AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ

'ಪತಿ ಸ್ನಾನ ಮಾಡುವುದಿಲ್ಲ, ಹಲ್ಲುಜ್ಜುವುದಿಲ್ಲ, ಆತನ ಬೆವರಿನ ವಾಸನೆಯಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ.ನನಗೆ ವಿಚ್ಛೇದನ ಕೊಡಿಸಿ' ಎಂದು ಮಹಿಳೆಯೊಬ್ಬಳು ಕೋರ್ಟ್ ಮೊರೆ ಹೋಗಿದ್ದಾಳೆ.ಜೊತೆಗೆ ಪತಿ ವಿರುದ್ಧ ಮಾಡಿದ್ದ ಆರೋಪಗಳನ್ನು ದೃಢೀಕರಿಸಲು ಆತನ ಸಹೋದ್ಯೋಗಿಗಳನ್ನು ಕೂಡ ಸಾಕ್ಷಿಯ ರೂಪದಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ.

Viral News: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ
ಬೆವರಿನ ವಾಸನೆ ತಡೆಯಲಾದರೆ ವಿಚ್ಛೇದನ ನೀಡಿದ ಪತ್ನಿImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 04, 2024 | 12:51 PM

Share

“ನನ್ನ ಪತಿ 10 ದಿನಕ್ಕೆ ಒಮ್ಮೆ ಮಾತ್ರ ಸ್ನಾನ ಮಾಡುತ್ತಾನೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಲ್ಲುಜ್ಜುತ್ತಾನೆ. ಇದರಿಂದ ಬಾಯಿ ಹಾಗೂ ದೇಹ ದುರ್ವಾಸನೆ ಬರುತ್ತಿದ್ದು, ಆತನೊಂದಿಗೆ ಜೀವನ ನಡೆಸಲು ನನಗೆ ಸಾಧ್ಯವಿಲ್ಲ” ಎಂದು ಮಹಿಳೆಯೊಬ್ಬಳು ತನ್ನ ಪತಿಯಿಂದ ವಿಚ್ಛೇದನ ಪಡೆಯಲು ಕೋರ್ಟ್ ಮೊರೆ ಹೋಗಿದ್ದಾಳೆ. ಆಡಿಟ್ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ ವೈಯಕ್ತಿಕ ನೈರ್ಮಲ್ಯದ ಕೊರತೆಯಿಂದಾಗಿ ಪತ್ನಿ ತನ್ನ ಪತಿ ವಿರುದ್ಧ ವಿಚ್ಛೇದನ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಪತಿ ವಿರುದ್ಧ ಪತ್ನಿ ಮಾಡಿದ ಆರೋಪಗಳನ್ನು ದೃಢೀಕರಿಸಲು ಆತನ ಸಹೋದ್ಯೋಗಿಗಳನ್ನು ಕೂಡ ಸಾಕ್ಷಿಯ ರೂಪದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಸಾಕ್ಷಿಗಳ ಆಧಾರದ ಮೇಲೆ ಮಹಿಳೆಗೆ ಪತಿಯಿಂದ ವಿಚ್ಛೇದನವನ್ನು ನೀಡಲಾಗಿದೆ. ಇದಲ್ಲದೆ, ಪತ್ನಿಗೆ ಪರಿಹಾರವಾಗಿ 16,500 ಡಾಲರ್ ಅಂದರೆ ಸುಮಾರು ರೂ. 13 ಲಕ್ಷ 69 ಸಾವಿರ ಪರಿಹಾರ ಧನ ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ: ಹೆಣ್ಣಿನ ಕುರುಹು ಕಾಣದ ವಿಚಿತ್ರ ಗ್ರಾಮವಿದು; ಏನಿದು ‘ವರ್ಜಿನ್ ವಿಲೇಜ್’?

ನ್ಯಾಯಾಲಯದಲ್ಲಿ ಸಾಕ್ಷಿಗಳ ಹೇಳಿಕೆಯ ಪ್ರಕಾರ, ಮಹಿಳೆಯ ಪತಿ 10 ದಿನಕ್ಕೊಮ್ಮೆ ಸ್ನಾನ ಮಾಡುತ್ತಾನೆ. ಇದಲ್ಲದೆ, ಹಲ್ಲುಗಳನ್ನು ವಾರಕ್ಕೊಮ್ಮೆ ಅಥವಾ ವಾರಕ್ಕೆ ಎರಡು ಬಾರಿ ಮಾತ್ರ ಹಲ್ಲುಜ್ಜುತ್ತಾನೆ. ಇದರಿಂದ ಬಾಯಿ ದುರ್ವಾಸನೆ ಹಾಗೂ ದೇಹದ ದುರ್ವಾಸನೆ ಬರುತ್ತಿದ್ದು, ಪತ್ನಿಗೆ ಆ ಗಂಡನೊಂದಿಗೆ ಬಾಳುವುದು ಕಷ್ಟವಾಯಿತು ಎಂದು ನಮೂದಿಸಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Sun, 4 February 24

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ