AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ

Help : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ವೃದ್ಧೆಗೆ ಟ್ರಕ್ ಡ್ರೈವರ್ ಮಾಡಿದ ಉಪಾಯ ಮತ್ತು ಸಹಾಯವನ್ನು ಇಲ್ಲಿ ನೋಡಬಹುದು.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ
ವೃದ್ಧೆಗೆ ಸಹಾಯ ಮಾಡುತ್ತಿರುವ ಟ್ರಕ್ ಡ್ರೈವರ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 24, 2022 | 4:59 PM

Viral Video : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ಟ್ರಕ್ ಡ್ರೈವರ್ ವೃದ್ಧೆಯೊಬ್ಬರಿಗೆ ಸಹಾಯ ಮಾಡಿದ್ದಾನೆ. ನೆಟ್ಟಿಗರು ಅವನಿಗೆ ಕೃತಜ್ಞತೆ ಹೇಳಿದ್ದಾರೆ. ಅನುಕಂಪವುಳ್ಳವರು ಹೀಗೆ ಸಹಾಯ ಮಾಡಲು ಅವಕಾಶ ಹುಡುಕಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತನ್ಸು ಯೆಗೆನ್ ಎನ್ನುವವರು ಆಗಾಗ ಇಂಥ ಹೃದಯಸ್ಪರ್ಶಿ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಅಂಥ ವಿಡಿಯೋಗಳ ಪೈಕಿ ಸದ್ಯ ಈ ವಿಡಿಯೋ ನೆಟ್ಟಿಗರನ್ನು ಹಿಡಿದಿಟ್ಟಿದೆ. ಇನ್ನೇನು ಎಂಟು ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ.

ನೀವು ಮಾಡುವ ಎಲ್ಲವನ್ನೂ ದೇವರು ನೋಡುತ್ತಿರುತ್ತಾನೆ ಎಂದು ಹೇಳುವ ಕಾಲವೊಂದಿತ್ತು. ಈಗ ಎಲ್ಲವನ್ನೂ ಸಿಸಿ ಮತ್ತು ಮೊಬೈಲ್​ ಕ್ಯಾಮೆರಾಗಳು ನೋಡುತ್ತಿರುತ್ತವೆ ಎನ್ನಬಹುದು. ಒಟ್ಟಿನಲ್ಲಿ ಈ ಡ್ರೈವರ್​ನಂಥ ಸಹಾಯ ಗುಣ ಉಳಿದವರಿಗೂ ಬರಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:15 pm, Wed, 24 August 22

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ