆ ಆಡುಗಳಿಗೆ ಇದರಿಂದ ತೊಂದರೆಯಾಗದು’ ಎಂದಿದ್ದಾರೆ ಒಬ್ಬರು. ‘ಈ ಮೇಕೆಗಳಲ್ಲಿ ಮನುಷ್ಯರಿದ್ದಾರೆ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಕೀ ಕೊಟ್ಟಂತೆ ಎಲ್ಲವೂ ಒಮ್ಮೆಲೆ ಬಿದ್ದು ಹೋಗುವುದನ್ನು ನೋಡಲು ಬಹಳ ತಮಾಷೆ ಎನ್ನಿಸುತ್ತದೆ’ ಎಂದಿದ್ದಾರೆ ಮಗದೊಬ್ಬರು.

ಈ ಹಿಂದೆ ಡೇವಿಡ್ ಜಾನ್ಸನ್ ಎನ್ನುವವರು ಮೇಕೆಯೊಂದು ಶಿವನ ದೇವಸ್ಥಾನದಲ್ಲಿ ತನ್ನ ಮುಂಗಾಲುಗಳನ್ನೂರಿ ಪ್ರಾರ್ಥಿಸುವ ವಿಡಿಯೋ ಪೋಸ್ಟ್ ಮಾಡಿದ್ದು ನೆನಪಿರಬಹುದು.

ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:14 am, Wed, 26 October 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’