Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ; ಅಸಭ್ಯ ವರ್ತನೆಗೆ ಪ್ರಯಾಣಿಕರು ಕಿಡಿ

ಪರಸ್ಪರ ಬಣ್ಣ ಹಚ್ಚಿಕೊಂಡು ಅಸಭ್ಯವಾಗಿದ್ದು ವರ್ತಿಸಿದ್ದು, ಯುವತಿಯರ ಅವತಾರ ಕಂಡು ಪ್ರಯಾಣಿಕರು ಕಿಡಿಕಾರಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Video: ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ; ಅಸಭ್ಯ ವರ್ತನೆಗೆ ಪ್ರಯಾಣಿಕರು ಕಿಡಿ
ಮೆಟ್ರೋದಲ್ಲಿ ಯುವತಿಯರಿಬ್ಬರ ಹೋಳಿ ಆಚರಣೆ
Follow us
ಅಕ್ಷತಾ ವರ್ಕಾಡಿ
|

Updated on: Mar 24, 2024 | 5:38 PM

ಇತ್ತೀಚಿನ ದಿನಗಳಲ್ಲಿ ಮೆಟ್ರೋದಲ್ಲಿ ರೀಲ್ಸ್​​ ಮಾಡುವವರ ಹಾವಳಿ ಹೆಚ್ಚಾಗಿದೆ. ಇದೀಗ ಮತ್ತೊಮ್ಮೆ ದೆಹಲಿ ಮೆಟ್ರೋ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿದೆ. ಯುವತಿಯರಿಬ್ಬರು ಹೋಳಿ ಹಬ್ಭದ ಪ್ರಯುತ್ನ ಪರಸ್ಪರ ಬಣ್ಣ ಹಚ್ಚಿಕೊಂಡು ಅಸಭ್ಯವಾಗಿದ್ದು ವರ್ತಿಸಿದ್ದು, ಯುವತಿಯರ ಅವತಾರ ಕಂಡು ಪ್ರಯಾಣಿಕರು ಕಿಡಿಕಾರಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಇಬ್ಬರು ಹುಡುಗಿಯರು ನೆಲದ ಮೇಲೆ ಕುಳಿತಿರುವುದು ಮತ್ತು ನೆಲದ ಮೇಲೆ ಬಣ್ಣ ಹರಡಿರುವುದನ್ನು ನೀವು ವೀಡಿಯೊದಲ್ಲಿ ನೋಡಬಹುದು. ಇದರ ನಂತರ, ಅಂಗ್ ಲಗಾ ದೇ ರೆ… ಸಾಂಗ್​​ ಪ್ಲೇ ಆದ ತಕ್ಷಣ, ಇಬ್ಬರೂ ಅಸಭ್ಯ ರೀತಿಯಲ್ಲಿ ಪರಸ್ಪರ ಬಣ್ಣಗಳನ್ನು ಹಚ್ಚಲು ಪ್ರಾರಂಭಿಸುತ್ತಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ವೀಡಿಯೊವನ್ನು @ThePlacardGuy ಹೆಸರಿನ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ‘ಯಾವುದೇ ಕಾನೂನಿನ ಅಗತ್ಯವಿಲ್ಲ. 15 ಸೆಕೆಂಡ್‌ಗೆ 1 ಲಕ್ಷ ರೂಪಾಯಿ ಶುಲ್ಕ ವಿಧಿಸಿದರೆ ಸಾಕು’ ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ‘ಅಂತಹವರನ್ನು ಮೆಟ್ರೋದಲ್ಲಿ ನಿಷೇಧಿಸಬೇಕು’ ಎಂದು ಮತ್ತೊಬ್ಬರು ಬರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್