AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ

Help : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ವೃದ್ಧೆಗೆ ಟ್ರಕ್ ಡ್ರೈವರ್ ಮಾಡಿದ ಉಪಾಯ ಮತ್ತು ಸಹಾಯವನ್ನು ಇಲ್ಲಿ ನೋಡಬಹುದು.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ
ವೃದ್ಧೆಗೆ ಸಹಾಯ ಮಾಡುತ್ತಿರುವ ಟ್ರಕ್ ಡ್ರೈವರ್
TV9 Web
| Edited By: |

Updated on:Aug 24, 2022 | 4:59 PM

Share

Viral Video : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ಟ್ರಕ್ ಡ್ರೈವರ್ ವೃದ್ಧೆಯೊಬ್ಬರಿಗೆ ಸಹಾಯ ಮಾಡಿದ್ದಾನೆ. ನೆಟ್ಟಿಗರು ಅವನಿಗೆ ಕೃತಜ್ಞತೆ ಹೇಳಿದ್ದಾರೆ. ಅನುಕಂಪವುಳ್ಳವರು ಹೀಗೆ ಸಹಾಯ ಮಾಡಲು ಅವಕಾಶ ಹುಡುಕಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತನ್ಸು ಯೆಗೆನ್ ಎನ್ನುವವರು ಆಗಾಗ ಇಂಥ ಹೃದಯಸ್ಪರ್ಶಿ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಅಂಥ ವಿಡಿಯೋಗಳ ಪೈಕಿ ಸದ್ಯ ಈ ವಿಡಿಯೋ ನೆಟ್ಟಿಗರನ್ನು ಹಿಡಿದಿಟ್ಟಿದೆ. ಇನ್ನೇನು ಎಂಟು ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ.

ನೀವು ಮಾಡುವ ಎಲ್ಲವನ್ನೂ ದೇವರು ನೋಡುತ್ತಿರುತ್ತಾನೆ ಎಂದು ಹೇಳುವ ಕಾಲವೊಂದಿತ್ತು. ಈಗ ಎಲ್ಲವನ್ನೂ ಸಿಸಿ ಮತ್ತು ಮೊಬೈಲ್​ ಕ್ಯಾಮೆರಾಗಳು ನೋಡುತ್ತಿರುತ್ತವೆ ಎನ್ನಬಹುದು. ಒಟ್ಟಿನಲ್ಲಿ ಈ ಡ್ರೈವರ್​ನಂಥ ಸಹಾಯ ಗುಣ ಉಳಿದವರಿಗೂ ಬರಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:15 pm, Wed, 24 August 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ