AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ; ವಿಡಿಯೋ ನೋಡಿ

Viral Video: ರಸ್ತೆಯಲ್ಲಿ ತಿರುವು ಪಡೆಯುವಾಗ ಟ್ರಕ್ ಮಗುಚಿ ಬಿದ್ದಿದೆ. ಟ್ರಕ್​ನ ಭಾಗಗಳೆಲ್ಲಾ ಉರುಳುರುಳಿ ಬಿದ್ದಿದೆ. ಅಪಘಾತ ಕಂಡ ವ್ಯಕ್ತಿ ರಸ್ತೆಯಿಂದಾಚೆಗೆ ಓಡಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Shocking Video: ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ; ವಿಡಿಯೋ ನೋಡಿ
ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ
TV9 Web
| Edited By: |

Updated on: Sep 15, 2021 | 12:08 PM

Share

ರಸ್ತೆಯಲ್ಲಿ ಸಾಗುತ್ತಿರುವ ಟ್ರಕ್ ಅಪಘಾತದಿಂದ ವಾಹನದ ಭಾಗಗಳೆಲ್ಲಾ ಉರುಳುರುಳಿ ಬಿದ್ದ ಭಯಾನಕ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 14 ಸೆಕೆಂಡುಗಳ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿ ರಸ್ತೆಯಲ್ಲಿ ಸಾಗುತ್ತಿರುತ್ತಾನೆ. ಎದುರಿನಿಂದ ಲೋಡ್ಆದ ಟ್ರಕ್ ಬರುತ್ತಿದೆ. ರಸ್ತೆಯಲ್ಲಿ ತಿರುವು ಪಡೆಯುವಾಗ ಟ್ರಕ್ ಮಗುಚಿ ಬಿದ್ದಿದೆ. ಟ್ರಕ್​ನ ಭಾಗಗಳೆಲ್ಲಾ ಉರುಳುರುಳಿ ಬಿದ್ದಿದೆ. ಅಪಘಾತ ಕಂಡ ವ್ಯಕ್ತಿ ರಸ್ತೆಯಿಂದಾಚೆಗೆ ಓಡಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಯಾವಾಗ ಎಲ್ಲಿ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ವ್ಯಾಪಕವಾಗಿ ಹರಿದಾಡುತ್ತಿದೆ. ಟ್ರಕ್ ಮಗುಚಿ ಬಿದ್ದ ಬಳಿಕ ಚಾಲಕನು ಕೂಡಾ ಟ್ರಕ್​ನಿಂದ ಆಚೆಗೆ ಬಂದು ಓಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ:

Shocking Video: ಫ್ಯಾನ್​ ಅಳವಡಿಸಬೇಕಿದ್ದ ಮನೆಯ ಮೇಲ್ಛಾವಣಿಯ ರಂಧ್ರದಲ್ಲಿ ತಲೆ ಸಿಲುಕಿಸಿಕೊಂಡ ಬಾಲಕಿ! ಭಯಾನಕ ವಿಡಿಯೋ ವೈರಲ್

Shocking Video: 7 ಮರಿಗಳ ಜೊತೆ ನಾಯಿಗೆ ಬೆಂಕಿ ಹಚ್ಚಿ ಸುಟ್ಟ ಮಹಿಳೆಯರು; ಅಮಾನವೀಯ ವಿಡಿಯೋ ಇಲ್ಲಿದೆ

(Truck parts roll on road after accident shocking video goes viral)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್