AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಫ್ಲಿಪ್​ ಕಾರ್ಟ್​ನಲ್ಲಿ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ; ಸಿಕ್ಕಿದ್ದು ಮಾತ್ರ ಖಾಲಿ ಬಾಕ್ಸ್!

Shocking News: ನಟ ಫ್ಲಿಪ್ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್​ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

Viral News: ಫ್ಲಿಪ್​ ಕಾರ್ಟ್​ನಲ್ಲಿ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ; ಸಿಕ್ಕಿದ್ದು ಮಾತ್ರ ಖಾಲಿ ಬಾಕ್ಸ್!
ಟ್ವಿಟರ್​ ಪೋಸ್ಟ್​
TV9 Web
| Edited By: |

Updated on: Oct 17, 2021 | 10:30 AM

Share

ಫ್ಲಿಪ್​ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದ ನಟ ಪರಾಸ್ ಕಲ್ನವತ್ ಅವರು ಆರ್ಡರ್ ಸ್ವೀಕರಿಸಿದ ಬಳಿಕ ಖಾಲಿ ಬಾಕ್ಸ್ ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ಈ ಕುರಿತಂತೆ ಅವರು ಟ್ವಿಟರ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಟಿವಿ ಧಾರವಾಹಿ ಅನುಪಮಾದಲ್ಲಿ ಸಮರ್ ಪಾತ್ರದಲ್ಲಿ ಜನಪ್ರಿಯತೆ ಗಳಿಸಿಕೊಂಡಿರುವ ನಟ ಫ್ಲಿಪ್ ಕಾರ್ಟ್​ನಿಂದ ಇಯರ್ ಫೋನ್ ಆರ್ಡರ್ ಮಾಡಿದ್ದರು. ಆದರೆ ಬಾಕ್ಸ್​ನಲ್ಲಿ ಏನೂ ಇರಲಿಲ್ಲ ಎಂದು ಪೋಸ್ಟ್​ ಹಂಚಿಕೊಂಡಿದ್ದಾರೆ.

ಇಲ್ಲಿ ನಾನು ಫ್ಲಿಪ್​ ಕಾರ್ಟ್​ನಿಂದ ಏನೂ ಸ್ವೀಕರಿಸಿಲ್ಲ. ಸಮಯ ಕಳೆಯುತ್ತಿದ್ದಂತೆಯೇ ಈ ಥರಹದ ಪ್ರಕರಣಗಳು ಕಂಡು ಬರುತ್ತಿವೆ. ಇದೇ ರೀತಿ ಮುಂದುವೆರೆದರೆ ಶೀಘ್ರದಲ್ಲಿಯೇ ಫ್ಲಿಪ್ ಕಾರ್ಟ್​ನಿಂದ ಜನರು ವಸ್ತುಗಳ ಖರೀದಿಯನ್ನು ನಿಲ್ಲಿಸುತ್ತಾರೆ ಎಂದು ಪರಾಸ್ ಟ್ವೀಟ್ ಮಾಡಿದ್ದಾರೆ. ಅವರಿಗೆ ತಲುಪಿದ ಖಾಲಿ ಬಾಕ್ಸ್​ನ ಚಿತ್ರಗಳನ್ನೂ ಸಹ ಅವರು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರ ಟ್ವೀಟ್​ಗೆ ಫ್ಲಿಪ್ ಕಾರ್ಟ್ ಪ್ರತಿಕ್ರಿಯಿಸಿ, ಕ್ಷಮಿಸಿ, ನಿಮ್ಮ ಕಾಳಜಿಯನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ನಿಮಗೆ ಸಹಾಯ ಮಾಡುತ್ತೇವೆ. ದಯವಿಟ್ಟು ನಿಮ್ಮ ಆರ್ಡರ್ ಐಡಿಯನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಇದರಿಂದ ನಿಮಗೆ ಮತ್ತಷ್ಟು ಸಹಾಯ ಮಾಡುತ್ತೇವೆ ಎಂದು ಹೇಳಿದೆ.

ಅನೇಕರು ಈ ರೀತಿಯ ಅನುಭವಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ತಮಾಷೆ ಮಾಡಿದ್ದಾರೆ. ಈ ವಾರದಲ್ಲಿ ಇಂಥಹುದೇ ಮತ್ತೊಂದು ಪ್ರಕರಣ ಬಯಲಾಗಿತ್ತು. ರಿಯಾಯಿತಿಯಲ್ಲಿ ಆಪಲ್ ಐಫೋನ್ 12 ಅನ್ನು ಆರ್ಡರ್ ಮಾಡಿದ್ದ ಗ್ರಾಹಕರೋರ್ವರಿಗೆ ನಿರ್ಮಾ ಸೋಪ್ ಬಂದಿತ್ತು. ಐಫೋನ್ ಇರುತ್ತದೆ ಎಂದು ಖಷಿಯಿಂದ ಬಾಕ್ಸ್ ಓಪನ್​ ಮಾಡಿದ ಗ್ರಾಹಕರು ಅದರಲ್ಲಿ ನಿರ್ಮಾ ಸೋಪ್ ನೋಡಿ ಶಾಕ್ ಆಗಿದ್ದರು. ಈ ರೀತಿ ನಡೆದಿದೆ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Shocking News: ಫ್ಲಿಪ್ ​ಕಾರ್ಟ್​ನಲ್ಲಿ ಆರ್ಡರ್ ಮಾಡಿದ್ದು 53,000 ರೂ. Apple iPhone 12 ಫೋನ್​; ಕೈಗೆ ಸಿಕ್ಕಿದ್ದು ಮಾತ್ರ ನಿರ್ಮಾ ಸೋಪ್!

Viral News: ಬರೋಬ್ಬರಿ 2,700 ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ; ಏನಿದರ ವಿಶೇಷತೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್