AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ; ವಿಡಿಯೋ ನೋಡಿ

Viral Video: ರಸ್ತೆಯಲ್ಲಿ ತಿರುವು ಪಡೆಯುವಾಗ ಟ್ರಕ್ ಮಗುಚಿ ಬಿದ್ದಿದೆ. ಟ್ರಕ್​ನ ಭಾಗಗಳೆಲ್ಲಾ ಉರುಳುರುಳಿ ಬಿದ್ದಿದೆ. ಅಪಘಾತ ಕಂಡ ವ್ಯಕ್ತಿ ರಸ್ತೆಯಿಂದಾಚೆಗೆ ಓಡಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

Shocking Video: ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ; ವಿಡಿಯೋ ನೋಡಿ
ಜಾರು ಮಣ್ಣಿನಲ್ಲಿ ಸಾಗುತ್ತಿರುವಾಗ ಉರುಳಿ ಬಿದ್ದ ಟ್ರಕ್​ನ ಭಾಗಗಳೆಲ್ಲಾ ಛಿದ್ರ ಛಿದ್ರ
TV9 Web
| Edited By: |

Updated on: Sep 15, 2021 | 12:08 PM

Share

ರಸ್ತೆಯಲ್ಲಿ ಸಾಗುತ್ತಿರುವ ಟ್ರಕ್ ಅಪಘಾತದಿಂದ ವಾಹನದ ಭಾಗಗಳೆಲ್ಲಾ ಉರುಳುರುಳಿ ಬಿದ್ದ ಭಯಾನಕ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 14 ಸೆಕೆಂಡುಗಳ ವಿಡಿಯೋ ಕ್ಲಿಪ್ನಲ್ಲಿ ಗಮನಿಸುವಂತೆ ಓರ್ವ ವ್ಯಕ್ತಿ ರಸ್ತೆಯಲ್ಲಿ ಸಾಗುತ್ತಿರುತ್ತಾನೆ. ಎದುರಿನಿಂದ ಲೋಡ್ಆದ ಟ್ರಕ್ ಬರುತ್ತಿದೆ. ರಸ್ತೆಯಲ್ಲಿ ತಿರುವು ಪಡೆಯುವಾಗ ಟ್ರಕ್ ಮಗುಚಿ ಬಿದ್ದಿದೆ. ಟ್ರಕ್​ನ ಭಾಗಗಳೆಲ್ಲಾ ಉರುಳುರುಳಿ ಬಿದ್ದಿದೆ. ಅಪಘಾತ ಕಂಡ ವ್ಯಕ್ತಿ ರಸ್ತೆಯಿಂದಾಚೆಗೆ ಓಡಿದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ಯಾವಾಗ ಎಲ್ಲಿ ನಡೆದಿದೆ ಎಂಬುದು ತಿಳಿದು ಬಂದಿಲ್ಲ. ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ವ್ಯಾಪಕವಾಗಿ ಹರಿದಾಡುತ್ತಿದೆ. ಟ್ರಕ್ ಮಗುಚಿ ಬಿದ್ದ ಬಳಿಕ ಚಾಲಕನು ಕೂಡಾ ಟ್ರಕ್​ನಿಂದ ಆಚೆಗೆ ಬಂದು ಓಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನೂ ಓದಿ:

Shocking Video: ಫ್ಯಾನ್​ ಅಳವಡಿಸಬೇಕಿದ್ದ ಮನೆಯ ಮೇಲ್ಛಾವಣಿಯ ರಂಧ್ರದಲ್ಲಿ ತಲೆ ಸಿಲುಕಿಸಿಕೊಂಡ ಬಾಲಕಿ! ಭಯಾನಕ ವಿಡಿಯೋ ವೈರಲ್

Shocking Video: 7 ಮರಿಗಳ ಜೊತೆ ನಾಯಿಗೆ ಬೆಂಕಿ ಹಚ್ಚಿ ಸುಟ್ಟ ಮಹಿಳೆಯರು; ಅಮಾನವೀಯ ವಿಡಿಯೋ ಇಲ್ಲಿದೆ

(Truck parts roll on road after accident shocking video goes viral)

Follow Us
Web contact
Web contact

TV9 Kannada

Read More
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​