AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Story: ಇಂಜಿನಿಯರಿಂಗ್​ ಓದಿ ಕಂಪನಿ ಉದ್ಯೋಗ ಬಿಟ್ಟು ಬಿರಿಯಾನಿ​ ಅಂಗಡಿ ತೆರೆದ​ ಯುವಕರು

ಇಂಜಿನೀಯರಿಂಗ್​​ ಓದಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಇಬ್ಬರು ಯುವಕರು ಕೆಲಸ ಬಿಟ್ಟು ಬೀದಿ ಬದಿಯಲ್ಲಿ ಬಿರಿಯಾನಿ ಅಂಗಡಿ ತೆರೆದಿದ್ದಾರೆ. ಹರಿಯಾಣಾದ ಸೋನಿಪತ್​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

Viral Story: ಇಂಜಿನಿಯರಿಂಗ್​ ಓದಿ ಕಂಪನಿ ಉದ್ಯೋಗ ಬಿಟ್ಟು ಬಿರಿಯಾನಿ​ ಅಂಗಡಿ ತೆರೆದ​ ಯುವಕರು
ಬಿರಿಯಾನಿ ಅಂಗಡಿ
TV9 Web
| Edited By: |

Updated on:Mar 12, 2022 | 9:48 AM

Share

ಉದ್ಯೋಗ (Job) ಎಲ್ಲರಿಗೂ ಬೇಕು. ಪ್ರತಿದಿನ  9 ಗಂಟೆಯಿಂದ 5 ಗಂಟೆಯವರೆಗೆ ಕೆಲಸ ಮಾಡಿ ಸಂಜೆ ಮನೆಗೆ ಹೋಗುವಷ್ಟರಲ್ಲಿ ಬಸವಳಿದು ಹೋಗುವವರೇ ಹೆಚ್ಚು.  ಮನೆಯ ಸಂಕಷ್ಟ, ಸಾಲ ಹೀಗೆ ನಾನಾ ಕಾರಣಗಳಿಂದ ಒಲ್ಲದ ಮನಸ್ಸಿನಿಂದ ದುಡಿಯುವ ಸಾಕಷ್ಟು ಜನರನ್ನು ಕಾಣಬಹುದು. ಆದರೆ ಕೆಲಸ ಬಿಟ್ಟು  ಸ್ವಂತ ಉದ್ಯೋಗ ಮಾಡುವಷ್ಟು ಧೈರ್ಯ ಎಲ್ಲರಲ್ಲಿಯೂ ಇರುವುದಿಲ್ಲ. ಹಣ ಹೂಡಿಕೆ  ಮಾಡಿ ಕೈಸುಟ್ಟುಕೊಂಡರೆ ಎನ್ನುವ ಭಯವೇ ಹೆಚ್ಚು. ಹೀಗಿದ್ದಾಗ ಇಂಜಿನೀಯರಿಂಗ್​​ ಓದಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಇಬ್ಬರು ಯುವಕರು ಕೆಲಸ ಬಿಟ್ಟು ಬೀದಿ ಬದಿಯಲ್ಲಿ ಬಿರಿಯಾನಿ ಅಂಗಡಿ (Biriyani Stall) ತೆರೆದಿದ್ದಾರೆ. ಹರಿಯಾಣಾದ ಸೋನಿಪತ್​ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಚಾರ ಎಲ್ಲೆಡೆ ವೈರಲ್​ ಆಗಿದೆ.

9 ರಿಂದ 5 ಗಂಟೆಯವರೆಗೆ ದುಡಿಯುವ ಬದಲು ರೋಹಿತ್​ ಮತ್ತು ಸಚಿನ್​ ಎನ್ನುವ ಯುವಕರು ವೆಜ್​ ಬಿರಿಯಾನ್​ ಅಂಗಡಿಯನ್ನು ತೆರೆದಿದ್ದಾರೆ. ಎಣ್ಣೆರಹಿತ ಬಿರಿಯಾನಿಗೆ 50 ರೂ ಹಾಗೂ ಎಣ್ಣೆಹಾಕಿದ ವೆಜ್​ ಬಿರಿಯಾನಿಗೆ ಒಂದು ಪ್ಲೇಟ್​ಗೆ 70ರೂ ತೆಗೆದುಕೊಳ್ಳುತ್ತಾರಂತೆ ಉತ್ತಮ ಗುಣಮಟ್ಟದ ಅಕ್ಕಿಯನ್ನು ಬಳಸಿ ಬಿರಿಯಾನಿಯನ್ನು ತಯಾರಿಸಿ ಗ್ರಾಹಕರಿಗೆ ನೀಡುತ್ತಾರೆ. ಇವರ ವೆಜ್​ ಬಿರಿಯಾನಿ ಅಂಗಡಿಗೆ ಇಂಜಿನಿಯರ್​ ವೆಜ್​ ಬಿರಿಯಾನಿ ಸ್ಟಾಲ್​ ಎಂದು ಹೆಸರಿಟ್ಟಿದ್ದಾರೆ.

ಸಚಿನ್​ ಮತ್ತು ರೋಹಿತ್​ ಇಬ್ಬರೂ ಐದು ವರ್ಷಗಳ ಕಾಲ ಎಂಜಿನಿಯರಿಂಗ್ ಓದಿದ್ದಾರೆ. ರೋಹಿತ್ ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದಾಗ, ಸಚಿನ್ ಬಿ.ಟೆಕ್ ಓದಿದ್ದರು. ಆದರೆ, ಕೆಲಸದಲ್ಲಿ ತೃಪ್ತರಾಗದ ಹಿನ್ನೆಲೆಯಲ್ಲಿ ಬಿರಿಯಾನಿ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಕಂಪನಿಯಲ್ಲಿ ದಿನವಿಡೀ ದುಡಿಯುವುದಕ್ಕಿಂತ ಬಿರಿಯಾನಿ ಉದ್ಯೋಗ ಖುಷಿ ನೀಡಿದೆ ಎನ್ನುವ ಅವರು ಮುಂದಿನ ದಿನಗಳಲ್ಲಿ ವ್ಯವಹಾರವನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಯೋಜನೆ ರೂಪಿಸಿದ್ದಾರೆ ಈ ಕುರಿತು ಇಂಡಿಯಾ ಟುಡೆ ವರದಿ ತಿಳಿಸಿದೆ.

ಇದನ್ನೂ ಓದಿ:

ಗ್ರ್ಯಾಂಡ್​ ಲುಕ್​ನಲ್ಲಿ ಬಂದ ವಧುವನ್ನು ನೋಡಿ ಭಾವುಕನಾದ ವರ : ವಿಡಿಯೋ ವೈರಲ್​

Published On - 9:46 am, Sat, 12 March 22

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ