AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಧು-ವರರಂತೆ ಸೀರೆ, ಪಂಚೆ ತೊಟ್ಟು ಸಿಂಗಾರಗೊಂಡ ಶ್ವಾನಗಳು! ವಿಡಿಯೋ ವೈರಲ್

ಹೆಣ್ಣು ನಾಯಿಗೆ ಕಿವಿಯೋಲೆ, ಸರ ಹಾಕಿ, ಹಣೆಗೆ ಬಿಂದಿ ಇಟ್ಟು ಲಕ್ಷಣವಾಗಿ ಅಲಂಕಾರ ಮಾಡಲಾಗಿದೆ. ಅದೇ ರೀತಿ ಗಂಡು ನಾಯಿಗೆ ಕೊರಳಿಗೆ ಮಾಲೆ ಹಾಕಿಸಿ ಶಲ್ಯ ತೊಡೆಸಿ ಕೂರಿಸಲಾಗಿದೆ.

Viral Video: ವಧು-ವರರಂತೆ ಸೀರೆ, ಪಂಚೆ ತೊಟ್ಟು ಸಿಂಗಾರಗೊಂಡ ಶ್ವಾನಗಳು! ವಿಡಿಯೋ ವೈರಲ್
TV9 Web
| Edited By: |

Updated on:Jul 20, 2021 | 10:42 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ತಮಾಷೆಯ ವಿಡಿಯೋಗಳು ಹರಿದಾಡುತ್ತಿರುವುದು ನಿಜ. ಕೆಲವು ಮನಸ್ಸಿಗೆ ತುಂಬಾ ಹಿಡಿಸಿಬಿಡ್ತವೆ. ಇನ್ನು ಕೆಲವು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತವೆ. ಇದೀಗ ವೈರಲ್ ಆದರ ಸುದ್ದಿಯೂ ಅಂಥದ್ದೇ ಒಂದು. ವಧು- ವರ ಮದುವೆಯಲ್ಲಿ ಹೇಗೆ ರೆಡಿ ಆಗ್ತಾರೋ ಅದೇ ರೀತಿ ಎರಡು ನಾಯಿಗಳು ಅಲಂಕಾರಗೊಂಡು ಮಾಲೆ ಹಾಕಿಕೊಂಡು ಕುಳಿತಿವೆ. ಈ ದೃಶ್ಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು ಹಾಸ್ಯ ಮಾಡಿ ನಗುತ್ತಿದ್ದಾರೆ. ನೀವೂ ಒಮ್ಮೆ ವಿಡಿಯೋ ನೋಡಿ.. ಬಿದ್ದೂ ಬಿದ್ದೂ ನಗ್ತೀರಾ.

ಹೆಣ್ಣು ನಾಯಿಗೆ ಕಿವಿಯೋಲೆ, ಸರ ಹಾಕಿ, ಹಣೆಗೆ ಬಿಂದಿ ಇಟ್ಟು ಲಕ್ಷಣವಾಗಿ ಅಲಂಕಾರ ಮಾಡಲಾಗಿದೆ. ಅದೇ ರೀತಿ ಗಂಡು ನಾಯಿಗೆ ಕೊರಳಿಗೆ ಮಾಲೆ ಹಾಕಿಸಿ ಶಲ್ಯ ತೊಡೆಸಿ ಕೂರಿಸಲಾಗಿದೆ. ವಧು ಮತ್ತು ವರರಂತೆ ನಾಯಿಗಳು ಅಲಂಕಾರಗೊಂಡು ವಿವಾಹಕ್ಕೆ ಸಿದ್ಧರಾದಂತೆ ಅನಿಸುತ್ತದೆ. ವಿಡಿಯೋ ಇದೀಗ ಫುಲ್ ವೈರಲ್​ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದ್ದಂತೆಯೇ 46 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. 1,000ಕ್ಕೂ ಹೆಚ್ಚು ಲೈಕ್ಸ್​ಗಳು ಲಭಿಸಿವೆ. ತಮ್ಮ ಅಭಿಪ್ರಾಯಗಳನ್ನು ನೆಟ್ಟಿಗರು ಕಾಮೆಂಟ್ಸ್​ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral video: ವಧು ಪಕ್ಕದಲ್ಲಿರುವಾಗಲೇ ವರನಿಗೆ ಗಡದ್ದಾಗಿ ನಿದ್ದೆ! ರಾತ್ರಿ ಕುಡಿದಿದ್ದೇ ಹೆಚ್ಚಾಯ್ತಾ? ಎಂದ ನೆಟ್ಟಿಗರು

Viral Video: ಮದುವೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ವಧು; ಕಂಗಾಲಾಗಿ ಮಂಟಪದಿಂದ ಓಡಿಹೋದ ವರ!

Published On - 10:41 am, Tue, 20 July 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್