AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ

Help : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ವೃದ್ಧೆಗೆ ಟ್ರಕ್ ಡ್ರೈವರ್ ಮಾಡಿದ ಉಪಾಯ ಮತ್ತು ಸಹಾಯವನ್ನು ಇಲ್ಲಿ ನೋಡಬಹುದು.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ
ವೃದ್ಧೆಗೆ ಸಹಾಯ ಮಾಡುತ್ತಿರುವ ಟ್ರಕ್ ಡ್ರೈವರ್
TV9 Web
| Edited By: ಶ್ರೀದೇವಿ ಕಳಸದ|

Updated on:Aug 24, 2022 | 4:59 PM

Share

Viral Video : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ಟ್ರಕ್ ಡ್ರೈವರ್ ವೃದ್ಧೆಯೊಬ್ಬರಿಗೆ ಸಹಾಯ ಮಾಡಿದ್ದಾನೆ. ನೆಟ್ಟಿಗರು ಅವನಿಗೆ ಕೃತಜ್ಞತೆ ಹೇಳಿದ್ದಾರೆ. ಅನುಕಂಪವುಳ್ಳವರು ಹೀಗೆ ಸಹಾಯ ಮಾಡಲು ಅವಕಾಶ ಹುಡುಕಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತನ್ಸು ಯೆಗೆನ್ ಎನ್ನುವವರು ಆಗಾಗ ಇಂಥ ಹೃದಯಸ್ಪರ್ಶಿ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಅಂಥ ವಿಡಿಯೋಗಳ ಪೈಕಿ ಸದ್ಯ ಈ ವಿಡಿಯೋ ನೆಟ್ಟಿಗರನ್ನು ಹಿಡಿದಿಟ್ಟಿದೆ. ಇನ್ನೇನು ಎಂಟು ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ.

ನೀವು ಮಾಡುವ ಎಲ್ಲವನ್ನೂ ದೇವರು ನೋಡುತ್ತಿರುತ್ತಾನೆ ಎಂದು ಹೇಳುವ ಕಾಲವೊಂದಿತ್ತು. ಈಗ ಎಲ್ಲವನ್ನೂ ಸಿಸಿ ಮತ್ತು ಮೊಬೈಲ್​ ಕ್ಯಾಮೆರಾಗಳು ನೋಡುತ್ತಿರುತ್ತವೆ ಎನ್ನಬಹುದು. ಒಟ್ಟಿನಲ್ಲಿ ಈ ಡ್ರೈವರ್​ನಂಥ ಸಹಾಯ ಗುಣ ಉಳಿದವರಿಗೂ ಬರಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:15 pm, Wed, 24 August 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ