AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು

Twitter Trends: ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ. ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

Spring: ಬೆಂಗಳೂರಿನಲ್ಲೀಗ ವಸಂತಕಾಲದ ಸಂಭ್ರಮ: ಟ್ವಿಟರ್​ನಲ್ಲಿ ಚಿತ್ರಗಳನ್ನು ಹಂಚಿ ಖುಷಿಪಟ್ಟ ಜನರು
ಬೆಂಗಳೂರಿನ ಮರಗಳಲ್ಲಿ ಅರಳಿರುವ ಹೂಗಳು
TV9 Web
| Edited By: |

Updated on: Mar 30, 2022 | 8:32 AM

Share

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಉದ್ಯಾನನಗರಿ (Garden City Bengaluru) ಎಂಬ ಬಿರುದೂ ಇದೆ. ಬೆಂಗಳೂರಿನಲ್ಲಿ ಅಳಿದುಳಿದಿರುವ ಹಲವು ಮರಗಳಿಗೆ ಇದು ಹೂ ಬಿಡುವ ಕಾಲ. ರಸ್ತೆಯಲ್ಲಿ ನಡೆಯುತ್ತಾ ಕತ್ತೆತ್ತಿ ನೋಡಿದರೆ ಬಣ್ಣಬಣ್ಣದ ಚಿತ್ತಾರ ಹೊಸ ಮೆರುಗು ಕೊಟ್ಟಂತೆ ಕಾಣಿಸುತ್ತದೆ. ಬೆಂಗಳೂರಿನ ಈ ಸಂಭ್ರಮವನ್ನು ಜನರು ಟ್ವಿಟರ್​ನಲ್ಲಿ #Spring ಹ್ಯಾಷ್​ಟ್ಯಾಗ್​ಗಳೊಂದಿಗೆ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

ಕಬ್ಬನ್​ಪಾರ್ಕ್​ನಲ್ಲಿರುವ ಕಾಂಡದಿಂದಲೇ ಹೂ ಬಿಡುವ ಮರವೊಂದಕ್ಕೆ ಮೀನಾ ಮುಕೇಶ್ ಎನ್ನುವವರು ರಾಪುಂಜೆಲ್ ಎಂದು ಬೊಂಬೆಯ ಹೆಸರನ್ನು ಹೊಸದಾಗಿ ನಾಮಕರಣ ಮಾಡಿದಿದ್ದಾರೆ. ‘ಈ ಮರದ ಕಾಂಡದಿಂದಲೇ ಮೊಗ್ಗು, ಹೂಗ, ಕಾಯಿ ಕಾಣಿಸುತ್ತದೆ. ಇದೊಂದು ಥರ ರಾಪುಂಜೆಲ್​ನ ಸುಂದರ ನೀಳ ಕೂದಲಿಗೆ ಮಾಡಿದ ಅಲಂಕಾರದಂತೆ ಕಾಣಿಸುತ್ತದೆ’ ಎಂದು ಅವರು ಖುಷಿಪಟ್ಟಿದ್ದಾರೆ.

ಸಜ್ಜಿದ್ ದಾರ್ ಎನ್ನುವವರು ವೈಟ್​ಫೀಲ್ಡ್​ನಲ್ಲಿ ಹೂ ತುಂಬಿಕೊಂಡ ಮರದ ಅಡಿ ನಿಂತ ಕಾರೊಂದರ ಚಿತ್ರ ಹಂಚಿಕೊಂಡಿದ್ದಾರೆ. ಟಾರ್ ರಸ್ತೆಯ ಮೇಲೆ ಚಾಚಿಕೊಂಡಿರುವ ಮರಗಳಿಂದ ಉದುರಿರುದ ಹೂ ಪಕಳೆಗಳು ಮತ್ತು ಹೂ ತುಂಬಿಕೊಂಡಿರುವ ಮರಗಳು ಬೆಂಗಳೂರಿನ ಮೆರುಗು ಹೇಗೆ ಹೆಚ್ಚಿಸಿವೆ ಎನ್ನುವುದಕ್ಕೆ ಈ ಚಿತ್ರ ಸಾಕ್ಷಿಯಂತಿದೆ.

ಗಮನ ಸೆಳೆಯು ಕೆಲ ಪೋಸ್ಟ್​ಗಳು ಇಲ್ಲಿವೆ. ಕಣ್ತುಂಬಿಕೊಳ್ಳಿ.

ಇದನ್ನೂ ಓದಿ: ಟ್ವಿಟರ್ ಡೊನಾಲ್ಡ್ ಟ್ರಂಪ್​​ನ್ನು ಬ್ಲಾಕ್ ಮಾಡುತ್ತದೆ, ಆದರೆ ಹಿಂದೂ ದೇವರ ವಿರುದ್ಧ ಪೋಸ್ಟ್ ಮಾಡಿದ ಬಳಕೆದಾರರ ವಿರುದ್ಧ ಯಾಕಿಲ್ಲ?: ದೆಹಲಿ ಹೈಕೋರ್ಟ್

ಇದನ್ನೂ ಓದಿ: CM of Karnataka: ಮುಖ್ಯಮಂತ್ರಿಯ ಟ್ವಿಟರ್​ ಖಾತೆಯನ್ನೇ ಹ್ಯಾಕ್​ ಮಾಡಿದ ಕಿಡಿಗೇಡಿಗಳು

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು