AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು

Twitter Trends: ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ. ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು
ಬೆಂಗಳೂರಿನ ಮರಗಳಲ್ಲಿ ಅರಳಿರುವ ಹೂಗಳು
TV9 Web
| Edited By: |

Updated on: Mar 30, 2022 | 8:32 AM

Share

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಉದ್ಯಾನನಗರಿ (Garden City Bengaluru) ಎಂಬ ಬಿರುದೂ ಇದೆ. ಬೆಂಗಳೂರಿನಲ್ಲಿ ಅಳಿದುಳಿದಿರುವ ಹಲವು ಮರಗಳಿಗೆ ಇದು ಹೂ ಬಿಡುವ ಕಾಲ. ರಸ್ತೆಯಲ್ಲಿ ನಡೆಯುತ್ತಾ ಕತ್ತೆತ್ತಿ ನೋಡಿದರೆ ಬಣ್ಣಬಣ್ಣದ ಚಿತ್ತಾರ ಹೊಸ ಮೆರುಗು ಕೊಟ್ಟಂತೆ ಕಾಣಿಸುತ್ತದೆ. ಬೆಂಗಳೂರಿನ ಈ ಸಂಭ್ರಮವನ್ನು ಜನರು ಟ್ವಿಟರ್​ನಲ್ಲಿ #Spring ಹ್ಯಾಷ್​ಟ್ಯಾಗ್​ಗಳೊಂದಿಗೆ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಕಬ್ಬನ್​ಪಾರ್ಕ್​ನಲ್ಲಿರುವ ಕಾಂಡದಿಂದಲೇ ಹೂ ಬಿಡುವ ಮರವೊಂದಕ್ಕೆ ಮೀನಾ ಮುಕೇಶ್ ಎನ್ನುವವರು ರಾಪುಂಜೆಲ್ ಎಂದು ಬೊಂಬೆಯ ಹೆಸರನ್ನು ಹೊಸದಾಗಿ ನಾಮಕರಣ ಮಾಡಿದಿದ್ದಾರೆ. ‘ಈ ಮರದ ಕಾಂಡದಿಂದಲೇ ಮೊಗ್ಗು, ಹೂಗ, ಕಾಯಿ ಕಾಣಿಸುತ್ತದೆ. ಇದೊಂದು ಥರ ರಾಪುಂಜೆಲ್​ನ ಸುಂದರ ನೀಳ ಕೂದಲಿಗೆ ಮಾಡಿದ ಅಲಂಕಾರದಂತೆ ಕಾಣಿಸುತ್ತದೆ’ ಎಂದು ಅವರು ಖುಷಿಪಟ್ಟಿದ್ದಾರೆ.

ಸಜ್ಜಿದ್ ದಾರ್ ಎನ್ನುವವರು ವೈಟ್​ಫೀಲ್ಡ್​ನಲ್ಲಿ ಹೂ ತುಂಬಿಕೊಂಡ ಮರದ ಅಡಿ ನಿಂತ ಕಾರೊಂದರ ಚಿತ್ರ ಹಂಚಿಕೊಂಡಿದ್ದಾರೆ. ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ.

ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

ಇದನ್ನೂ ಓದಿ: ಟ್ವಿಟರ್ ಡೊನಾಲ್ಡ್ ಟ್ರಂಪ್​​ನ್ನು ಬ್ಲಾಕ್ ಮಾಡುತ್ತದೆ, ಆದರೆ ಹಿಂದೂ ದೇವರ ವಿರುದ್ಧ ಪೋಸ್ಟ್ ಮಾಡಿದ ಬಳಕೆದಾರರ ವಿರುದ್ಧ ಯಾಕಿಲ್ಲ?: ದೆಹಲಿ ಹೈಕೋರ್ಟ್

ಇದನ್ನೂ ಓದಿ: CM of Karnataka: ಮುಖ್ಯಮಂತ್ರಿಯ ಟ್ವಿಟರ್​ ಖಾತೆಯನ್ನೇ ಹ್ಯಾಕ್​ ಮಾಡಿದ ಕಿಡಿಗೇಡಿಗಳು

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!