AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು

Twitter Trends: ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ. ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು
ಬೆಂಗಳೂರಿನ ಮರಗಳಲ್ಲಿ ಅರಳಿರುವ ಹೂಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Mar 30, 2022 | 8:32 AM

Share

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಉದ್ಯಾನನಗರಿ (Garden City Bengaluru) ಎಂಬ ಬಿರುದೂ ಇದೆ. ಬೆಂಗಳೂರಿನಲ್ಲಿ ಅಳಿದುಳಿದಿರುವ ಹಲವು ಮರಗಳಿಗೆ ಇದು ಹೂ ಬಿಡುವ ಕಾಲ. ರಸ್ತೆಯಲ್ಲಿ ನಡೆಯುತ್ತಾ ಕತ್ತೆತ್ತಿ ನೋಡಿದರೆ ಬಣ್ಣಬಣ್ಣದ ಚಿತ್ತಾರ ಹೊಸ ಮೆರುಗು ಕೊಟ್ಟಂತೆ ಕಾಣಿಸುತ್ತದೆ. ಬೆಂಗಳೂರಿನ ಈ ಸಂಭ್ರಮವನ್ನು ಜನರು ಟ್ವಿಟರ್​ನಲ್ಲಿ #Spring ಹ್ಯಾಷ್​ಟ್ಯಾಗ್​ಗಳೊಂದಿಗೆ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಕಬ್ಬನ್​ಪಾರ್ಕ್​ನಲ್ಲಿರುವ ಕಾಂಡದಿಂದಲೇ ಹೂ ಬಿಡುವ ಮರವೊಂದಕ್ಕೆ ಮೀನಾ ಮುಕೇಶ್ ಎನ್ನುವವರು ರಾಪುಂಜೆಲ್ ಎಂದು ಬೊಂಬೆಯ ಹೆಸರನ್ನು ಹೊಸದಾಗಿ ನಾಮಕರಣ ಮಾಡಿದಿದ್ದಾರೆ. ‘ಈ ಮರದ ಕಾಂಡದಿಂದಲೇ ಮೊಗ್ಗು, ಹೂಗ, ಕಾಯಿ ಕಾಣಿಸುತ್ತದೆ. ಇದೊಂದು ಥರ ರಾಪುಂಜೆಲ್​ನ ಸುಂದರ ನೀಳ ಕೂದಲಿಗೆ ಮಾಡಿದ ಅಲಂಕಾರದಂತೆ ಕಾಣಿಸುತ್ತದೆ’ ಎಂದು ಅವರು ಖುಷಿಪಟ್ಟಿದ್ದಾರೆ.

ಸಜ್ಜಿದ್ ದಾರ್ ಎನ್ನುವವರು ವೈಟ್​ಫೀಲ್ಡ್​ನಲ್ಲಿ ಹೂ ತುಂಬಿಕೊಂಡ ಮರದ ಅಡಿ ನಿಂತ ಕಾರೊಂದರ ಚಿತ್ರ ಹಂಚಿಕೊಂಡಿದ್ದಾರೆ. ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ.

ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

ಇದನ್ನೂ ಓದಿ: ಟ್ವಿಟರ್ ಡೊನಾಲ್ಡ್ ಟ್ರಂಪ್​​ನ್ನು ಬ್ಲಾಕ್ ಮಾಡುತ್ತದೆ, ಆದರೆ ಹಿಂದೂ ದೇವರ ವಿರುದ್ಧ ಪೋಸ್ಟ್ ಮಾಡಿದ ಬಳಕೆದಾರರ ವಿರುದ್ಧ ಯಾಕಿಲ್ಲ?: ದೆಹಲಿ ಹೈಕೋರ್ಟ್

ಇದನ್ನೂ ಓದಿ: CM of Karnataka: ಮುಖ್ಯಮಂತ್ರಿಯ ಟ್ವಿಟರ್​ ಖಾತೆಯನ್ನೇ ಹ್ಯಾಕ್​ ಮಾಡಿದ ಕಿಡಿಗೇಡಿಗಳು

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?