Shocking Video: ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ; ವಿಡಿಯೋ ನೋಡಿ

Viral Video: ರಸ್ತೆಯಲ್ಲಿ ತಿರುವು ಪಡೆಯುವಾಗ ಟ್ರಕ್ ಮಗುಚಿ ಬಿದ್ದಿದೆ. ಟ್ರಕ್​ನ ಭಾಗಗಳೆಲ್ಲಾ ಉರುಳುರುಳಿ ಬಿದ್ದಿದೆ. ಅಪಘಾತ ಕಂಡ ವ್ಯಕ್ತಿ ರಸ್ತೆಯಿಂದಾಚೆಗೆ ಓಡಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Shocking Video: ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ; ವಿಡಿಯೋ ನೋಡಿ
ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ
Follow us
| Updated By: shruti hegde

Updated on: Sep 15, 2021 | 12:08 PM

ರಸ್ತೆಯಲ್ಲಿ ಸಾಗುತ್ತಿರುವ ಟ್ರಕ್ ಅಪಘಾತದಿಂದ ವಾಹನದ ಭಾಗಗಳೆಲ್ಲಾ ಉರುಳುರುಳಿ ಬಿದ್ದ ಭಯಾನಕ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 14 ಸೆಕೆಂಡುಗಳ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿ ರಸ್ತೆಯಲ್ಲಿ ಸಾಗುತ್ತಿರುತ್ತಾನೆ. ಎದುರಿನಿಂದ ಲೋಡ್ಆದ ಟ್ರಕ್ ಬರುತ್ತಿದೆ. ರಸ್ತೆಯಲ್ಲಿ ತಿರುವು ಪಡೆಯುವಾಗ ಟ್ರಕ್ ಮಗುಚಿ ಬಿದ್ದಿದೆ. ಟ್ರಕ್​ನ ಭಾಗಗಳೆಲ್ಲಾ ಉರುಳುರುಳಿ ಬಿದ್ದಿದೆ. ಅಪಘಾತ ಕಂಡ ವ್ಯಕ್ತಿ ರಸ್ತೆಯಿಂದಾಚೆಗೆ ಓಡಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಯಾವಾಗ ಎಲ್ಲಿ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ವ್ಯಾಪಕವಾಗಿ ಹರಿದಾಡುತ್ತಿದೆ. ಟ್ರಕ್ ಮಗುಚಿ ಬಿದ್ದ ಬಳಿಕ ಚಾಲಕನು ಕೂಡಾ ಟ್ರಕ್​ನಿಂದ ಆಚೆಗೆ ಬಂದು ಓಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ:

Shocking Video: ಫ್ಯಾನ್​ ಅಳವಡಿಸಬೇಕಿದ್ದ ಮನೆಯ ಮೇಲ್ಛಾವಣಿಯ ರಂಧ್ರದಲ್ಲಿ ತಲೆ ಸಿಲುಕಿಸಿಕೊಂಡ ಬಾಲಕಿ! ಭಯಾನಕ ವಿಡಿಯೋ ವೈರಲ್

Shocking Video: 7 ಮರಿಗಳ ಜೊತೆ ನಾಯಿಗೆ ಬೆಂಕಿ ಹಚ್ಚಿ ಸುಟ್ಟ ಮಹಿಳೆಯರು; ಅಮಾನವೀಯ ವಿಡಿಯೋ ಇಲ್ಲಿದೆ

(Truck parts roll on road after accident shocking video goes viral)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ