AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ

Help : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ವೃದ್ಧೆಗೆ ಟ್ರಕ್ ಡ್ರೈವರ್ ಮಾಡಿದ ಉಪಾಯ ಮತ್ತು ಸಹಾಯವನ್ನು ಇಲ್ಲಿ ನೋಡಬಹುದು.

Viral Video: ಈ ಅಜ್ಜಿಗೆ ಸಹಾಯ ಮಾಡಿದ ಡ್ರೈವರ್​ಗೆ ನೆಟ್ಟಿಗರು ಧನ್ಯವಾದ ಹೇಳಿದ್ದಾರೆ
ವೃದ್ಧೆಗೆ ಸಹಾಯ ಮಾಡುತ್ತಿರುವ ಟ್ರಕ್ ಡ್ರೈವರ್
TV9 Web
| Edited By: ಶ್ರೀದೇವಿ ಕಳಸದ|

Updated on:Aug 24, 2022 | 4:59 PM

Share

Viral Video : ನೀರಿನಿಂದ ಆವೃತವಾಗಿರುವ ರಸ್ತೆಯನ್ನು ದಾಟಲು ಈ ಟ್ರಕ್ ಡ್ರೈವರ್ ವೃದ್ಧೆಯೊಬ್ಬರಿಗೆ ಸಹಾಯ ಮಾಡಿದ್ದಾನೆ. ನೆಟ್ಟಿಗರು ಅವನಿಗೆ ಕೃತಜ್ಞತೆ ಹೇಳಿದ್ದಾರೆ. ಅನುಕಂಪವುಳ್ಳವರು ಹೀಗೆ ಸಹಾಯ ಮಾಡಲು ಅವಕಾಶ ಹುಡುಕಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ತನ್ಸು ಯೆಗೆನ್ ಎನ್ನುವವರು ಆಗಾಗ ಇಂಥ ಹೃದಯಸ್ಪರ್ಶಿ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಅಂಥ ವಿಡಿಯೋಗಳ ಪೈಕಿ ಸದ್ಯ ಈ ವಿಡಿಯೋ ನೆಟ್ಟಿಗರನ್ನು ಹಿಡಿದಿಟ್ಟಿದೆ. ಇನ್ನೇನು ಎಂಟು ಲಕ್ಷಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ.

ನೀವು ಮಾಡುವ ಎಲ್ಲವನ್ನೂ ದೇವರು ನೋಡುತ್ತಿರುತ್ತಾನೆ ಎಂದು ಹೇಳುವ ಕಾಲವೊಂದಿತ್ತು. ಈಗ ಎಲ್ಲವನ್ನೂ ಸಿಸಿ ಮತ್ತು ಮೊಬೈಲ್​ ಕ್ಯಾಮೆರಾಗಳು ನೋಡುತ್ತಿರುತ್ತವೆ ಎನ್ನಬಹುದು. ಒಟ್ಟಿನಲ್ಲಿ ಈ ಡ್ರೈವರ್​ನಂಥ ಸಹಾಯ ಗುಣ ಉಳಿದವರಿಗೂ ಬರಲಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:15 pm, Wed, 24 August 22

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ