Viral News: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ

'ಪತಿ ಸ್ನಾನ ಮಾಡುವುದಿಲ್ಲ, ಹಲ್ಲುಜ್ಜುವುದಿಲ್ಲ, ಆತನ ಬೆವರಿನ ವಾಸನೆಯಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ.ನನಗೆ ವಿಚ್ಛೇದನ ಕೊಡಿಸಿ' ಎಂದು ಮಹಿಳೆಯೊಬ್ಬಳು ಕೋರ್ಟ್ ಮೊರೆ ಹೋಗಿದ್ದಾಳೆ.ಜೊತೆಗೆ ಪತಿ ವಿರುದ್ಧ ಮಾಡಿದ್ದ ಆರೋಪಗಳನ್ನು ದೃಢೀಕರಿಸಲು ಆತನ ಸಹೋದ್ಯೋಗಿಗಳನ್ನು ಕೂಡ ಸಾಕ್ಷಿಯ ರೂಪದಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿದ್ದಾಳೆ.

Viral News: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ
ಬೆವರಿನ ವಾಸನೆ ತಡೆಯಲಾದರೆ ವಿಚ್ಛೇದನ ನೀಡಿದ ಪತ್ನಿImage Credit source: Pinterest
Follow us
|

Updated on:Feb 04, 2024 | 12:51 PM

“ನನ್ನ ಪತಿ 10 ದಿನಕ್ಕೆ ಒಮ್ಮೆ ಮಾತ್ರ ಸ್ನಾನ ಮಾಡುತ್ತಾನೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಲ್ಲುಜ್ಜುತ್ತಾನೆ. ಇದರಿಂದ ಬಾಯಿ ಹಾಗೂ ದೇಹ ದುರ್ವಾಸನೆ ಬರುತ್ತಿದ್ದು, ಆತನೊಂದಿಗೆ ಜೀವನ ನಡೆಸಲು ನನಗೆ ಸಾಧ್ಯವಿಲ್ಲ” ಎಂದು ಮಹಿಳೆಯೊಬ್ಬಳು ತನ್ನ ಪತಿಯಿಂದ ವಿಚ್ಛೇದನ ಪಡೆಯಲು ಕೋರ್ಟ್ ಮೊರೆ ಹೋಗಿದ್ದಾಳೆ. ಆಡಿಟ್ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ ವೈಯಕ್ತಿಕ ನೈರ್ಮಲ್ಯದ ಕೊರತೆಯಿಂದಾಗಿ ಪತ್ನಿ ತನ್ನ ಪತಿ ವಿರುದ್ಧ ವಿಚ್ಛೇದನ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಪತಿ ವಿರುದ್ಧ ಪತ್ನಿ ಮಾಡಿದ ಆರೋಪಗಳನ್ನು ದೃಢೀಕರಿಸಲು ಆತನ ಸಹೋದ್ಯೋಗಿಗಳನ್ನು ಕೂಡ ಸಾಕ್ಷಿಯ ರೂಪದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಸಾಕ್ಷಿಗಳ ಆಧಾರದ ಮೇಲೆ ಮಹಿಳೆಗೆ ಪತಿಯಿಂದ ವಿಚ್ಛೇದನವನ್ನು ನೀಡಲಾಗಿದೆ. ಇದಲ್ಲದೆ, ಪತ್ನಿಗೆ ಪರಿಹಾರವಾಗಿ 16,500 ಡಾಲರ್ ಅಂದರೆ ಸುಮಾರು ರೂ. 13 ಲಕ್ಷ 69 ಸಾವಿರ ಪರಿಹಾರ ಧನ ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ: ಹೆಣ್ಣಿನ ಕುರುಹು ಕಾಣದ ವಿಚಿತ್ರ ಗ್ರಾಮವಿದು; ಏನಿದು ‘ವರ್ಜಿನ್ ವಿಲೇಜ್’?

ನ್ಯಾಯಾಲಯದಲ್ಲಿ ಸಾಕ್ಷಿಗಳ ಹೇಳಿಕೆಯ ಪ್ರಕಾರ, ಮಹಿಳೆಯ ಪತಿ 10 ದಿನಕ್ಕೊಮ್ಮೆ ಸ್ನಾನ ಮಾಡುತ್ತಾನೆ. ಇದಲ್ಲದೆ, ಹಲ್ಲುಗಳನ್ನು ವಾರಕ್ಕೊಮ್ಮೆ ಅಥವಾ ವಾರಕ್ಕೆ ಎರಡು ಬಾರಿ ಮಾತ್ರ ಹಲ್ಲುಜ್ಜುತ್ತಾನೆ. ಇದರಿಂದ ಬಾಯಿ ದುರ್ವಾಸನೆ ಹಾಗೂ ದೇಹದ ದುರ್ವಾಸನೆ ಬರುತ್ತಿದ್ದು, ಪತ್ನಿಗೆ ಆ ಗಂಡನೊಂದಿಗೆ ಬಾಳುವುದು ಕಷ್ಟವಾಯಿತು ಎಂದು ನಮೂದಿಸಲಾಗಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Sun, 4 February 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ