AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ; ಅಸಭ್ಯ ವರ್ತನೆಗೆ ಪ್ರಯಾಣಿಕರು ಕಿಡಿ

ಪರಸ್ಪರ ಬಣ್ಣ ಹಚ್ಚಿಕೊಂಡು ಅಸಭ್ಯವಾಗಿದ್ದು ವರ್ತಿಸಿದ್ದು, ಯುವತಿಯರ ಅವತಾರ ಕಂಡು ಪ್ರಯಾಣಿಕರು ಕಿಡಿಕಾರಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Video: ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ; ಅಸಭ್ಯ ವರ್ತನೆಗೆ ಪ್ರಯಾಣಿಕರು ಕಿಡಿ
ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ
ಅಕ್ಷತಾ ವರ್ಕಾಡಿ
|

Updated on: Mar 24, 2024 | 5:38 PM

Share

ಇತ್ತೀಚಿನ ದಿನಗಳಲ್ಲಿ ಮೆಟ್ರೋದಲ್ಲಿ ರೀಲ್ಸ್​​ ಮಾಡುವವರ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೊಮ್ಮೆ ದೆಹಲಿ ಮೆಟ್ರೋ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದೆ. ಯುವತಿಯರಿಬ್ಬರು ಹೋಳಿ ಹಬ್ಭದ ಪ್ರಯುತ್ನ ಪರಸ್ಪರ ಬಣ್ಣ ಹಚ್ಚಿಕೊಂಡು ಅಸಭ್ಯವಾಗಿದ್ದು ವರ್ತಿಸಿದ್ದು, ಯುವತಿಯರ ಅವತಾರ ಕಂಡು ಪ್ರಯಾಣಿಕರು ಕಿಡಿಕಾರಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಇಬ್ಬರು ಹುಡುಗಿಯರು ನೆಲದ ಮೇಲೆ ಕುಳಿತಿರುವುದು ಮತ್ತು ನೆಲದ ಮೇಲೆ ಬಣ್ಣ ಹರಡಿರುವುದನ್ನು ನೀವು ವೀಡಿಯೊದಲ್ಲಿ ನೋಡಬಹುದು. ಇದರ ನಂತರ, ಅಂಗ್ ಲಗಾ ದೇ ರೆ… ಸಾಂಗ್​​ ಪ್ಲೇ ಆದ ತಕ್ಷಣ, ಇಬ್ಬರೂ ಅಸಭ್ಯ ರೀತಿಯಲ್ಲಿ ಪರಸ್ಪರ ಬಣ್ಣಗಳನ್ನು ಹಚ್ಚಲು ಪ್ರಾರಂಭಿಸುತ್ತಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ವೀಡಿಯೊವನ್ನು @ThePlacardGuy ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ‘ಯಾವುದೇ ಕಾನೂನಿನ ಅಗತ್ಯವಿಲ್ಲ. 15 ಸೆಕೆಂಡ್‌ಗೆ 1 ಲಕ್ಷ ರೂಪಾಯಿ ಶುಲ್ಕ ವಿಧಿಸಿದರೆ ಸಾಕು’ ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ‘ಅಂತಹವರನ್ನು ಮೆಟ್ರೋದಲ್ಲಿ ನಿಷೇಧಿಸಬೇಕು’ ಎಂದು ಮತ್ತೊಬ್ಬರು ಬರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!