AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು

Twitter Trends: ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ. ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು
ಬೆಂಗಳೂರಿನ ಮರಗಳಲ್ಲಿ ಅರಳಿರುವ ಹೂಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 30, 2022 | 8:32 AM

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಉದ್ಯಾನನಗರಿ (Garden City Bengaluru) ಎಂಬ ಬಿರುದೂ ಇದೆ. ಬೆಂಗಳೂರಿನಲ್ಲಿ ಅಳಿದುಳಿದಿರುವ ಹಲವು ಮರಗಳಿಗೆ ಇದು ಹೂ ಬಿಡುವ ಕಾಲ. ರಸ್ತೆಯಲ್ಲಿ ನಡೆಯುತ್ತಾ ಕತ್ತೆತ್ತಿ ನೋಡಿದರೆ ಬಣ್ಣಬಣ್ಣದ ಚಿತ್ತಾರ ಹೊಸ ಮೆರುಗು ಕೊಟ್ಟಂತೆ ಕಾಣಿಸುತ್ತದೆ. ಬೆಂಗಳೂರಿನ ಈ ಸಂಭ್ರಮವನ್ನು ಜನರು ಟ್ವಿಟರ್​ನಲ್ಲಿ #Spring ಹ್ಯಾಷ್​ಟ್ಯಾಗ್​ಗಳೊಂದಿಗೆ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಕಬ್ಬನ್​ಪಾರ್ಕ್​ನಲ್ಲಿರುವ ಕಾಂಡದಿಂದಲೇ ಹೂ ಬಿಡುವ ಮರವೊಂದಕ್ಕೆ ಮೀನಾ ಮುಕೇಶ್ ಎನ್ನುವವರು ರಾಪುಂಜೆಲ್ ಎಂದು ಬೊಂಬೆಯ ಹೆಸರನ್ನು ಹೊಸದಾಗಿ ನಾಮಕರಣ ಮಾಡಿದಿದ್ದಾರೆ. ‘ಈ ಮರದ ಕಾಂಡದಿಂದಲೇ ಮೊಗ್ಗು, ಹೂಗ, ಕಾಯಿ ಕಾಣಿಸುತ್ತದೆ. ಇದೊಂದು ಥರ ರಾಪುಂಜೆಲ್​ನ ಸುಂದರ ನೀಳ ಕೂದಲಿಗೆ ಮಾಡಿದ ಅಲಂಕಾರದಂತೆ ಕಾಣಿಸುತ್ತದೆ’ ಎಂದು ಅವರು ಖುಷಿಪಟ್ಟಿದ್ದಾರೆ.

ಸಜ್ಜಿದ್ ದಾರ್ ಎನ್ನುವವರು ವೈಟ್​ಫೀಲ್ಡ್​ನಲ್ಲಿ ಹೂ ತುಂಬಿಕೊಂಡ ಮರದ ಅಡಿ ನಿಂತ ಕಾರೊಂದರ ಚಿತ್ರ ಹಂಚಿಕೊಂಡಿದ್ದಾರೆ. ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ.

ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

ಇದನ್ನೂ ಓದಿ: ಟ್ವಿಟರ್ ಡೊನಾಲ್ಡ್ ಟ್ರಂಪ್​​ನ್ನು ಬ್ಲಾಕ್ ಮಾಡುತ್ತದೆ, ಆದರೆ ಹಿಂದೂ ದೇವರ ವಿರುದ್ಧ ಪೋಸ್ಟ್ ಮಾಡಿದ ಬಳಕೆದಾರರ ವಿರುದ್ಧ ಯಾಕಿಲ್ಲ?: ದೆಹಲಿ ಹೈಕೋರ್ಟ್

ಇದನ್ನೂ ಓದಿ: CM of Karnataka: ಮುಖ್ಯಮಂತ್ರಿಯ ಟ್ವಿಟರ್​ ಖಾತೆಯನ್ನೇ ಹ್ಯಾಕ್​ ಮಾಡಿದ ಕಿಡಿಗೇಡಿಗಳು

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್